AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಣು ಮಗು ಎಂಬ ಒಂದೇ ಕಾರಣಕ್ಕೆ.. ತನ್ನ 8 ತಿಂಗಳ ಕೂಸನ್ನು ಬರ್ಬರವಾಗಿ ಕೊಂದ ವಕೀಲ

ಚಿಕ್ಕಮಗಳೂರು: ಹೆಣ್ಣು ಮಗು ಎಂಬ ಕಾರಣಕ್ಕೆ 8 ತಿಂಗಳ ಮಗುವನ್ನು ಆಕೆಯ ತಂದೆ ಹತ್ಯೆಗೈದಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ. ವಕೀಲ ಉಮಾಶಂಕರ್ ಮಗುವನ್ನು ಕೊಂದ ಕಟುಕ ತಂದೆ. ಇವನು ಯಾವ ಫೂಟ್ ಲಾಯರಿ? ಕಡೂರು ಪಟ್ಟಣದ ದೊಡ್ಡಪೇಟೆ ಬಡಾವಣೆಯಲ್ಲಿ ಘಟನೆ ಸಂಭವಿಸಿದ್ದು ವಕೀಲ ಉಮಾಶಂಕರ್ ಮಗುವಿನ ಬಾಯಿಗೆ ಪ್ಲಾಸ್ಟರ್ ಹಾಕಿ ಬಕೆಟ್​ನಲ್ಲಿದ್ದ ನೀರಿನಲ್ಲಿ ಮುಳುಗಿಸಿ ಕೊಲೆಗೈದಿದ್ದಾನೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕಡೂರು ಪೊಲೀಸರಿಂದ ಆರೋಪಿ ಉಮಾಶಂಕರ್ ಬಂಧನವಾಗಿದೆ. ಹೆಣ್ಣು ಮಗು ಎಂಬ ಕಾರಣಕ್ಕೆ ಕಂದಮ್ಮನನ್ನ […]

ಹೆಣ್ಣು ಮಗು ಎಂಬ ಒಂದೇ ಕಾರಣಕ್ಕೆ.. ತನ್ನ 8 ತಿಂಗಳ ಕೂಸನ್ನು ಬರ್ಬರವಾಗಿ ಕೊಂದ ವಕೀಲ
KUSHAL V
| Edited By: |

Updated on:Sep 11, 2020 | 12:03 PM

Share

ಚಿಕ್ಕಮಗಳೂರು: ಹೆಣ್ಣು ಮಗು ಎಂಬ ಕಾರಣಕ್ಕೆ 8 ತಿಂಗಳ ಮಗುವನ್ನು ಆಕೆಯ ತಂದೆ ಹತ್ಯೆಗೈದಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ. ವಕೀಲ ಉಮಾಶಂಕರ್ ಮಗುವನ್ನು ಕೊಂದ ಕಟುಕ ತಂದೆ.

ಇವನು ಯಾವ ಫೂಟ್ ಲಾಯರಿ? ಕಡೂರು ಪಟ್ಟಣದ ದೊಡ್ಡಪೇಟೆ ಬಡಾವಣೆಯಲ್ಲಿ ಘಟನೆ ಸಂಭವಿಸಿದ್ದು ವಕೀಲ ಉಮಾಶಂಕರ್ ಮಗುವಿನ ಬಾಯಿಗೆ ಪ್ಲಾಸ್ಟರ್ ಹಾಕಿ ಬಕೆಟ್​ನಲ್ಲಿದ್ದ ನೀರಿನಲ್ಲಿ ಮುಳುಗಿಸಿ ಕೊಲೆಗೈದಿದ್ದಾನೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕಡೂರು ಪೊಲೀಸರಿಂದ ಆರೋಪಿ ಉಮಾಶಂಕರ್ ಬಂಧನವಾಗಿದೆ. ಹೆಣ್ಣು ಮಗು ಎಂಬ ಕಾರಣಕ್ಕೆ ಕಂದಮ್ಮನನ್ನ ಕೊಂದ ನೀಚ ಈಗ ಜೈಲು ಕಂಬಿ ಎಣಿಸುತ್ತಿದ್ದಾನೆ.

Published On - 11:53 am, Fri, 11 September 20

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ