AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕನ ಹಿಂದೆ ಹೋದ ಯುವತಿ? ಮಗಳಿಗಾಗಿ ಪೊಲೀಸ್ ಠಾಣೆ ಎದುರು ತಂದೆ ರಂಪಾಟ..

ಮನೆ ಬಿಟ್ಟು ಹೋಗಿರುವ ಮಗಳಿಗಾಗಿ ತಂದೆ ಕಣ್ಣಿರು ಹಾಕುತ್ತಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಗಳಿಗಾಗಿ ಹುಡುಕಾಟ ನಡೆಸುತ್ತಿದ್ದು ಧಾರವಾಡ ಮಹಿಳಾ ಪೋಲಿಸ್ ಠಾಣೆಯ ಎದುರು ಕುಳಿತು ಗೋಳಾಡುತ್ತಿದ್ದಾರೆ.

ಯುವಕನ ಹಿಂದೆ ಹೋದ ಯುವತಿ? ಮಗಳಿಗಾಗಿ ಪೊಲೀಸ್ ಠಾಣೆ ಎದುರು ತಂದೆ ರಂಪಾಟ..
ಮರ ಏರಿ ಆತ್ಮಹತ್ಯೆಗೆ ಯತ್ನಿಸಿದ ಬಸಪ್ಪ ಜಂಗಳಿ
ಆಯೇಷಾ ಬಾನು
| Edited By: |

Updated on: Dec 10, 2020 | 12:55 PM

Share

ಧಾರವಾಡ: ಮನೆ ಬಿಟ್ಟು ಹೋಗಿರುವ ಮಗಳಿಗಾಗಿ ತಂದೆ ಕಣ್ಣಿರು ಹಾಕುತ್ತಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಗಳಿಗಾಗಿ ಹುಡುಕಾಟ ನಡೆಸುತ್ತಿದ್ದು ಧಾರವಾಡ ಮಹಿಳಾ ಪೋಲಿಸ್ ಠಾಣೆಯ ಎದುರು ಕುಳಿತು ಗೋಳಾಡುತ್ತಿದ್ದಾರೆ. ಬಸಮ್ಮ ಜಂಗಳಿ (20) ಮನೆ ಬಿಟ್ಟು ಹೋಗಿರುವ ಮಗಳು. ಬಸಪ್ಪ ಜಂಗಳಿ -ತಂದೆ.

20 ವರ್ಷದ ಬಸಮ್ಮ ಜಂಗಳಿ ಎಂಬ ಯುವತಿ ಜುಲೈ 23ರಂದು ಮನೆ ಬಿಟ್ಟು ಹೋಗಿದ್ದಳು. ಈ ಬಗ್ಗೆ ಧಾರವಾಡ ಮಹಿಳಾ ಪೊಲೀಸ್ ಠಾಣೆಗೆ ತಂದೆ ಬಸಪ್ಪ ಜಂಗಳಿ ದೂರು ನೀಡಿದ್ದರು. ಆದರೆ ಪೊಲೀಸರು ತನ್ನ ಮಗಳನ್ನು ಹುಡುಕುವಲ್ಲಿ ಯಾವುದೇ ರೀತಿ ಸಹಕಾರ ನೀಡುತ್ತಿಲ್ಲ.

ಯುವಕನ ಹಿಂದೆ ಹೋದ ಯುವತಿ? ಈವರೆಗೂ ಮಗಳು ಪತ್ತೆಯಾಗಿಲ್ಲ ಎಂದು ಬಸಪ್ಪ ಆರೋಪಿಸಿದ್ದಾರೆ. ಹಾಗೂ ನೊಂದ ತಂದೆ ನಿನ್ನೆ ಮಧ್ಯಾಹ್ನದಿಂದ ಠಾಣೆಯ ಮುಂದೆ ಕುಳಿತು ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೆ ಬೇಸತ್ತು ಠಾಣೆ ಬಳಿ ಇರುವ ಮರವೇರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಅಲ್ಲ ಇದ್ದ ಕೆಲವರು ಅವರ ಸಹಾಯಕ್ಕೆ ದೌಡಾಯಿಸಿ ಅವರನ್ನ ತಡೆದಿದ್ದಾರೆ.

ಮಗಳನ್ನು ಮಡ್ಡಿಗಿರಿಯಾಲದ ಗಂಗಪ್ಪ ಚುರಮರಿ ಅನ್ನೋ ಯುವಕ ಅಪಹರಣ ಮಾಡಿದ್ದಾನೆ ಎಂದು ಬಸಪ್ಪ ಆರೋಪಿಸಿದ್ದಾರೆ. ಆದಷ್ಟು ಬೇಗ ನನ್ನ ಮಗಳನ್ನು ಹುಡುಕಿಕೊಡಿ ಎಂದು ಅಂಗಲಾಚಿದ್ದಾರೆ.

ಮೂವರ ಬದುಕನ್ನೇ ನುಂಗಿದ ಆರ್ಥಿಕ ಸಮಸ್ಯೆ.. ಮದುವೆ ಮಾಡಲಾಗದೆ ತಾಯಿ, ಮಕ್ಕಳು ಆತ್ಮಹತ್ಯೆ

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?