AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವಕನ ಹಿಂದೆ ಹೋದ ಯುವತಿ? ಮಗಳಿಗಾಗಿ ಪೊಲೀಸ್ ಠಾಣೆ ಎದುರು ತಂದೆ ರಂಪಾಟ..

ಮನೆ ಬಿಟ್ಟು ಹೋಗಿರುವ ಮಗಳಿಗಾಗಿ ತಂದೆ ಕಣ್ಣಿರು ಹಾಕುತ್ತಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಗಳಿಗಾಗಿ ಹುಡುಕಾಟ ನಡೆಸುತ್ತಿದ್ದು ಧಾರವಾಡ ಮಹಿಳಾ ಪೋಲಿಸ್ ಠಾಣೆಯ ಎದುರು ಕುಳಿತು ಗೋಳಾಡುತ್ತಿದ್ದಾರೆ.

ಯುವಕನ ಹಿಂದೆ ಹೋದ ಯುವತಿ? ಮಗಳಿಗಾಗಿ ಪೊಲೀಸ್ ಠಾಣೆ ಎದುರು ತಂದೆ ರಂಪಾಟ..
ಮರ ಏರಿ ಆತ್ಮಹತ್ಯೆಗೆ ಯತ್ನಿಸಿದ ಬಸಪ್ಪ ಜಂಗಳಿ
ಆಯೇಷಾ ಬಾನು
| Edited By: |

Updated on: Dec 10, 2020 | 12:55 PM

Share

ಧಾರವಾಡ: ಮನೆ ಬಿಟ್ಟು ಹೋಗಿರುವ ಮಗಳಿಗಾಗಿ ತಂದೆ ಕಣ್ಣಿರು ಹಾಕುತ್ತಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮಗಳಿಗಾಗಿ ಹುಡುಕಾಟ ನಡೆಸುತ್ತಿದ್ದು ಧಾರವಾಡ ಮಹಿಳಾ ಪೋಲಿಸ್ ಠಾಣೆಯ ಎದುರು ಕುಳಿತು ಗೋಳಾಡುತ್ತಿದ್ದಾರೆ. ಬಸಮ್ಮ ಜಂಗಳಿ (20) ಮನೆ ಬಿಟ್ಟು ಹೋಗಿರುವ ಮಗಳು. ಬಸಪ್ಪ ಜಂಗಳಿ -ತಂದೆ.

20 ವರ್ಷದ ಬಸಮ್ಮ ಜಂಗಳಿ ಎಂಬ ಯುವತಿ ಜುಲೈ 23ರಂದು ಮನೆ ಬಿಟ್ಟು ಹೋಗಿದ್ದಳು. ಈ ಬಗ್ಗೆ ಧಾರವಾಡ ಮಹಿಳಾ ಪೊಲೀಸ್ ಠಾಣೆಗೆ ತಂದೆ ಬಸಪ್ಪ ಜಂಗಳಿ ದೂರು ನೀಡಿದ್ದರು. ಆದರೆ ಪೊಲೀಸರು ತನ್ನ ಮಗಳನ್ನು ಹುಡುಕುವಲ್ಲಿ ಯಾವುದೇ ರೀತಿ ಸಹಕಾರ ನೀಡುತ್ತಿಲ್ಲ.

ಯುವಕನ ಹಿಂದೆ ಹೋದ ಯುವತಿ? ಈವರೆಗೂ ಮಗಳು ಪತ್ತೆಯಾಗಿಲ್ಲ ಎಂದು ಬಸಪ್ಪ ಆರೋಪಿಸಿದ್ದಾರೆ. ಹಾಗೂ ನೊಂದ ತಂದೆ ನಿನ್ನೆ ಮಧ್ಯಾಹ್ನದಿಂದ ಠಾಣೆಯ ಮುಂದೆ ಕುಳಿತು ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೆ ಬೇಸತ್ತು ಠಾಣೆ ಬಳಿ ಇರುವ ಮರವೇರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವೇಳೆ ಅಲ್ಲ ಇದ್ದ ಕೆಲವರು ಅವರ ಸಹಾಯಕ್ಕೆ ದೌಡಾಯಿಸಿ ಅವರನ್ನ ತಡೆದಿದ್ದಾರೆ.

ಮಗಳನ್ನು ಮಡ್ಡಿಗಿರಿಯಾಲದ ಗಂಗಪ್ಪ ಚುರಮರಿ ಅನ್ನೋ ಯುವಕ ಅಪಹರಣ ಮಾಡಿದ್ದಾನೆ ಎಂದು ಬಸಪ್ಪ ಆರೋಪಿಸಿದ್ದಾರೆ. ಆದಷ್ಟು ಬೇಗ ನನ್ನ ಮಗಳನ್ನು ಹುಡುಕಿಕೊಡಿ ಎಂದು ಅಂಗಲಾಚಿದ್ದಾರೆ.

ಮೂವರ ಬದುಕನ್ನೇ ನುಂಗಿದ ಆರ್ಥಿಕ ಸಮಸ್ಯೆ.. ಮದುವೆ ಮಾಡಲಾಗದೆ ತಾಯಿ, ಮಕ್ಕಳು ಆತ್ಮಹತ್ಯೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ