AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ: ಕಟಾವು ಮಾಡಿದ್ದ ಬೆಳೆ ನೀರುಪಾಲು, ಹೊಳೆಯಂತೆ ಹರಿಯಿತು ಅನ್ನದಾತನ ಕಣ್ಣೀರು

ಬಾಗಲಕೋಟೆ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ ಧಾರಾಕಾರ ಮಳೆಯಲ್ಲಿ ಕಟಾವು ಮಾಡಿದ್ದ ಕೃಷಿ ಮತ್ತು ತೋಟಗಾರಿಕಾ ಬೆಳೆ ನೀರುಪಾಲಾಗಿರುವ ಘಟನೆ ಮುಧೋಳ ಮತ್ತು ಹುನಗುಂದ ಭಾಗಗಳಲ್ಲಿ ನಡೆದಿದೆ. ಧಾರಾಕಾರ ಮಳೆ ಸುರಿದ ಪರಿಣಾಮ ಕಟಾವು ಮಾಡಿ ಜಮೀನಿನಲ್ಲಿಟ್ಟಿದ್ದ ಈರುಳ್ಳಿ, ಮಕ್ಕೆಜೋಳ, ಮೆಣಸಿನಕಾಯಿ ಸೇರಿ ವಿವಿಧ ಬೆಳೆಗಳು ನೀರುಪಾಲಾಗಿ ಸಂಪೂರ್ಣವಾಗಿ ಹಾಳಾಗಿದೆ. ಕಷ್ಟಪಟ್ಟು ಬೆಳೆದಿದ್ದ ಬೆಳೆ ಮಳೆಗೆ ಹಾಳಾಗಿರುವುದನ್ನು ಕಂಡು ರೈತರು ಕಣ್ಣೀರು ಹಾಕುತ್ತಿದ್ದಾರೆ.

ಬಾಗಲಕೋಟೆ: ಕಟಾವು ಮಾಡಿದ್ದ ಬೆಳೆ ನೀರುಪಾಲು, ಹೊಳೆಯಂತೆ ಹರಿಯಿತು ಅನ್ನದಾತನ ಕಣ್ಣೀರು
KUSHAL V
|

Updated on: Sep 27, 2020 | 1:14 PM

Share

ಬಾಗಲಕೋಟೆ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ ಧಾರಾಕಾರ ಮಳೆಯಲ್ಲಿ ಕಟಾವು ಮಾಡಿದ್ದ ಕೃಷಿ ಮತ್ತು ತೋಟಗಾರಿಕಾ ಬೆಳೆ ನೀರುಪಾಲಾಗಿರುವ ಘಟನೆ ಮುಧೋಳ ಮತ್ತು ಹುನಗುಂದ ಭಾಗಗಳಲ್ಲಿ ನಡೆದಿದೆ.

ಧಾರಾಕಾರ ಮಳೆ ಸುರಿದ ಪರಿಣಾಮ ಕಟಾವು ಮಾಡಿ ಜಮೀನಿನಲ್ಲಿಟ್ಟಿದ್ದ ಈರುಳ್ಳಿ, ಮಕ್ಕೆಜೋಳ, ಮೆಣಸಿನಕಾಯಿ ಸೇರಿ ವಿವಿಧ ಬೆಳೆಗಳು ನೀರುಪಾಲಾಗಿ ಸಂಪೂರ್ಣವಾಗಿ ಹಾಳಾಗಿದೆ. ಕಷ್ಟಪಟ್ಟು ಬೆಳೆದಿದ್ದ ಬೆಳೆ ಮಳೆಗೆ ಹಾಳಾಗಿರುವುದನ್ನು ಕಂಡು ರೈತರು ಕಣ್ಣೀರು ಹಾಕುತ್ತಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್