AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದನ ಕಟ್ಟುವ ವಿಚಾರದಲ್ಲಿ ಸಿಟ್ಟಿಗೆದ್ದ ಮಾವ.. ಸೊಸೆ ಎದೆಗೆ ಗುಂಡು ಹಾರಿಸಿಯೇ ಬಿಡೋದಾ!

ಮಡಿಕೇರಿ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಮಾವ ಸೊಸೆ ಮೇಲೆ ಗುಂಡು ಹಾರಿಸಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಬೆಟ್ಟದಕೊಪ್ಪ ಗ್ರಾಮದಲ್ಲಿ ನಡೆದಿದೆ. ಮಾವ ಐಯ್ಯಪ್ಪನಿಂದ ಸೊಸೆ ತೀರ್ಥ(36) ಮೇಲೆ ಫೈರಿಂಗ್ ಆಗಿದೆ. ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ದನ ಕಟ್ಟುವ ವಿಚಾರಕ್ಕೆ ರಸ್ತೆಯಲ್ಲೇ ಮಾವ-ಸೊಸೆ ನಡುವೆ ಜಗಳ ಶುರುವಾಗಿತ್ತು. ಇವರಿಬ್ಬರ ನಡುವಿನ ಜಗಳ ಆಸ್ತಿ ವಿವಾದಕ್ಕೆ ತಿರುಗಿ ಕೊನೆಗೆ ಮಾವನಿಗೆ ಸಿಟ್ಟು ಹೆಚ್ಚಾಗಿ ಸೊಸೆ ಎಡಗೈ ಹಾಗೂ ಎದೆಯ ಭಾಗಕ್ಕೆ ಗುಂಡು ಹಾರಿಸಿದ್ದಾರೆ. ಗಾಯಾಳುವನ್ನು […]

ದನ ಕಟ್ಟುವ ವಿಚಾರದಲ್ಲಿ ಸಿಟ್ಟಿಗೆದ್ದ ಮಾವ.. ಸೊಸೆ ಎದೆಗೆ ಗುಂಡು ಹಾರಿಸಿಯೇ ಬಿಡೋದಾ!
ಆಯೇಷಾ ಬಾನು
| Edited By: |

Updated on: Nov 05, 2020 | 2:26 PM

Share

ಮಡಿಕೇರಿ: ಆಸ್ತಿ ವಿವಾದ ಹಿನ್ನೆಲೆಯಲ್ಲಿ ಮಾವ ಸೊಸೆ ಮೇಲೆ ಗುಂಡು ಹಾರಿಸಿರುವ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಬೆಟ್ಟದಕೊಪ್ಪ ಗ್ರಾಮದಲ್ಲಿ ನಡೆದಿದೆ. ಮಾವ ಐಯ್ಯಪ್ಪನಿಂದ ಸೊಸೆ ತೀರ್ಥ(36) ಮೇಲೆ ಫೈರಿಂಗ್ ಆಗಿದೆ.

ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ದನ ಕಟ್ಟುವ ವಿಚಾರಕ್ಕೆ ರಸ್ತೆಯಲ್ಲೇ ಮಾವ-ಸೊಸೆ ನಡುವೆ ಜಗಳ ಶುರುವಾಗಿತ್ತು. ಇವರಿಬ್ಬರ ನಡುವಿನ ಜಗಳ ಆಸ್ತಿ ವಿವಾದಕ್ಕೆ ತಿರುಗಿ ಕೊನೆಗೆ ಮಾವನಿಗೆ ಸಿಟ್ಟು ಹೆಚ್ಚಾಗಿ ಸೊಸೆ ಎಡಗೈ ಹಾಗೂ ಎದೆಯ ಭಾಗಕ್ಕೆ ಗುಂಡು ಹಾರಿಸಿದ್ದಾರೆ. ಗಾಯಾಳುವನ್ನು ಮಡಿಕೇರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ
ಬಸ್ ಮೇಲೆ ಅಂಡರ್ ವಲ್ಡ್ ದಾವೂದ್ ದಿ ರಿಯಲ್ ಡಾನ್ ಎಂದು ಬರಹ