AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿವುಡಾದ ಸರ್ಕಾರ: ಸ್ವಂತ ಹಣದಿಂದಲೇ ರಸ್ತೆ ಕಾಮಗಾರಿ ಮಾಡಿದ ರೈತರು

ಗದಗ: ಜಿಲ್ಲೆಯ ಶಿರಹಟ್ಟಿ ಹೊರವಲಯದಲ್ಲಿ ರೈತರು ಸ್ವಂತ ಹಣದಿಂದಲೇ ರಸ್ತೆ ಕಾಮಗಾರಿ ಮಾಡಿದ್ದಾರೆ. ಹೊಸಳ್ಳಿಯಿಂದ ರೈತರ ಜಮೀನುಗಳಿಗೆ ತೆರಳುವ ರಸ್ತೆ ದುರಸ್ತಿಯಾಗಿತ್ತು. ಈ ಬಗ್ಗೆ ಹಲವು ಬಾರಿ ಶಿರಹಟ್ಟಿ ಬಿಜೆಪಿ ಶಾಸಕ ರಾಮಣ್ಣ ಲಮಾಣಿಗೆ ರೈತರು ಮನವಿ ಮಾಡಿಕೊಂಡಿದ್ದರು. ರೈತರು ಮನವಿ ಮಾಡಿದರೂ ಸ್ಪಂದಿಸದ ಹಿನ್ನೆಲೆಯಲ್ಲಿ ರೈತರೇ ದುರಸ್ತಿಗೊಂಡಿದ್ದ ರಸ್ತೆ ಕಾಮಗಾರಿ ಮಾಡಿಕೊಂಡಿದ್ದಾರೆ. ತಲಾ 1 ಸಾವಿರದಂತೆ ಹಣ ಹಾಕಿಕೊಂಡು ಸುಮಾರು 53ಕ್ಕೂ ಹೆಚ್ಚು ರೈತರಿಂದ ರಸ್ತೆ ಕಾಮಗಾರಿ ಕಾರ್ಯ ನಡೆಯುತ್ತಿದೆ. ರಸ್ತೆಯ ಅಕ್ಕಪಕ್ಕದ ಗಿಡಮರಗಳನ್ನು ತಾವೇ […]

ಕಿವುಡಾದ ಸರ್ಕಾರ: ಸ್ವಂತ ಹಣದಿಂದಲೇ ರಸ್ತೆ ಕಾಮಗಾರಿ ಮಾಡಿದ ರೈತರು
ಆಯೇಷಾ ಬಾನು
|

Updated on: Nov 02, 2020 | 8:55 AM

Share

ಗದಗ: ಜಿಲ್ಲೆಯ ಶಿರಹಟ್ಟಿ ಹೊರವಲಯದಲ್ಲಿ ರೈತರು ಸ್ವಂತ ಹಣದಿಂದಲೇ ರಸ್ತೆ ಕಾಮಗಾರಿ ಮಾಡಿದ್ದಾರೆ. ಹೊಸಳ್ಳಿಯಿಂದ ರೈತರ ಜಮೀನುಗಳಿಗೆ ತೆರಳುವ ರಸ್ತೆ ದುರಸ್ತಿಯಾಗಿತ್ತು. ಈ ಬಗ್ಗೆ ಹಲವು ಬಾರಿ ಶಿರಹಟ್ಟಿ ಬಿಜೆಪಿ ಶಾಸಕ ರಾಮಣ್ಣ ಲಮಾಣಿಗೆ ರೈತರು ಮನವಿ ಮಾಡಿಕೊಂಡಿದ್ದರು. ರೈತರು ಮನವಿ ಮಾಡಿದರೂ ಸ್ಪಂದಿಸದ ಹಿನ್ನೆಲೆಯಲ್ಲಿ ರೈತರೇ ದುರಸ್ತಿಗೊಂಡಿದ್ದ ರಸ್ತೆ ಕಾಮಗಾರಿ ಮಾಡಿಕೊಂಡಿದ್ದಾರೆ.

ತಲಾ 1 ಸಾವಿರದಂತೆ ಹಣ ಹಾಕಿಕೊಂಡು ಸುಮಾರು 53ಕ್ಕೂ ಹೆಚ್ಚು ರೈತರಿಂದ ರಸ್ತೆ ಕಾಮಗಾರಿ ಕಾರ್ಯ ನಡೆಯುತ್ತಿದೆ. ರಸ್ತೆಯ ಅಕ್ಕಪಕ್ಕದ ಗಿಡಮರಗಳನ್ನು ತಾವೇ ಸ್ವತಃ ಕಟ್ ಮಾಡಿ ಕಲ್ಲು ಎತ್ತಿ ಹಾಕಿ ರೈತರೇ ಕಾರ್ಮಿಕರಂತೆ ಕೆಲಸ ಮಾಡುತ್ತಿದ್ದಾರೆ. ಇಂತಹ ಕೊರೊನಾ ಸಂಕಷ್ಟದಲ್ಲೂ ರೈತರು ಸರ್ಕಾರ ಮಾಡಲಾಗದ ಕೆಲಸವನ್ನು ತಾವೇ ಮಾಡಿದ್ದಾರೆ. ನಮಗೆ ಇಂಥ ಸರ್ಕಾರವೂ ಬೇಡ, ಶಾಸಕರೂ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್