AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲ್ಸ ಕೊಡಿ ಇಲ್ಲಾ ಜಮೀನು ವಾಪಸ್​ ಕೊಡಿ -ಏಷ್ಯನ್ ಪೈಂಟ್ ವಿರುದ್ಧ ಸಿಡಿದೆದ್ದ ರೈತರು

ಮೈಸೂರು: ಕೆಲಸ ನೀಡುವಂತೆ ಒತ್ತಾಯಿಸಿ ರೈತರು ಏಷ್ಯನ್ ಪೈಂಟ್ ಕಾರ್ಖಾನೆ ಬಳಿ ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಇಮ್ಮಾವು ಗ್ರಾಮದಲ್ಲಿ ನಡೆದಿದೆ. ನಿಮ್ಮ ಕಂಪನಿಯಲ್ಲಿ ಕೆಲಸ ಕೊಡಿ.. ಇಲ್ಲ ನಮ್ಮ ಭೂಮಿ‌ ವಾಪಸ್​ ಕೊಡಿ ಎಂದು ಪ್ರತಿಭಟನಾನಿರತ ರೈತರು ಒತ್ತಾಯಿಸಿದ್ದಾರೆ. ರೈತರು ಪ್ರತಿಭಟನೆಗೆ ಮುಂದಾಗಿದ್ದು ಯಾಕೆ? ಅಂದ ಹಾಗೆ, ಏಷ್ಯನ್ ಪೈಂಟ್ ಸಂಸ್ಥೆ ತನ್ನ ಕಾರ್ಖಾನೆಗಾಗಿ ರೈತರ ಭೂಮಿಯನ್ನು ಪಡೆದಿತ್ತು ಎಂದು ತಿಳಿದುಬಂದಿದೆ. ಕಂಪನಿ 94 ಕುಟುಂಬಗಳ ಒಟ್ಟು 127 ಎಕರೆ ಕೃಷಿ ಭೂಮಿಯನ್ನು […]

ಕೆಲ್ಸ ಕೊಡಿ ಇಲ್ಲಾ ಜಮೀನು ವಾಪಸ್​ ಕೊಡಿ -ಏಷ್ಯನ್ ಪೈಂಟ್ ವಿರುದ್ಧ ಸಿಡಿದೆದ್ದ ರೈತರು
KUSHAL V
|

Updated on:Nov 23, 2020 | 1:55 PM

Share

ಮೈಸೂರು: ಕೆಲಸ ನೀಡುವಂತೆ ಒತ್ತಾಯಿಸಿ ರೈತರು ಏಷ್ಯನ್ ಪೈಂಟ್ ಕಾರ್ಖಾನೆ ಬಳಿ ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಇಮ್ಮಾವು ಗ್ರಾಮದಲ್ಲಿ ನಡೆದಿದೆ. ನಿಮ್ಮ ಕಂಪನಿಯಲ್ಲಿ ಕೆಲಸ ಕೊಡಿ.. ಇಲ್ಲ ನಮ್ಮ ಭೂಮಿ‌ ವಾಪಸ್​ ಕೊಡಿ ಎಂದು ಪ್ರತಿಭಟನಾನಿರತ ರೈತರು ಒತ್ತಾಯಿಸಿದ್ದಾರೆ.

ರೈತರು ಪ್ರತಿಭಟನೆಗೆ ಮುಂದಾಗಿದ್ದು ಯಾಕೆ? ಅಂದ ಹಾಗೆ, ಏಷ್ಯನ್ ಪೈಂಟ್ ಸಂಸ್ಥೆ ತನ್ನ ಕಾರ್ಖಾನೆಗಾಗಿ ರೈತರ ಭೂಮಿಯನ್ನು ಪಡೆದಿತ್ತು ಎಂದು ತಿಳಿದುಬಂದಿದೆ. ಕಂಪನಿ 94 ಕುಟುಂಬಗಳ ಒಟ್ಟು 127 ಎಕರೆ ಕೃಷಿ ಭೂಮಿಯನ್ನು ಪಡೆದಿತ್ತು. ಜೊತೆಗೆ, 2300 ಕೋಟಿ ರೂಪಾಯಿ ವೆಚ್ಚದಲ್ಲಿ ಕಾರ್ಖಾನೆ ಸಹ ನಿರ್ಮಾಣ ಮಾಡಿತ್ತು. ಈ ವೇಳೆ ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗದ ಭರವಸೆ ಸಹ ನೀಡಿತ್ತು ಎಂದು ಹೇಳಲಾಗಿದೆ. ಆದರೆ, ಏಷ್ಯನ್ ಪೈಂಟ್ ಭರವಸೆ ಈಡೇರಿಸದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ರೈತರು ಕೂಡಲೇ ಭೂಮಿ ಕಳೆದುಕೊಂಡವರಿಗೆ ಕೆಲಸ ನೀಡುವಂತೆ ಪ್ರತಿಭಟನೆ ನಡೆಸಿದರು.

Published On - 1:13 pm, Mon, 23 November 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ