AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲ್ಸ ಕೊಡಿ ಇಲ್ಲಾ ಜಮೀನು ವಾಪಸ್​ ಕೊಡಿ -ಏಷ್ಯನ್ ಪೈಂಟ್ ವಿರುದ್ಧ ಸಿಡಿದೆದ್ದ ರೈತರು

ಮೈಸೂರು: ಕೆಲಸ ನೀಡುವಂತೆ ಒತ್ತಾಯಿಸಿ ರೈತರು ಏಷ್ಯನ್ ಪೈಂಟ್ ಕಾರ್ಖಾನೆ ಬಳಿ ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಇಮ್ಮಾವು ಗ್ರಾಮದಲ್ಲಿ ನಡೆದಿದೆ. ನಿಮ್ಮ ಕಂಪನಿಯಲ್ಲಿ ಕೆಲಸ ಕೊಡಿ.. ಇಲ್ಲ ನಮ್ಮ ಭೂಮಿ‌ ವಾಪಸ್​ ಕೊಡಿ ಎಂದು ಪ್ರತಿಭಟನಾನಿರತ ರೈತರು ಒತ್ತಾಯಿಸಿದ್ದಾರೆ. ರೈತರು ಪ್ರತಿಭಟನೆಗೆ ಮುಂದಾಗಿದ್ದು ಯಾಕೆ? ಅಂದ ಹಾಗೆ, ಏಷ್ಯನ್ ಪೈಂಟ್ ಸಂಸ್ಥೆ ತನ್ನ ಕಾರ್ಖಾನೆಗಾಗಿ ರೈತರ ಭೂಮಿಯನ್ನು ಪಡೆದಿತ್ತು ಎಂದು ತಿಳಿದುಬಂದಿದೆ. ಕಂಪನಿ 94 ಕುಟುಂಬಗಳ ಒಟ್ಟು 127 ಎಕರೆ ಕೃಷಿ ಭೂಮಿಯನ್ನು […]

ಕೆಲ್ಸ ಕೊಡಿ ಇಲ್ಲಾ ಜಮೀನು ವಾಪಸ್​ ಕೊಡಿ -ಏಷ್ಯನ್ ಪೈಂಟ್ ವಿರುದ್ಧ ಸಿಡಿದೆದ್ದ ರೈತರು
KUSHAL V
|

Updated on:Nov 23, 2020 | 1:55 PM

Share

ಮೈಸೂರು: ಕೆಲಸ ನೀಡುವಂತೆ ಒತ್ತಾಯಿಸಿ ರೈತರು ಏಷ್ಯನ್ ಪೈಂಟ್ ಕಾರ್ಖಾನೆ ಬಳಿ ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಇಮ್ಮಾವು ಗ್ರಾಮದಲ್ಲಿ ನಡೆದಿದೆ. ನಿಮ್ಮ ಕಂಪನಿಯಲ್ಲಿ ಕೆಲಸ ಕೊಡಿ.. ಇಲ್ಲ ನಮ್ಮ ಭೂಮಿ‌ ವಾಪಸ್​ ಕೊಡಿ ಎಂದು ಪ್ರತಿಭಟನಾನಿರತ ರೈತರು ಒತ್ತಾಯಿಸಿದ್ದಾರೆ.

ರೈತರು ಪ್ರತಿಭಟನೆಗೆ ಮುಂದಾಗಿದ್ದು ಯಾಕೆ? ಅಂದ ಹಾಗೆ, ಏಷ್ಯನ್ ಪೈಂಟ್ ಸಂಸ್ಥೆ ತನ್ನ ಕಾರ್ಖಾನೆಗಾಗಿ ರೈತರ ಭೂಮಿಯನ್ನು ಪಡೆದಿತ್ತು ಎಂದು ತಿಳಿದುಬಂದಿದೆ. ಕಂಪನಿ 94 ಕುಟುಂಬಗಳ ಒಟ್ಟು 127 ಎಕರೆ ಕೃಷಿ ಭೂಮಿಯನ್ನು ಪಡೆದಿತ್ತು. ಜೊತೆಗೆ, 2300 ಕೋಟಿ ರೂಪಾಯಿ ವೆಚ್ಚದಲ್ಲಿ ಕಾರ್ಖಾನೆ ಸಹ ನಿರ್ಮಾಣ ಮಾಡಿತ್ತು. ಈ ವೇಳೆ ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗದ ಭರವಸೆ ಸಹ ನೀಡಿತ್ತು ಎಂದು ಹೇಳಲಾಗಿದೆ. ಆದರೆ, ಏಷ್ಯನ್ ಪೈಂಟ್ ಭರವಸೆ ಈಡೇರಿಸದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ರೈತರು ಕೂಡಲೇ ಭೂಮಿ ಕಳೆದುಕೊಂಡವರಿಗೆ ಕೆಲಸ ನೀಡುವಂತೆ ಪ್ರತಿಭಟನೆ ನಡೆಸಿದರು.

Published On - 1:13 pm, Mon, 23 November 20

Follow Us
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ