AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy father’s day 2021: ಅಪ್ಪಂದಿರ ದಿನಾಚರಣೆಗೆ​ ಡೂಡಲ್​ ಮೂಲಕ ಶುಭ ಹಾರೈಸಿದ ಗೂಗಲ್​

Google Doodles: ಡೂಡಲ್​ನೊಂದಿಗೆ ವಿಶೇಶವಾಗಿ ‘ಅಪ್ಪಂದಿರ ದಿನದ ಶುಭಾಶಯಗಳು’! ಎಂದು ಸಂದೇಶ ಸಾರುವ ಮೂಲಕ ಗೂಗಲ್​ ಶುಭಕೋರಿದೆ. ಅನಿಮೇಟೆಡ್​ ಡೂಡಲ್​ ರಚಿಸುವ ಮೂಲಕ ಗೂಗಲ್​ ಶುಭಾಶಯ ತಿಳಿಸಿದೆ.

Happy father's day 2021: ಅಪ್ಪಂದಿರ ದಿನಾಚರಣೆಗೆ​ ಡೂಡಲ್​ ಮೂಲಕ ಶುಭ ಹಾರೈಸಿದ ಗೂಗಲ್​
ಗೂಗಲ್​ ಡೂಡಲ್​
TV9 Web
| Edited By: |

Updated on: Jun 20, 2021 | 12:25 PM

Share

ಅಪ್ಪಂದಿರ ದಿನಾಚರಣೆಯ ಅಂಗವಾಗಿ ಗೂಗಲ್​ ವಿಶೇಷವಾಗಿ ಸಂಭ್ರಮಿಸುತ್ತಿದೆ. ಬಣ್ಣ ಬಣ್ಣದ ಅಲಂಕಾರದ ಜತೆ ಡೂಡಲ್​ ಮೂಲಕ ಅಪ್ಪಂದಿರ ದಿನದ ಶುಭಾಶಯ ತಿಳಿಸಿದೆ. ವಿವಿಧ ಬಣ್ಣಗಳ ಗ್ರೀಟಿಂಗ್​ ಕಾರ್ಡ್​ ರಚನೆಯಿಂದ ಹಾರೈಸಿದೆ. ಭಾರತದಲ್ಲಿ ಪ್ರತೀ ವರ್ಷ ಜೂನ್​ ತಿಂಗಳ ಮೂರನೇ ಭಾನುವಾರ ಅಪ್ಪಂದಿರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ವರ್ಷ ಜೂನ್​ 20ನೇ ತಾರೀಕು ಅಂದರೆ ಇಂದು ಆಚರಿಸಲಾಗುತ್ತಿದೆ.

ಡೂಡಲ್​ನೊಂದಿಗೆ ವಿಶೇಷವಾಗಿ ‘ಅಪ್ಪಂದಿರ ದಿನದ ಶುಭಾಶಯಗಳು’! ಎಂದು ಸಂದೇಶ ಸಾರುವ ಮೂಲಕ ಗೂಗಲ್​ ಶುಭಕೋರಿದೆ. ಅನಿಮೇಟೆಡ್​ ಡೂಡಲ್​ ರಚಿಸುವ ಮೂಲಕ ಗೂಗಲ್​ ಶುಭಾಶಯ ತಿಳಿಸಿದೆ.

ಕೊರೊನಾ ವೈರಸ್​ ಹಾವಳಿಯಿಂದಾಗಿ ಕಳೆದ ವರ್ಷದಂತೆಯೇ ಈ ವರ್ಷವೂ ಕೂಡಾ ಹೆಚ್ಚು ವಿಜೃಂಭಣೆಯಿಂದ ಅಪ್ಪಂದಿರ ದಿನವನ್ನು ಆಚರಿಸಲಾಗುತ್ತಿಲ್ಲ. ಹೆಚ್ಚಿನ ಜನರು ಗ್ರೀಟಿಂಗ್​ ಕೊಡುವ ಮೂಲಕ ತನ್ನ ಪ್ರೀತಿಯನ್ನು ಅಪ್ಪಂದಿರ ಬಳಿ ಹಂಚಿಕೊಂಡಿದ್ದಾರೆ. ಕೇಕ್​ ತಯಾರಿಸಿ ಅಪ್ಪನಿಗೆ ಸಿಹಿ ತಿನ್ನಿಸುವ ಮೂಲಕ ಈ ದಿನವನ್ನು ಆಚರಿಸುತ್ತಿದ್ದಾರೆ. ಅಪ್ಪನೊಂದಿಗೆ ಈ ದಿನವನ್ನು ಸಂತೋಷದಿಂದ ಕಳೆಯಲು ನಿರ್ಧರಿಸಿದ್ದಾರೆ.

ಇಷ್ಟು ವರ್ಷ ನಮ್ಮನ್ನು ಸಾಕಿ-ಸಲುಹಿ, ಜೀವನದ ಕಷ್ಟ ನೋವುಗಳನ್ನು ಎದುರಿಸುವ ಶಕ್ತಿ ಕೊಟ್ಟು, ಬಿದ್ದಾಗ ಕಣ್ಣೊರಿಸಿ ಧೈರ್ಯ ತುಂಬಿ, ಗೆದ್ದಾಗ ಬೆನ್ನಿನ ಮೇಲೆ ಹೊತ್ತು ಮಗನ ಸಾಧನೆಗೆ ಪ್ರೋತ್ಸಾಹ ನೀಡುತ್ತ ಬಂದಿರುವ ಅಪ್ಪನಿಗೆ ಇಂದು ಧನ್ಯವಾದ ಹೇಳಲೇ ಬೇಕು. ಈ ದಿನವನ್ನು ಅಪ್ಪನಿಗಾಗಿ ಮೀಸಲಿಡಲೇಬೇಕು.

ಇದನ್ನೂ ಓದಿ:

Frank Kameny: ಅಮೆರಿಕ ಸಲಿಂಗಕಾಮ ಹಕ್ಕುಗಳ ಕಾರ್ಯಕರ್ತ ಫ್ರಾಂಕ್ ಕಾಮೆನಿ ಅವರಿಗೆ ವಿಶೇಷ ಗೂಗಲ್​ ಡೂಡಲ್​ ಗೌರವ

Covid Vaccine: ‘ಕೊವಿಡ್ 19 ಲಸಿಕೆ ಪಡೆದು ಜೀವ ರಕ್ಷಿಸಿಕೊಳ್ಳಿ’-ಗೂಗಲ್​ ಡೂಡಲ್​ನಿಂದ ವಿಶ್ವಕ್ಕೆ ಸಂದೇಶ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು