AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದನ ಕಟ್ಟುವ ವಿಚಾರದಲ್ಲಿ ಸಿಟ್ಟಿಗೆದ್ದ ಮಾವ.. ಸೊಸೆ ಎದೆಗೆ ಗುಂಡು ಹಾರಿಸಿಯೇ ಬಿಡೋದಾ!

ಮಡಿಕೇರಿ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಮಾವ ಸೊಸೆ ಮೇಲೆ ಗುಂಡು ಹಾರಿಸಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಬೆಟ್ಟದಕೊಪ್ಪ ಗ್ರಾಮದಲ್ಲಿ ನಡೆದಿದೆ. ಮಾವ ಐಯ್ಯಪ್ಪನಿಂದ ಸೊಸೆ ತೀರ್ಥ(36) ಮೇಲೆ ಫೈರಿಂಗ್ ಆಗಿದೆ. ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ದನ ಕಟ್ಟುವ ವಿಚಾರಕ್ಕೆ ರಸ್ತೆಯಲ್ಲೇ ಮಾವ-ಸೊಸೆ ನಡುವೆ ಜಗಳ ಶುರುವಾಗಿತ್ತು. ಇವರಿಬ್ಬರ ನಡುವಿನ ಜಗಳ ಆಸ್ತಿ ವಿವಾದಕ್ಕೆ ತಿರುಗಿ ಕೊನೆಗೆ ಮಾವನಿಗೆ ಸಿಟ್ಟು ಹೆಚ್ಚಾಗಿ ಸೊಸೆ ಎಡಗೈ ಹಾಗೂ ಎದೆಯ ಭಾಗಕ್ಕೆ ಗುಂಡು ಹಾರಿಸಿದ್ದಾರೆ. ಗಾಯಾಳುವನ್ನು […]

ದನ ಕಟ್ಟುವ ವಿಚಾರದಲ್ಲಿ ಸಿಟ್ಟಿಗೆದ್ದ ಮಾವ.. ಸೊಸೆ ಎದೆಗೆ ಗುಂಡು ಹಾರಿಸಿಯೇ ಬಿಡೋದಾ!
ಆಯೇಷಾ ಬಾನು
| Edited By: |

Updated on: Nov 05, 2020 | 2:26 PM

Share

ಮಡಿಕೇರಿ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಮಾವ ಸೊಸೆ ಮೇಲೆ ಗುಂಡು ಹಾರಿಸಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಬೆಟ್ಟದಕೊಪ್ಪ ಗ್ರಾಮದಲ್ಲಿ ನಡೆದಿದೆ. ಮಾವ ಐಯ್ಯಪ್ಪನಿಂದ ಸೊಸೆ ತೀರ್ಥ(36) ಮೇಲೆ ಫೈರಿಂಗ್ ಆಗಿದೆ.

ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ದನ ಕಟ್ಟುವ ವಿಚಾರಕ್ಕೆ ರಸ್ತೆಯಲ್ಲೇ ಮಾವ-ಸೊಸೆ ನಡುವೆ ಜಗಳ ಶುರುವಾಗಿತ್ತು. ಇವರಿಬ್ಬರ ನಡುವಿನ ಜಗಳ ಆಸ್ತಿ ವಿವಾದಕ್ಕೆ ತಿರುಗಿ ಕೊನೆಗೆ ಮಾವನಿಗೆ ಸಿಟ್ಟು ಹೆಚ್ಚಾಗಿ ಸೊಸೆ ಎಡಗೈ ಹಾಗೂ ಎದೆಯ ಭಾಗಕ್ಕೆ ಗುಂಡು ಹಾರಿಸಿದ್ದಾರೆ. ಗಾಯಾಳುವನ್ನು ಮಡಿಕೇರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಕೈವ್​​ನ ಸೂಪರ್ ಮಾರ್ಕೆಟ್​​ನಲ್ಲಿ ಗುಂಡು ಹಾರಿಸಿ ಐವರನ್ನು ಕೊಂದ ಶೂಟರ್​
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಟ್ರಾಫಿಕ್ ದಂಡ ತಪ್ಪಿಸಲು ಬಾಣಲೆಯನ್ನೇ ಹೆಲ್ಮೆಟ್ ಮಾಡಿಕೊಂಡ ಯುವಕ!
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ಬೆಂಗಳೂರಿಗೆ ಬಂದ ನಟ ಅಡಿವಿಶೇಷ್ ಕೈಕುಲುಕಲು ಮುಗಿಬಿದ್ದ ಜನ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ತಮ್ಮ ಕುಟುಂಬದ ಮಹಿಳೆಯರು ಮಾತ್ರ ಉದ್ಧಾರವಾಗಬೇಕೆಂಬ ಕುತಂತ್ರ; ಮೋದಿ ಚಾಟಿ
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಸಂಪುಟ ಪುನಾರಚನೆಯ ಬಗ್ಗೆ ಬೇಲೂರು ಗೋಪಾಲಕೃಷ್ಣ ಮಹತ್ವದ ಸುಳಿವು!
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ಕೇವಲ 15 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ": ಪ್ರಹ್ಲಾದ್ ಜೋಶಿ
ರಾಹುಲ್​ ಗಾಂಧಿ ಪೆದ್ದು ಪೆದ್ದಾಗಿ ಮಾತನಾಡುತ್ತಾರೆ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಪ್ರಧಾನಿ ಮೋದಿ ದೇಶದ ಜನರನ್ನು ಉದ್ದೇಶಿಸಿ ಭಾಷಣ ನೇರಪ್ರಸಾರ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಹಾರ್ಮುಜ್ ಜಲಸಂಧಿ ದಾಟುತ್ತಿದ್ದ ಭಾರತದ 2 ಹಡಗುಗಳ ಮೇಲೆ ಇರಾನ್ ಗುಂಡಿನ ದಾಳಿ
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್
ಆರ್​​ಸಿಬಿ ಸೋಲಿಗೆ ಕಾರಣರಾದ ಕನ್ನಡಿಗ ಕೆಎಲ್ ರಾಹುಲ್