Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಣು ಮಗು ಎಂಬ ಒಂದೇ ಕಾರಣಕ್ಕೆ.. ತನ್ನ 8 ತಿಂಗಳ ಕೂಸನ್ನು ಬರ್ಬರವಾಗಿ ಕೊಂದ ವಕೀಲ

ಚಿಕ್ಕಮಗಳೂರು: ಹೆಣ್ಣು ಮಗು ಎಂಬ ಕಾರಣಕ್ಕೆ 8 ತಿಂಗಳ ಮಗುವನ್ನು ಆಕೆಯ ತಂದೆ ಹತ್ಯೆಗೈದಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ. ವಕೀಲ ಉಮಾಶಂಕರ್ ಮಗುವನ್ನು ಕೊಂದ ಕಟುಕ ತಂದೆ. ಇವನು ಯಾವ ಫೂಟ್ ಲಾಯರಿ? ಕಡೂರು ಪಟ್ಟಣದ ದೊಡ್ಡಪೇಟೆ ಬಡಾವಣೆಯಲ್ಲಿ ಘಟನೆ ಸಂಭವಿಸಿದ್ದು ವಕೀಲ ಉಮಾಶಂಕರ್ ಮಗುವಿನ ಬಾಯಿಗೆ ಪ್ಲಾಸ್ಟರ್ ಹಾಕಿ ಬಕೆಟ್​ನಲ್ಲಿದ್ದ ನೀರಿನಲ್ಲಿ ಮುಳುಗಿಸಿ ಕೊಲೆಗೈದಿದ್ದಾನೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕಡೂರು ಪೊಲೀಸರಿಂದ ಆರೋಪಿ ಉಮಾಶಂಕರ್ ಬಂಧನವಾಗಿದೆ. ಹೆಣ್ಣು ಮಗು ಎಂಬ ಕಾರಣಕ್ಕೆ ಕಂದಮ್ಮನನ್ನ […]

ಹೆಣ್ಣು ಮಗು ಎಂಬ ಒಂದೇ ಕಾರಣಕ್ಕೆ.. ತನ್ನ 8 ತಿಂಗಳ ಕೂಸನ್ನು ಬರ್ಬರವಾಗಿ ಕೊಂದ ವಕೀಲ
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Sep 11, 2020 | 12:03 PM

ಚಿಕ್ಕಮಗಳೂರು: ಹೆಣ್ಣು ಮಗು ಎಂಬ ಕಾರಣಕ್ಕೆ 8 ತಿಂಗಳ ಮಗುವನ್ನು ಆಕೆಯ ತಂದೆ ಹತ್ಯೆಗೈದಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ. ವಕೀಲ ಉಮಾಶಂಕರ್ ಮಗುವನ್ನು ಕೊಂದ ಕಟುಕ ತಂದೆ.

ಇವನು ಯಾವ ಫೂಟ್ ಲಾಯರಿ? ಕಡೂರು ಪಟ್ಟಣದ ದೊಡ್ಡಪೇಟೆ ಬಡಾವಣೆಯಲ್ಲಿ ಘಟನೆ ಸಂಭವಿಸಿದ್ದು ವಕೀಲ ಉಮಾಶಂಕರ್ ಮಗುವಿನ ಬಾಯಿಗೆ ಪ್ಲಾಸ್ಟರ್ ಹಾಕಿ ಬಕೆಟ್​ನಲ್ಲಿದ್ದ ನೀರಿನಲ್ಲಿ ಮುಳುಗಿಸಿ ಕೊಲೆಗೈದಿದ್ದಾನೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಕಡೂರು ಪೊಲೀಸರಿಂದ ಆರೋಪಿ ಉಮಾಶಂಕರ್ ಬಂಧನವಾಗಿದೆ. ಹೆಣ್ಣು ಮಗು ಎಂಬ ಕಾರಣಕ್ಕೆ ಕಂದಮ್ಮನನ್ನ ಕೊಂದ ನೀಚ ಈಗ ಜೈಲು ಕಂಬಿ ಎಣಿಸುತ್ತಿದ್ದಾನೆ.

Published On - 11:53 am, Fri, 11 September 20

ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಮಾರಿಗುಡಿ ದೇವಾಲಯಕ್ಕೆ ಬಂದ ಸುನಿಲ್ ಶೆಟ್ಟಿಗೆ ಸಿಕ್ಕ ಉಡುಗೊರೆ ಏನು?
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ಓಂ ಪ್ರಕಾಶ್ ಕೊಲೆ: ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಳಿಕೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ವಿರಾಟ್ ಕೊಹ್ಲಿಯ ಅಪರೂಪದ ಸಂಭ್ರಮಾಚರಣೆ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಕೃನಾಲ್ ಪಾಂಡ್ಯ ಅದ್ಭುತ ರನ್ನಿಂಗ್ ಕ್ಯಾಚ್; ವಿಡಿಯೋ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಅಪಘಾತದಲ್ಲಿ ಗಾಯಗೊಂಡವರಿಗೆ ನೆರವಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಜನಿವಾರ ತೆಗೆಸಿದ ವಿವಾದ: ಸಚಿವರು, ಶಾಸಕರಿಗೆ ಮಂತ್ರಾಲಯ ಶ್ರೀ ಎಚ್ಚರಿಕೆ
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಮಾರಿಗುಡಿ ದೇವಾಲಯದಲ್ಲಿ ಆದ ವಿಶಿಷ್ಟ ಅನುಭವದ ಬಗ್ಗೆ ಸುನಿಲ್ ಶೆಟ್ಟಿ ಮಾತು
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಜನಿವಾರ ವಿವಾದ: ಬೀದರ್ ವಿದ್ಯಾರ್ಥಿಗೆ ಫ್ರೀ ಇಂಜಿನಿಯರಿಂಗ್ ಸೀಟ್ ಭಾಗ್ಯ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಧರ್ಮಸ್ಥಳ ಮಂಜುನಾಥ, ವೀರೇಂದ್ರ ಹೆಗ್ಗಡೆಯವರ ಆಶಿರ್ವಾದ ಪಡೆದ ಡಿಕೆಶಿ
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು
ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ ಬಗ್ಗೆ ಗೃಹ ಸಚಿವ ಹೇಳಿದ್ದಿಷ್ಟು