AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮುಲು ಕಚೇರಿಯಲ್ಲಿ ಕೆಲ್ಸ ಮಾಡ್ತಿದ್ದ ಯುವತಿ ನೀರುಪಾಲು: ಮಗಳನ್ನೇ ಕೊಂದ ಪಾಪಿ ತಂದೆ?

ಬಳ್ಳಾರಿ: ಆರೋಗ್ಯ ಸಚಿವ ಶ್ರೀರಾಮುಲು ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಬಂಡಿಹಟ್ಟಿ ಗ್ರಾಮದ ಬಳಿ ನೀರುಪಾಲಾಗಿದ್ದಾರೆ. 22 ವರ್ಷದ ಪಲ್ಲವಿಯನ್ನು ತಂದೆ ಸೂರಿ ಅಲಿಯಾಸ್ ಆಟೋ ಸೂರಿಯೇ ಕಾಲುವೆಗೆ ನೂಕಿ ಹತ್ಯೆಗೈದಿರುವ ಗಂಭೀರ ಆರೋಪ ಕೇಳಿಬಂದಿದೆ. ಅಲ್ಲದೆ, ಕಳೆದ ಮೂರು ವರ್ಷಗಳ ಹಿಂದೆ ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿ ಶಾರದಾ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು. ಹೆತ್ತಮಗಳನ್ನೇ ಕಾಲುವೆಗೆ ಹಾಕಿ ಕೊಂದ ಪಾಪಿ ತಂದೆ? ಮಗಳು ಪಲ್ಲವಿಯನ್ನು ಪುಸಲಾಯಿಸಿ ಕಾಲುವೆ ಬಳಿ ತಂದೆ ಸೂರಿ […]

ರಾಮುಲು ಕಚೇರಿಯಲ್ಲಿ ಕೆಲ್ಸ ಮಾಡ್ತಿದ್ದ ಯುವತಿ ನೀರುಪಾಲು: ಮಗಳನ್ನೇ ಕೊಂದ ಪಾಪಿ ತಂದೆ?
ಸಾಧು ಶ್ರೀನಾಥ್​
|

Updated on:Feb 17, 2020 | 1:49 PM

Share

ಬಳ್ಳಾರಿ: ಆರೋಗ್ಯ ಸಚಿವ ಶ್ರೀರಾಮುಲು ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ಬಂಡಿಹಟ್ಟಿ ಗ್ರಾಮದ ಬಳಿ ನೀರುಪಾಲಾಗಿದ್ದಾರೆ. 22 ವರ್ಷದ ಪಲ್ಲವಿಯನ್ನು ತಂದೆ ಸೂರಿ ಅಲಿಯಾಸ್ ಆಟೋ ಸೂರಿಯೇ ಕಾಲುವೆಗೆ ನೂಕಿ ಹತ್ಯೆಗೈದಿರುವ ಗಂಭೀರ ಆರೋಪ ಕೇಳಿಬಂದಿದೆ. ಅಲ್ಲದೆ, ಕಳೆದ ಮೂರು ವರ್ಷಗಳ ಹಿಂದೆ ಪತಿಯ ಕಿರುಕುಳಕ್ಕೆ ಬೇಸತ್ತು ಪತ್ನಿ ಶಾರದಾ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು.

ಹೆತ್ತಮಗಳನ್ನೇ ಕಾಲುವೆಗೆ ಹಾಕಿ ಕೊಂದ ಪಾಪಿ ತಂದೆ? ಮಗಳು ಪಲ್ಲವಿಯನ್ನು ಪುಸಲಾಯಿಸಿ ಕಾಲುವೆ ಬಳಿ ತಂದೆ ಸೂರಿ ಕರೆತಂದಿದ್ದರು. ಕಾಲುಗಳನ್ನು ಕಟ್ಟಿಹಾಕಿ ಹಾಡಹಗಲೇ ಮಗಳನ್ನು ಕಾಲುವೆಗೆ ನೂಕಿದ್ದಾನೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಕೌಲ್ ಬಜಾರ್ ಪೊಲೀಸರ ದೌಡಾಯಿಸಿದ್ದಾರೆ. ಸ್ಥಳೀಯ ಈಜುಗಾರರ ಜೊತೆ ಅಗ್ನಿಶಾಮಕ ಸಿಬ್ಬಂದಿ ಯುವತಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ. ಆದ್ರೆ ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.

Published On - 1:46 pm, Mon, 17 February 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ