ಹಸು ತೊಳೆಯಲು ಹೋಗಿದ್ದಾಗ.. ಕಾಲುಜಾರಿ ಕೆರೆಗೆ ಬಿದ್ದು ತಂದೆ, ಮಗ ಸಾವು

ಮೈಸೂರು: ಹಸು ತೊಳೆಯಲು ಕೆರೆಗೆ ಹೋಗಿದ್ದಾಗ ಕಾಲು ಜಾರಿ ಕೆರೆಗೆ ಬಿದ್ದು ತಂದೆ, ಮಗ ಸಾವಿಗೀಡಾಗಿದ್ದಾರೆ. ಜಿಲ್ಲೆಯ ಕೆ.ಆರ್.ನಗರ ತಾಲೂಕು ಮೂಲೆಪೆಟ್ಲು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.ಸುರೇಶ್(45), ಮಗ ವಿಕಾಸ್(16) ಮೃತ ದುರ್ದೈವಿಗಳು. ಕೆ.ಆರ್.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮನಿಸಿದ ಪೊಲೀಸರು ನುರಿತ ಈಜುಗಾರರ ನೆರವಿನಿಂದ ಮೃತ ದೇಹಗಳನ್ನು ಹೊರ ತೆಗೆದರು.

ಹಸು ತೊಳೆಯಲು ಹೋಗಿದ್ದಾಗ.. ಕಾಲುಜಾರಿ ಕೆರೆಗೆ ಬಿದ್ದು ತಂದೆ, ಮಗ ಸಾವು

Updated on: Jul 24, 2020 | 10:21 AM

ಮೈಸೂರು: ಹಸು ತೊಳೆಯಲು ಕೆರೆಗೆ ಹೋಗಿದ್ದಾಗ ಕಾಲು ಜಾರಿ ಕೆರೆಗೆ ಬಿದ್ದು ತಂದೆ, ಮಗ ಸಾವಿಗೀಡಾಗಿದ್ದಾರೆ. ಜಿಲ್ಲೆಯ ಕೆ.ಆರ್.ನಗರ ತಾಲೂಕು ಮೂಲೆಪೆಟ್ಲು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.ಸುರೇಶ್(45), ಮಗ ವಿಕಾಸ್(16) ಮೃತ ದುರ್ದೈವಿಗಳು.

ಕೆ.ಆರ್.ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮನಿಸಿದ ಪೊಲೀಸರು ನುರಿತ ಈಜುಗಾರರ ನೆರವಿನಿಂದ ಮೃತ ದೇಹಗಳನ್ನು ಹೊರ ತೆಗೆದರು.