AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೀಸ್​ ಕಟ್ಟದ ಮಕ್ಕಳ ಆನ್​ಲೈನ್ ಕ್ಲಾಸ್​ಗೆ ಬ್ರೇಕ್.. ಐಡಿ ಬ್ಲಾಕ್​ ಮಾಡಿದ ಶಾಲಾ ಆಡಳಿತ ಮಂಡಳಿ!

ಶಾಲೆ ತಿಳಿಸಿದಂತೆ ಪೊಷಕರು ಮೊದಲ ಹಂತದ ಶುಲ್ಕ ಪಾವತಿಸಿದ್ದು, ಎರಡನೇ ಹಂತದ ಶುಲ್ಕ ಕಟ್ಟುವಂತೆ ಶಾಲಾ ಇಲಾಖೆ ಒತ್ತಡ ಹೇರಿದೆ ಈ ಹಿನ್ನೆಲೆಯಲ್ಲಿ ಶೇ.50ರಷ್ಟು ಫೀಸ್​ ತೆಗೆದುಕೊಳ್ಳುವಂತೆ ಪೋಷಕರು ಮನವಿ ಮಾಡಿಕೊಂಡಿದ್ದು, ಇದಕ್ಕೆ ಒಪ್ಪದ ಶಾಲಾ ಇಲಾಖೆ ಆನ್​ಲೈನ್ ಕ್ಲಾಸ್ ಸ್ಥಗಿತಗೊಳಿಸಿದೆ.

ಫೀಸ್​ ಕಟ್ಟದ ಮಕ್ಕಳ ಆನ್​ಲೈನ್ ಕ್ಲಾಸ್​ಗೆ ಬ್ರೇಕ್.. ಐಡಿ ಬ್ಲಾಕ್​ ಮಾಡಿದ ಶಾಲಾ ಆಡಳಿತ ಮಂಡಳಿ!
ಯಶವಂತಪುರದ ನ್ಯಾಷನಲ್ ಪಬ್ಲಿಕ್ ಸ್ಕೂಲ್​ನ ಚಿತ್ರಣ
preethi shettigar
| Edited By: |

Updated on: Jan 04, 2021 | 5:14 PM

Share

ಬೆಂಗಳೂರು: ಶುಲ್ಕ ಪಾವತಿ ಮಾಡದ ಕಾರಣಕ್ಕೆ 500 ಮಕ್ಕಳ ಆನ್​ ಲೈನ್ ತರಗತಿ​​ ಐಡಿ ಬ್ಲಾಕ್​ ಮಾಡಿರುವ ಪ್ರಕರಣ ಬೆಂಗಳೂರಿನ ಯಶವಂತಪುರದ ನ್ಯಾಷನಲ್ ಪಬ್ಲಿಕ್ ಸ್ಕೂಲ್​ನಲ್ಲಿ ನಡೆದಿದೆ.

​​ಈಗಾಗಲೇ ಶಾಲೆ ತಿಳಿಸಿದಂತೆ ಪೊಷಕರು ಮೊದಲ ಹಂತದ ಶುಲ್ಕ ಪಾವತಿಸಿದ್ದು, ಎರಡನೇ ಹಂತದ ಶುಲ್ಕ ಕಟ್ಟುವಂತೆ ಶಾಲಾ ಆಡಳಿತ ಮಂಡಳಿ ಒತ್ತಡ ಹೇರಿದೆ. ಈ ಹಿನ್ನೆಲೆಯಲ್ಲಿ ಶೇ. 50ರಷ್ಟು ಫೀಸ್​ ತೆಗೆದುಕೊಳ್ಳುವಂತೆ ಪೋಷಕರು ಮನವಿ ಮಾಡಿಕೊಂಡಿದ್ದು, ಇದಕ್ಕೆ ಒಪ್ಪದ ಶಾಲಾ ಆಡಳಿತ ಮಂಡಳಿ, ಆನ್​ಲೈನ್ ಕ್ಲಾಸ್ ಸ್ಥಗಿತಗೊಳಿಸಿದೆ. ಈ ನಿಟ್ಟಿನಲ್ಲಿ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಮುಂದೆ ಇಂದು ಬೆಳಗ್ಗೆಯಿಂದ ನೂರಾರು ಪೋಷಕರು ಕಾಯುತ್ತಿದ್ದಾರೆ. ಸದ್ಯ ಎಲ್​ಕೆಜಿಯಿಂದ 12 ನೇ ತರಗತಿವರೆಗೆ ಈ ಶಾಲೆಯಲ್ಲಿ ಮಕ್ಕಳು ವ್ಯಾಸಾಂಗ ಮಾಡುತ್ತಿದ್ದಾರೆ.

ಶಾಲೆ ಮುಂದೆ ಜಮಾಯಿಸಿರುವ ಪೋಷಕರು

ನ್ಯಾಷನಲ್ ಪಬ್ಲಿಕ್ ಸ್ಕೂಲ್​ನ ಚಿತ್ರಣ

ವಾರ್ಷಿಕ ಶಾಲಾ ಶುಲ್ಕ ಸಂಗ್ರಹಕ್ಕೆ ಸುರೇಶ್ ಕಡಿವಾಣ: ದಿಡ್ಡಿ ಬಾಗಿಲು ತಡವಾಗಿ ಹಾಕುವ ಯತ್ನ!

‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ
‘ಆತ್ಮಸಾಕ್ಷಿ ಬೇಡ್ವಾ’; ಸುದೀಪ್ ಪ್ರಕರಣದ ಅಸಲಿಯತ್ತು ಬಿಚ್ಚಿಟ್ಟ ಚಕ್ರವರ್ತಿ
VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
VIDEO: ಮೊದಲ ಓವರ್​ನಲ್ಲೇ ಗೆರೆ ದಾಟಿ ಔಟಾದ ಬಾಬರ್ ಆಝಂ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು