AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Happy father’s day 2021: ಅಪ್ಪಂದಿರ ದಿನಾಚರಣೆಗೆ​ ಡೂಡಲ್​ ಮೂಲಕ ಶುಭ ಹಾರೈಸಿದ ಗೂಗಲ್​

Google Doodles: ಡೂಡಲ್​ನೊಂದಿಗೆ ವಿಶೇಶವಾಗಿ ‘ಅಪ್ಪಂದಿರ ದಿನದ ಶುಭಾಶಯಗಳು’! ಎಂದು ಸಂದೇಶ ಸಾರುವ ಮೂಲಕ ಗೂಗಲ್​ ಶುಭಕೋರಿದೆ. ಅನಿಮೇಟೆಡ್​ ಡೂಡಲ್​ ರಚಿಸುವ ಮೂಲಕ ಗೂಗಲ್​ ಶುಭಾಶಯ ತಿಳಿಸಿದೆ.

Happy father's day 2021: ಅಪ್ಪಂದಿರ ದಿನಾಚರಣೆಗೆ​ ಡೂಡಲ್​ ಮೂಲಕ ಶುಭ ಹಾರೈಸಿದ ಗೂಗಲ್​
ಗೂಗಲ್​ ಡೂಡಲ್​
TV9 Web
| Edited By: |

Updated on: Jun 20, 2021 | 12:25 PM

Share

ಅಪ್ಪಂದಿರ ದಿನಾಚರಣೆಯ ಅಂಗವಾಗಿ ಗೂಗಲ್​ ವಿಶೇಷವಾಗಿ ಸಂಭ್ರಮಿಸುತ್ತಿದೆ. ಬಣ್ಣ ಬಣ್ಣದ ಅಲಂಕಾರದ ಜತೆ ಡೂಡಲ್​ ಮೂಲಕ ಅಪ್ಪಂದಿರ ದಿನದ ಶುಭಾಶಯ ತಿಳಿಸಿದೆ. ವಿವಿಧ ಬಣ್ಣಗಳ ಗ್ರೀಟಿಂಗ್​ ಕಾರ್ಡ್​ ರಚನೆಯಿಂದ ಹಾರೈಸಿದೆ. ಭಾರತದಲ್ಲಿ ಪ್ರತೀ ವರ್ಷ ಜೂನ್​ ತಿಂಗಳ ಮೂರನೇ ಭಾನುವಾರ ಅಪ್ಪಂದಿರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಈ ವರ್ಷ ಜೂನ್​ 20ನೇ ತಾರೀಕು ಅಂದರೆ ಇಂದು ಆಚರಿಸಲಾಗುತ್ತಿದೆ.

ಡೂಡಲ್​ನೊಂದಿಗೆ ವಿಶೇಷವಾಗಿ ‘ಅಪ್ಪಂದಿರ ದಿನದ ಶುಭಾಶಯಗಳು’! ಎಂದು ಸಂದೇಶ ಸಾರುವ ಮೂಲಕ ಗೂಗಲ್​ ಶುಭಕೋರಿದೆ. ಅನಿಮೇಟೆಡ್​ ಡೂಡಲ್​ ರಚಿಸುವ ಮೂಲಕ ಗೂಗಲ್​ ಶುಭಾಶಯ ತಿಳಿಸಿದೆ.

ಕೊರೊನಾ ವೈರಸ್​ ಹಾವಳಿಯಿಂದಾಗಿ ಕಳೆದ ವರ್ಷದಂತೆಯೇ ಈ ವರ್ಷವೂ ಕೂಡಾ ಹೆಚ್ಚು ವಿಜೃಂಭಣೆಯಿಂದ ಅಪ್ಪಂದಿರ ದಿನವನ್ನು ಆಚರಿಸಲಾಗುತ್ತಿಲ್ಲ. ಹೆಚ್ಚಿನ ಜನರು ಗ್ರೀಟಿಂಗ್​ ಕೊಡುವ ಮೂಲಕ ತನ್ನ ಪ್ರೀತಿಯನ್ನು ಅಪ್ಪಂದಿರ ಬಳಿ ಹಂಚಿಕೊಂಡಿದ್ದಾರೆ. ಕೇಕ್​ ತಯಾರಿಸಿ ಅಪ್ಪನಿಗೆ ಸಿಹಿ ತಿನ್ನಿಸುವ ಮೂಲಕ ಈ ದಿನವನ್ನು ಆಚರಿಸುತ್ತಿದ್ದಾರೆ. ಅಪ್ಪನೊಂದಿಗೆ ಈ ದಿನವನ್ನು ಸಂತೋಷದಿಂದ ಕಳೆಯಲು ನಿರ್ಧರಿಸಿದ್ದಾರೆ.

ಇಷ್ಟು ವರ್ಷ ನಮ್ಮನ್ನು ಸಾಕಿ-ಸಲುಹಿ, ಜೀವನದ ಕಷ್ಟ ನೋವುಗಳನ್ನು ಎದುರಿಸುವ ಶಕ್ತಿ ಕೊಟ್ಟು, ಬಿದ್ದಾಗ ಕಣ್ಣೊರಿಸಿ ಧೈರ್ಯ ತುಂಬಿ, ಗೆದ್ದಾಗ ಬೆನ್ನಿನ ಮೇಲೆ ಹೊತ್ತು ಮಗನ ಸಾಧನೆಗೆ ಪ್ರೋತ್ಸಾಹ ನೀಡುತ್ತ ಬಂದಿರುವ ಅಪ್ಪನಿಗೆ ಇಂದು ಧನ್ಯವಾದ ಹೇಳಲೇ ಬೇಕು. ಈ ದಿನವನ್ನು ಅಪ್ಪನಿಗಾಗಿ ಮೀಸಲಿಡಲೇಬೇಕು.

ಇದನ್ನೂ ಓದಿ:

Frank Kameny: ಅಮೆರಿಕ ಸಲಿಂಗಕಾಮ ಹಕ್ಕುಗಳ ಕಾರ್ಯಕರ್ತ ಫ್ರಾಂಕ್ ಕಾಮೆನಿ ಅವರಿಗೆ ವಿಶೇಷ ಗೂಗಲ್​ ಡೂಡಲ್​ ಗೌರವ

Covid Vaccine: ‘ಕೊವಿಡ್ 19 ಲಸಿಕೆ ಪಡೆದು ಜೀವ ರಕ್ಷಿಸಿಕೊಳ್ಳಿ’-ಗೂಗಲ್​ ಡೂಡಲ್​ನಿಂದ ವಿಶ್ವಕ್ಕೆ ಸಂದೇಶ

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ