AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕನ ಹಿಂದೆ ಹೋದ ಯುವತಿ? ಮಗಳಿಗಾಗಿ ಪೊಲೀಸ್ ಠಾಣೆ ಎದುರು ತಂದೆ ರಂಪಾಟ..

ಮನೆ ಬಿಟ್ಟು ಹೋಗಿರುವ ಮಗಳಿಗಾಗಿ ತಂದೆ ಕಣ್ಣಿರು ಹಾಕುತ್ತಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಗಳಿಗಾಗಿ ಹುಡುಕಾಟ ನಡೆಸುತ್ತಿದ್ದು ಧಾರವಾಡ ಮಹಿಳಾ ಪೋಲಿಸ್ ಠಾಣೆಯ ಎದುರು ಕುಳಿತು ಗೋಳಾಡುತ್ತಿದ್ದಾರೆ.

ಯುವಕನ ಹಿಂದೆ ಹೋದ ಯುವತಿ? ಮಗಳಿಗಾಗಿ ಪೊಲೀಸ್ ಠಾಣೆ ಎದುರು ತಂದೆ ರಂಪಾಟ..
ಮರ ಏರಿ ಆತ್ಮಹತ್ಯೆಗೆ ಯತ್ನಿಸಿದ ಬಸಪ್ಪ ಜಂಗಳಿ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Dec 10, 2020 | 12:55 PM

Share

ಧಾರವಾಡ: ಮನೆ ಬಿಟ್ಟು ಹೋಗಿರುವ ಮಗಳಿಗಾಗಿ ತಂದೆ ಕಣ್ಣಿರು ಹಾಕುತ್ತಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಗಳಿಗಾಗಿ ಹುಡುಕಾಟ ನಡೆಸುತ್ತಿದ್ದು ಧಾರವಾಡ ಮಹಿಳಾ ಪೋಲಿಸ್ ಠಾಣೆಯ ಎದುರು ಕುಳಿತು ಗೋಳಾಡುತ್ತಿದ್ದಾರೆ. ಬಸಮ್ಮ ಜಂಗಳಿ (20) ಮನೆ ಬಿಟ್ಟು ಹೋಗಿರುವ ಮಗಳು. ಬಸಪ್ಪ ಜಂಗಳಿ -ತಂದೆ.

20 ವರ್ಷದ ಬಸಮ್ಮ ಜಂಗಳಿ ಎಂಬ ಯುವತಿ ಜುಲೈ 23ರಂದು ಮನೆ ಬಿಟ್ಟು ಹೋಗಿದ್ದಳು. ಈ ಬಗ್ಗೆ ಧಾರವಾಡ ಮಹಿಳಾ ಪೊಲೀಸ್ ಠಾಣೆಗೆ ತಂದೆ ಬಸಪ್ಪ ಜಂಗಳಿ ದೂರು ನೀಡಿದ್ದರು. ಆದರೆ ಪೊಲೀಸರು ತನ್ನ ಮಗಳನ್ನು ಹುಡುಕುವಲ್ಲಿ ಯಾವುದೇ ರೀತಿ ಸಹಕಾರ ನೀಡುತ್ತಿಲ್ಲ.

ಯುವಕನ ಹಿಂದೆ ಹೋದ ಯುವತಿ? ಈವರೆಗೂ ಮಗಳು ಪತ್ತೆಯಾಗಿಲ್ಲ ಎಂದು ಬಸಪ್ಪ ಆರೋಪಿಸಿದ್ದಾರೆ. ಹಾಗೂ ನೊಂದ ತಂದೆ ನಿನ್ನೆ ಮಧ್ಯಾಹ್ನದಿಂದ ಠಾಣೆಯ ಮುಂದೆ ಕುಳಿತು ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೆ ಬೇಸತ್ತು ಠಾಣೆ ಬಳಿ ಇರುವ ಮರವೇರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಅಲ್ಲ ಇದ್ದ ಕೆಲವರು ಅವರ ಸಹಾಯಕ್ಕೆ ದೌಡಾಯಿಸಿ ಅವರನ್ನ ತಡೆದಿದ್ದಾರೆ.

ಮಗಳನ್ನು ಮಡ್ಡಿಗಿರಿಯಾಲದ ಗಂಗಪ್ಪ ಚುರಮರಿ ಅನ್ನೋ ಯುವಕ ಅಪಹರಣ ಮಾಡಿದ್ದಾನೆ ಎಂದು ಬಸಪ್ಪ ಆರೋಪಿಸಿದ್ದಾರೆ. ಆದಷ್ಟು ಬೇಗ ನನ್ನ ಮಗಳನ್ನು ಹುಡುಕಿಕೊಡಿ ಎಂದು ಅಂಗಲಾಚಿದ್ದಾರೆ.

ಮೂವರ ಬದುಕನ್ನೇ ನುಂಗಿದ ಆರ್ಥಿಕ ಸಮಸ್ಯೆ.. ಮದುವೆ ಮಾಡಲಾಗದೆ ತಾಯಿ, ಮಕ್ಕಳು ಆತ್ಮಹತ್ಯೆ

ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ದಾರಿಯಲ್ಲಿ ಸಿಕ್ಕ ಹಣ ರೈತನಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಪೊಲೀಸ್
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು