Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕನ ಹಿಂದೆ ಹೋದ ಯುವತಿ? ಮಗಳಿಗಾಗಿ ಪೊಲೀಸ್ ಠಾಣೆ ಎದುರು ತಂದೆ ರಂಪಾಟ..

ಮನೆ ಬಿಟ್ಟು ಹೋಗಿರುವ ಮಗಳಿಗಾಗಿ ತಂದೆ ಕಣ್ಣಿರು ಹಾಕುತ್ತಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಗಳಿಗಾಗಿ ಹುಡುಕಾಟ ನಡೆಸುತ್ತಿದ್ದು ಧಾರವಾಡ ಮಹಿಳಾ ಪೋಲಿಸ್ ಠಾಣೆಯ ಎದುರು ಕುಳಿತು ಗೋಳಾಡುತ್ತಿದ್ದಾರೆ.

ಯುವಕನ ಹಿಂದೆ ಹೋದ ಯುವತಿ? ಮಗಳಿಗಾಗಿ ಪೊಲೀಸ್ ಠಾಣೆ ಎದುರು ತಂದೆ ರಂಪಾಟ..
ಮರ ಏರಿ ಆತ್ಮಹತ್ಯೆಗೆ ಯತ್ನಿಸಿದ ಬಸಪ್ಪ ಜಂಗಳಿ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Dec 10, 2020 | 12:55 PM

ಧಾರವಾಡ: ಮನೆ ಬಿಟ್ಟು ಹೋಗಿರುವ ಮಗಳಿಗಾಗಿ ತಂದೆ ಕಣ್ಣಿರು ಹಾಕುತ್ತಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಗಳಿಗಾಗಿ ಹುಡುಕಾಟ ನಡೆಸುತ್ತಿದ್ದು ಧಾರವಾಡ ಮಹಿಳಾ ಪೋಲಿಸ್ ಠಾಣೆಯ ಎದುರು ಕುಳಿತು ಗೋಳಾಡುತ್ತಿದ್ದಾರೆ. ಬಸಮ್ಮ ಜಂಗಳಿ (20) ಮನೆ ಬಿಟ್ಟು ಹೋಗಿರುವ ಮಗಳು. ಬಸಪ್ಪ ಜಂಗಳಿ -ತಂದೆ.

20 ವರ್ಷದ ಬಸಮ್ಮ ಜಂಗಳಿ ಎಂಬ ಯುವತಿ ಜುಲೈ 23ರಂದು ಮನೆ ಬಿಟ್ಟು ಹೋಗಿದ್ದಳು. ಈ ಬಗ್ಗೆ ಧಾರವಾಡ ಮಹಿಳಾ ಪೊಲೀಸ್ ಠಾಣೆಗೆ ತಂದೆ ಬಸಪ್ಪ ಜಂಗಳಿ ದೂರು ನೀಡಿದ್ದರು. ಆದರೆ ಪೊಲೀಸರು ತನ್ನ ಮಗಳನ್ನು ಹುಡುಕುವಲ್ಲಿ ಯಾವುದೇ ರೀತಿ ಸಹಕಾರ ನೀಡುತ್ತಿಲ್ಲ.

ಯುವಕನ ಹಿಂದೆ ಹೋದ ಯುವತಿ? ಈವರೆಗೂ ಮಗಳು ಪತ್ತೆಯಾಗಿಲ್ಲ ಎಂದು ಬಸಪ್ಪ ಆರೋಪಿಸಿದ್ದಾರೆ. ಹಾಗೂ ನೊಂದ ತಂದೆ ನಿನ್ನೆ ಮಧ್ಯಾಹ್ನದಿಂದ ಠಾಣೆಯ ಮುಂದೆ ಕುಳಿತು ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೆ ಬೇಸತ್ತು ಠಾಣೆ ಬಳಿ ಇರುವ ಮರವೇರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಅಲ್ಲ ಇದ್ದ ಕೆಲವರು ಅವರ ಸಹಾಯಕ್ಕೆ ದೌಡಾಯಿಸಿ ಅವರನ್ನ ತಡೆದಿದ್ದಾರೆ.

ಮಗಳನ್ನು ಮಡ್ಡಿಗಿರಿಯಾಲದ ಗಂಗಪ್ಪ ಚುರಮರಿ ಅನ್ನೋ ಯುವಕ ಅಪಹರಣ ಮಾಡಿದ್ದಾನೆ ಎಂದು ಬಸಪ್ಪ ಆರೋಪಿಸಿದ್ದಾರೆ. ಆದಷ್ಟು ಬೇಗ ನನ್ನ ಮಗಳನ್ನು ಹುಡುಕಿಕೊಡಿ ಎಂದು ಅಂಗಲಾಚಿದ್ದಾರೆ.

ಮೂವರ ಬದುಕನ್ನೇ ನುಂಗಿದ ಆರ್ಥಿಕ ಸಮಸ್ಯೆ.. ಮದುವೆ ಮಾಡಲಾಗದೆ ತಾಯಿ, ಮಕ್ಕಳು ಆತ್ಮಹತ್ಯೆ

28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
28 ಸೆಕೆಂಡಲ್ಲಿ 20 ಹೊಡೆತ; ಉತ್ತರಾಖಂಡದ ಮೆಡಿಕಲ್ ಶಾಪ್ ಮಾಲೀಕರ ಮೇಲೆ ಹಲ್ಲೆ
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಕಾಮಿಡಿ ಶೋಗಳಲ್ಲಿ ಅಡಲ್ಟ್ ಭಾಷೆ ಯಾಕೆ? ಸಮರ್ಥನೆ ನೀಡಿದ ನಿರೂಪ್, ಶ್ರವಣ್
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಕೆ ಪ್ರಶ್ನಿಸಿ ದೂರುದಾರರಿಂದ ತಕರಾರು ಅರ್ಜಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಗೃಹಲಕ್ಷ್ಮಿ ಹಣದಿಂದ ತೋಟದಲ್ಲಿ ಬೋರ್​ವೆಲ್ ಕೊರೆಸಿದ ದಂಪತಿ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸಿದ್ದರಾಮಯ್ಯ ದಲಿತರ ಕೈ ಬಿಟ್ಟು ಮುಸಲ್ಮಾನರ ಕೈ ಹಿಡಿದಿದ್ದಾರೆ: ಅಶೋಕ
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಸ್ಟ್ಯಾಂಡಪ್ ಕಾಮಿಡಿಯನ್ ನಿರೂಪ್ ಮೋಹನ್ ಬಗ್ಗೆ ನಿಮಗೆಷ್ಟು ಗೊತ್ತು?
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ಮತೀಯ ಭಾವನೆಗಳನ್ನು ಯಾರೂ ಕೆರಳಿಸಬಾರದು: ಕೋಲಾರ ಮಸೀದಿಯೊಂದರ ಮೌಲ್ವಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ವರದಿ ಮೇಲಿನ ಚರ್ಚೆಗೆ ಸಿಎಂ ವಿಶೇಷ ಅಧಿವೇಶನ ಕರೆಯಲು ಮನವಿ: ಜಾರಕಿಹೊಳಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಮಧ್ಯಂತರ ವರದಿಯನ್ನು ಅಧಿಕಾರಿಗಳು ಅಂತಿಮ ವರದಿ ಅಂದಿದ್ದಾರೆ: ಸ್ನೇಹಮಯಿ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ
ಬನಶಂಕರಿ ದೇವಿ ಸನ್ನಿಧಿಯಲ್ಲಿ ಪವಿತ್ರಾ ಗೌಡ, ಇಲ್ಲಿದೆ ವಿಡಿಯೋ