AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಟೆಲ್ ಮಾಲೀಕರೇ ಹೋಟೆಲ್ ಬಂದ್ ಮಾಡಿ..

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ನಗರದಲ್ಲಿ ಕೆಲವು ಕಡೆ ಹೋಟೆಲ್​ಗಳು ಓಪನ್ ಆಗಿದ್ದು, ರೈತರು ಅದನ್ನು ಮುಚ್ಚಿಸುವ ಕಾರ್ಯ ಮಾಡುತ್ತಿದ್ದಾರೆ, ಹೋಟೆಲ್ ಮಾಲೀಕರೇ ಹೋಟೆಲ್ ಬಂದ್ ಮಾಡಿ. ಇದು ರೈತರ ಹೋರಾಟ ಎಂದು ಓಪನ್ ಆಗಿದ್ದ ಹೋಟೆಲ್ ಮುಚ್ಚುವಂತೆ ಹೋರಾಟಗಾರರು ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ರೈತರ ಆಕ್ರೋಶಕ್ಕೆ ತುತ್ತಾಗಬೇಡಿ ಹೋಟೆಲ್ ಬಂದ್ ಮಾಡಿ ಎಂದು ಪ್ರತಿಭಟನಾ ರ್ಯಾಲಿ ವೇಳೆ […]

ಹೋಟೆಲ್ ಮಾಲೀಕರೇ ಹೋಟೆಲ್ ಬಂದ್ ಮಾಡಿ..
ಆಯೇಷಾ ಬಾನು
| Edited By: |

Updated on: Sep 28, 2020 | 10:09 AM

Share

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ನಗರದಲ್ಲಿ ಕೆಲವು ಕಡೆ ಹೋಟೆಲ್​ಗಳು ಓಪನ್ ಆಗಿದ್ದು, ರೈತರು ಅದನ್ನು ಮುಚ್ಚಿಸುವ ಕಾರ್ಯ ಮಾಡುತ್ತಿದ್ದಾರೆ,

ಹೋಟೆಲ್ ಮಾಲೀಕರೇ ಹೋಟೆಲ್ ಬಂದ್ ಮಾಡಿ. ಇದು ರೈತರ ಹೋರಾಟ ಎಂದು ಓಪನ್ ಆಗಿದ್ದ ಹೋಟೆಲ್ ಮುಚ್ಚುವಂತೆ ಹೋರಾಟಗಾರರು ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ರೈತರ ಆಕ್ರೋಶಕ್ಕೆ ತುತ್ತಾಗಬೇಡಿ ಹೋಟೆಲ್ ಬಂದ್ ಮಾಡಿ ಎಂದು ಪ್ರತಿಭಟನಾ ರ್ಯಾಲಿ ವೇಳೆ ಮನವಿ ಮಾಡಿಕೊಂಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್