AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲ್ಸ ಕೊಡಿ ಇಲ್ಲಾ ಜಮೀನು ವಾಪಸ್​ ಕೊಡಿ -ಏಷ್ಯನ್ ಪೈಂಟ್ ವಿರುದ್ಧ ಸಿಡಿದೆದ್ದ ರೈತರು

ಮೈಸೂರು: ಕೆಲಸ ನೀಡುವಂತೆ ಒತ್ತಾಯಿಸಿ ರೈತರು ಏಷ್ಯನ್ ಪೈಂಟ್ ಕಾರ್ಖಾನೆ ಬಳಿ ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಇಮ್ಮಾವು ಗ್ರಾಮದಲ್ಲಿ ನಡೆದಿದೆ. ನಿಮ್ಮ ಕಂಪನಿಯಲ್ಲಿ ಕೆಲಸ ಕೊಡಿ.. ಇಲ್ಲ ನಮ್ಮ ಭೂಮಿ‌ ವಾಪಸ್​ ಕೊಡಿ ಎಂದು ಪ್ರತಿಭಟನಾನಿರತ ರೈತರು ಒತ್ತಾಯಿಸಿದ್ದಾರೆ. ರೈತರು ಪ್ರತಿಭಟನೆಗೆ ಮುಂದಾಗಿದ್ದು ಯಾಕೆ? ಅಂದ ಹಾಗೆ, ಏಷ್ಯನ್ ಪೈಂಟ್ ಸಂಸ್ಥೆ ತನ್ನ ಕಾರ್ಖಾನೆಗಾಗಿ ರೈತರ ಭೂಮಿಯನ್ನು ಪಡೆದಿತ್ತು ಎಂದು ತಿಳಿದುಬಂದಿದೆ. ಕಂಪನಿ 94 ಕುಟುಂಬಗಳ ಒಟ್ಟು 127 ಎಕರೆ ಕೃಷಿ ಭೂಮಿಯನ್ನು […]

ಕೆಲ್ಸ ಕೊಡಿ ಇಲ್ಲಾ ಜಮೀನು ವಾಪಸ್​ ಕೊಡಿ -ಏಷ್ಯನ್ ಪೈಂಟ್ ವಿರುದ್ಧ ಸಿಡಿದೆದ್ದ ರೈತರು
KUSHAL V
|

Updated on:Nov 23, 2020 | 1:55 PM

Share

ಮೈಸೂರು: ಕೆಲಸ ನೀಡುವಂತೆ ಒತ್ತಾಯಿಸಿ ರೈತರು ಏಷ್ಯನ್ ಪೈಂಟ್ ಕಾರ್ಖಾನೆ ಬಳಿ ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಇಮ್ಮಾವು ಗ್ರಾಮದಲ್ಲಿ ನಡೆದಿದೆ. ನಿಮ್ಮ ಕಂಪನಿಯಲ್ಲಿ ಕೆಲಸ ಕೊಡಿ.. ಇಲ್ಲ ನಮ್ಮ ಭೂಮಿ‌ ವಾಪಸ್​ ಕೊಡಿ ಎಂದು ಪ್ರತಿಭಟನಾನಿರತ ರೈತರು ಒತ್ತಾಯಿಸಿದ್ದಾರೆ.

ರೈತರು ಪ್ರತಿಭಟನೆಗೆ ಮುಂದಾಗಿದ್ದು ಯಾಕೆ? ಅಂದ ಹಾಗೆ, ಏಷ್ಯನ್ ಪೈಂಟ್ ಸಂಸ್ಥೆ ತನ್ನ ಕಾರ್ಖಾನೆಗಾಗಿ ರೈತರ ಭೂಮಿಯನ್ನು ಪಡೆದಿತ್ತು ಎಂದು ತಿಳಿದುಬಂದಿದೆ. ಕಂಪನಿ 94 ಕುಟುಂಬಗಳ ಒಟ್ಟು 127 ಎಕರೆ ಕೃಷಿ ಭೂಮಿಯನ್ನು ಪಡೆದಿತ್ತು. ಜೊತೆಗೆ, 2300 ಕೋಟಿ ರೂಪಾಯಿ ವೆಚ್ಚದಲ್ಲಿ ಕಾರ್ಖಾನೆ ಸಹ ನಿರ್ಮಾಣ ಮಾಡಿತ್ತು. ಈ ವೇಳೆ ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗದ ಭರವಸೆ ಸಹ ನೀಡಿತ್ತು ಎಂದು ಹೇಳಲಾಗಿದೆ. ಆದರೆ, ಏಷ್ಯನ್ ಪೈಂಟ್ ಭರವಸೆ ಈಡೇರಿಸದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ರೈತರು ಕೂಡಲೇ ಭೂಮಿ ಕಳೆದುಕೊಂಡವರಿಗೆ ಕೆಲಸ ನೀಡುವಂತೆ ಪ್ರತಿಭಟನೆ ನಡೆಸಿದರು.

Published On - 1:13 pm, Mon, 23 November 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ