AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಣು ಮಗು ಎಂಬ ಒಂದೇ ಕಾರಣಕ್ಕೆ.. ತನ್ನ 8 ತಿಂಗಳ ಕೂಸನ್ನು ಬರ್ಬರವಾಗಿ ಕೊಂದ ವಕೀಲ

ಚಿಕ್ಕಮಗಳೂರು: ಹೆಣ್ಣು ಮಗು ಎಂಬ ಕಾರಣಕ್ಕೆ 8 ತಿಂಗಳ ಮಗುವನ್ನು ಆಕೆಯ ತಂದೆ ಹತ್ಯೆಗೈದಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ. ವಕೀಲ ಉಮಾಶಂಕರ್ ಮಗುವನ್ನು ಕೊಂದ ಕಟುಕ ತಂದೆ. ಇವನು ಯಾವ ಫೂಟ್ ಲಾಯರಿ? ಕಡೂರು ಪಟ್ಟಣದ ದೊಡ್ಡಪೇಟೆ ಬಡಾವಣೆಯಲ್ಲಿ ಘಟನೆ ಸಂಭವಿಸಿದ್ದು ವಕೀಲ ಉಮಾಶಂಕರ್ ಮಗುವಿನ ಬಾಯಿಗೆ ಪ್ಲಾಸ್ಟರ್ ಹಾಕಿ ಬಕೆಟ್​ನಲ್ಲಿದ್ದ ನೀರಿನಲ್ಲಿ ಮುಳುಗಿಸಿ ಕೊಲೆಗೈದಿದ್ದಾನೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕಡೂರು ಪೊಲೀಸರಿಂದ ಆರೋಪಿ ಉಮಾಶಂಕರ್ ಬಂಧನವಾಗಿದೆ. ಹೆಣ್ಣು ಮಗು ಎಂಬ ಕಾರಣಕ್ಕೆ ಕಂದಮ್ಮನನ್ನ […]

ಹೆಣ್ಣು ಮಗು ಎಂಬ ಒಂದೇ ಕಾರಣಕ್ಕೆ.. ತನ್ನ 8 ತಿಂಗಳ ಕೂಸನ್ನು ಬರ್ಬರವಾಗಿ ಕೊಂದ ವಕೀಲ
KUSHAL V
| Edited By: |

Updated on:Sep 11, 2020 | 12:03 PM

Share

ಚಿಕ್ಕಮಗಳೂರು: ಹೆಣ್ಣು ಮಗು ಎಂಬ ಕಾರಣಕ್ಕೆ 8 ತಿಂಗಳ ಮಗುವನ್ನು ಆಕೆಯ ತಂದೆ ಹತ್ಯೆಗೈದಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ. ವಕೀಲ ಉಮಾಶಂಕರ್ ಮಗುವನ್ನು ಕೊಂದ ಕಟುಕ ತಂದೆ.

ಇವನು ಯಾವ ಫೂಟ್ ಲಾಯರಿ? ಕಡೂರು ಪಟ್ಟಣದ ದೊಡ್ಡಪೇಟೆ ಬಡಾವಣೆಯಲ್ಲಿ ಘಟನೆ ಸಂಭವಿಸಿದ್ದು ವಕೀಲ ಉಮಾಶಂಕರ್ ಮಗುವಿನ ಬಾಯಿಗೆ ಪ್ಲಾಸ್ಟರ್ ಹಾಕಿ ಬಕೆಟ್​ನಲ್ಲಿದ್ದ ನೀರಿನಲ್ಲಿ ಮುಳುಗಿಸಿ ಕೊಲೆಗೈದಿದ್ದಾನೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕಡೂರು ಪೊಲೀಸರಿಂದ ಆರೋಪಿ ಉಮಾಶಂಕರ್ ಬಂಧನವಾಗಿದೆ. ಹೆಣ್ಣು ಮಗು ಎಂಬ ಕಾರಣಕ್ಕೆ ಕಂದಮ್ಮನನ್ನ ಕೊಂದ ನೀಚ ಈಗ ಜೈಲು ಕಂಬಿ ಎಣಿಸುತ್ತಿದ್ದಾನೆ.

Published On - 11:53 am, Fri, 11 September 20

ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ ಮೋದಿ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಸೋಮನಾಥ ದೇವಾಲಯಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಕನ್ನಡಪರ ಮಾತನಾಡಿ ‘ಕೋಗಿಲು’ ಆಗು, ಇಲ್ಲದಿದ್ರೆ ಕಾಗೆ ಆಗ್ತೀಯಾ: ಅಶೋಕ್
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಹೆಚ್​​​ಡಿಕೆ VS ಡಿಕೆಶಿ ಸವಾಲು: ಓಪನ್ ಡಿಬೇಟ್ ಮಾಡೋಣ ಬನ್ನಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಶ್ವಾನ ದಾಳಿಯಿಂದ ಶ್ರೇಯಸ್ ಅಯ್ಯರ್ ಜಸ್ಟ್ ಮಿಸ್; ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಕಿಚ್ಚನ ಮಾತು ಕೇಳಿ ಕಣ್ಣೀರು ಹಾಕಿದ ಅಶ್ವಿನಿ-ಧ್ರುವಂತ್: ವಿಡಿಯೋ ನೋಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​