ಬೆಂಗಳೂರು ಪೊಲೀಸರ ಆತ್ಮಸ್ಥೈರ್ಯವನ್ನೆ ನುಂಗಿತ ಕ್ರೂರಿ ಕೊರೊನಾ?

ಬೆಂಗಳೂರು:ಅಗತ್ಯ ಸೇವೆಗಳ ನೆಪದಲ್ಲಿ ಬರೋಬ್ಬರಿ 26 ಸೆಕ್ಟರ್ ಗಳಿಗೆ ರಿಲ್ಯಾಕ್ಸೆಷನ್ ನೀಡಿ ಸರ್ಕಾರ ಎಡವಟ್ಟು ಮಾಡ್ತಾ ಅನ್ನೋ ಪ್ರಶ್ನೆ ಈಗ ಎಲ್ಲರನ್ನು ಕಾಡುತ್ತಿದೆ. ಬೆಂಗಳೂರಿನಲ್ಲಿ ಸಮರ್ಪಕವಾಗಿ ಜಾರಿಯಾಗದ ಲಾಕ್ ಡೌನ್ ರೂಲ್ಸ್ ಗಳು, ಹಾಗಾದರೆ ಟಫ್ ರೂಲ್ಸ್ ಜಾರಿ ಮಾಡುವುದಾಗಿ ಹೇಳಿದ್ದ ಸರ್ಕಾರ ಮಾಡಿದ್ದಾದರು ಏನು? ಹೌದು, ಹಿಂದೆ ಲಾಕ್ ಡೌನ್ ವೇಳೆ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಿ ಅನಗತ್ಯ ಸಂಚಾರಕ್ಕೆ ಬ್ರೇಕ್ ಹಾಕ್ತಿದ್ದ ಖಾಕಿ ಟೀಂ ಮುಲಾಜಿಲ್ಲದೇ ವಾಹನ ಸೀಜ್ ಮಾಡಿ ಕೇಸ್ ದಾಖಲಿಸ್ತಿದ್ದರು. ಆದ್ರೆ ಈ […]

ಬೆಂಗಳೂರು ಪೊಲೀಸರ ಆತ್ಮಸ್ಥೈರ್ಯವನ್ನೆ ನುಂಗಿತ ಕ್ರೂರಿ ಕೊರೊನಾ?
Follow us
|

Updated on: Jul 17, 2020 | 2:04 PM

ಬೆಂಗಳೂರು:ಅಗತ್ಯ ಸೇವೆಗಳ ನೆಪದಲ್ಲಿ ಬರೋಬ್ಬರಿ 26 ಸೆಕ್ಟರ್ ಗಳಿಗೆ ರಿಲ್ಯಾಕ್ಸೆಷನ್ ನೀಡಿ ಸರ್ಕಾರ ಎಡವಟ್ಟು ಮಾಡ್ತಾ ಅನ್ನೋ ಪ್ರಶ್ನೆ ಈಗ ಎಲ್ಲರನ್ನು ಕಾಡುತ್ತಿದೆ. ಬೆಂಗಳೂರಿನಲ್ಲಿ ಸಮರ್ಪಕವಾಗಿ ಜಾರಿಯಾಗದ ಲಾಕ್ ಡೌನ್ ರೂಲ್ಸ್ ಗಳು, ಹಾಗಾದರೆ ಟಫ್ ರೂಲ್ಸ್ ಜಾರಿ ಮಾಡುವುದಾಗಿ ಹೇಳಿದ್ದ ಸರ್ಕಾರ ಮಾಡಿದ್ದಾದರು ಏನು?

ಹೌದು, ಹಿಂದೆ ಲಾಕ್ ಡೌನ್ ವೇಳೆ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಿ ಅನಗತ್ಯ ಸಂಚಾರಕ್ಕೆ ಬ್ರೇಕ್ ಹಾಕ್ತಿದ್ದ ಖಾಕಿ ಟೀಂ ಮುಲಾಜಿಲ್ಲದೇ ವಾಹನ ಸೀಜ್ ಮಾಡಿ ಕೇಸ್ ದಾಖಲಿಸ್ತಿದ್ದರು. ಆದ್ರೆ ಈ ಬಾರಿ ಬಿಟ್ಟು ಬಿಡದಂತೆ ಕೊರೊನಾ ಸೋಂಕು ಪೊಲೀಸರನ್ನು ವ್ಯಾಪಿಸಿದೆ, ಹಾಗಾಗಿ ಕೊವಿಡ್ ಅಟ್ಟಹಾಸಕ್ಕೆ ಅಕ್ಷರಶಃ ಬೆಚ್ಚಿ ಬಿದ್ದ ಪೊಲೀಸ್ ಸಿಬ್ಬಂದಿ ರಸ್ತೆಗಿಳಿದು ಬ್ಯಾರಿಕೇಡ್ ಬಳಿ ನಿಂತು ಸಾರ್ವಜನಿಕರ ಪರಿಶೀಲನೆ ನಡೆಸಲು ಹಿಂದೇಟು ಹಾಕುತ್ತಿದ್ದಾರೆ.

ಹೈಕೋರ್ಟ್ ಸೂಚನೆ ನೀಡಿದ್ರು ಇದುವರೆಗೂ ಪೊಲೀಸರಿಗೆ ಪ್ರತ್ಯೇಕ ಕೊವಿಡ್ ಲ್ಯಾಬ್ ಮತ್ತು ಚಿಕಿತ್ಸೆಗೆ ಆಸ್ಪತ್ರೆಗಳ ವ್ಯವಸ್ಥೆಯನ್ನ ಸರ್ಕಾರ ಮಾಡಿಲ್ಲ, ಅಲ್ಲದೆ 55 ರ ವಯೋಮಿತಿ ಮೀರಿದ ಪೊಲೀಸರು ಕೊವಿಡ್ ಡ್ಯೂಟಿಗೆ ಲಭ್ಯರಿಲ್ಲ. ಜೊತೆಗೆ 600ಕ್ಕೂ ಹೆಚ್ಚು ಬೆಂಗಳೂರು ಪೊಲೀಸರು ಸೋಂಕು ತಗುಲಿ ಐಸೋಲೆಷನ್ ಲ್ಲಿದ್ದಾರೆ ಹಾಗೂ 1,500 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಕ್ವಾರಂಟೈನ್ ಆಗಿರುವುದಲ್ಲದೆ ಇದುವರೆಗೆ ಕೊವಿಡ್ ನಿಂದಾಗಿ 8 ಜನ ಪೊಲೀಸ್ ಸಿಬ್ಬಂದಿ ಮೃತಪಟ್ಟಿದ್ದಾರೆ. ಇದರಿಂದ ಆತ್ಮಸ್ಥೈರ್ಯ ಕಳೆದುಕೊಂಡಿರುವ ಪೊಲೀಸರು ರಸ್ತೆಗಿಳಿದು ಕೆಲಸ ಮಾಡಲು ಹಿಂದೇಟು ಹಾಕುವಂತಾಗಿದೆ.

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ