AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೀಸ್​ ಕಟ್ಟದ ಮಕ್ಕಳ ಆನ್​ಲೈನ್ ಕ್ಲಾಸ್​ಗೆ ಬ್ರೇಕ್.. ಐಡಿ ಬ್ಲಾಕ್​ ಮಾಡಿದ ಶಾಲಾ ಆಡಳಿತ ಮಂಡಳಿ!

ಶಾಲೆ ತಿಳಿಸಿದಂತೆ ಪೊಷಕರು ಮೊದಲ ಹಂತದ ಶುಲ್ಕ ಪಾವತಿಸಿದ್ದು, ಎರಡನೇ ಹಂತದ ಶುಲ್ಕ ಕಟ್ಟುವಂತೆ ಶಾಲಾ ಇಲಾಖೆ ಒತ್ತಡ ಹೇರಿದೆ ಈ ಹಿನ್ನೆಲೆಯಲ್ಲಿ ಶೇ.50ರಷ್ಟು ಫೀಸ್​ ತೆಗೆದುಕೊಳ್ಳುವಂತೆ ಪೋಷಕರು ಮನವಿ ಮಾಡಿಕೊಂಡಿದ್ದು, ಇದಕ್ಕೆ ಒಪ್ಪದ ಶಾಲಾ ಇಲಾಖೆ ಆನ್​ಲೈನ್ ಕ್ಲಾಸ್ ಸ್ಥಗಿತಗೊಳಿಸಿದೆ.

ಫೀಸ್​ ಕಟ್ಟದ ಮಕ್ಕಳ ಆನ್​ಲೈನ್ ಕ್ಲಾಸ್​ಗೆ ಬ್ರೇಕ್.. ಐಡಿ ಬ್ಲಾಕ್​ ಮಾಡಿದ ಶಾಲಾ ಆಡಳಿತ ಮಂಡಳಿ!
ಯಶವಂತಪುರದ ನ್ಯಾಷನಲ್ ಪಬ್ಲಿಕ್ ಸ್ಕೂಲ್​ನ ಚಿತ್ರಣ
Follow us
preethi shettigar
| Updated By: ಸಾಧು ಶ್ರೀನಾಥ್​

Updated on: Jan 04, 2021 | 5:14 PM

ಬೆಂಗಳೂರು: ಶುಲ್ಕ ಪಾವತಿ ಮಾಡದ ಕಾರಣಕ್ಕೆ 500 ಮಕ್ಕಳ ಆನ್​ ಲೈನ್ ತರಗತಿ​​ ಐಡಿ ಬ್ಲಾಕ್​ ಮಾಡಿರುವ ಪ್ರಕರಣ ಬೆಂಗಳೂರಿನ ಯಶವಂತಪುರದ ನ್ಯಾಷನಲ್ ಪಬ್ಲಿಕ್ ಸ್ಕೂಲ್​ನಲ್ಲಿ ನಡೆದಿದೆ.

​​ಈಗಾಗಲೇ ಶಾಲೆ ತಿಳಿಸಿದಂತೆ ಪೊಷಕರು ಮೊದಲ ಹಂತದ ಶುಲ್ಕ ಪಾವತಿಸಿದ್ದು, ಎರಡನೇ ಹಂತದ ಶುಲ್ಕ ಕಟ್ಟುವಂತೆ ಶಾಲಾ ಆಡಳಿತ ಮಂಡಳಿ ಒತ್ತಡ ಹೇರಿದೆ. ಈ ಹಿನ್ನೆಲೆಯಲ್ಲಿ ಶೇ. 50ರಷ್ಟು ಫೀಸ್​ ತೆಗೆದುಕೊಳ್ಳುವಂತೆ ಪೋಷಕರು ಮನವಿ ಮಾಡಿಕೊಂಡಿದ್ದು, ಇದಕ್ಕೆ ಒಪ್ಪದ ಶಾಲಾ ಆಡಳಿತ ಮಂಡಳಿ, ಆನ್​ಲೈನ್ ಕ್ಲಾಸ್ ಸ್ಥಗಿತಗೊಳಿಸಿದೆ. ಈ ನಿಟ್ಟಿನಲ್ಲಿ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಮುಂದೆ ಇಂದು ಬೆಳಗ್ಗೆಯಿಂದ ನೂರಾರು ಪೋಷಕರು ಕಾಯುತ್ತಿದ್ದಾರೆ. ಸದ್ಯ ಎಲ್​ಕೆಜಿಯಿಂದ 12 ನೇ ತರಗತಿವರೆಗೆ ಈ ಶಾಲೆಯಲ್ಲಿ ಮಕ್ಕಳು ವ್ಯಾಸಾಂಗ ಮಾಡುತ್ತಿದ್ದಾರೆ.

ಶಾಲೆ ಮುಂದೆ ಜಮಾಯಿಸಿರುವ ಪೋಷಕರು

ನ್ಯಾಷನಲ್ ಪಬ್ಲಿಕ್ ಸ್ಕೂಲ್​ನ ಚಿತ್ರಣ

ವಾರ್ಷಿಕ ಶಾಲಾ ಶುಲ್ಕ ಸಂಗ್ರಹಕ್ಕೆ ಸುರೇಶ್ ಕಡಿವಾಣ: ದಿಡ್ಡಿ ಬಾಗಿಲು ತಡವಾಗಿ ಹಾಕುವ ಯತ್ನ!

ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ
ಶೋಲೆಯ ರಾಮಗಢ ಇನ್ನಿಲ್ಲ, ಶುರುವಾಯ್ತು ಹೆಸರು ಬದಲಾವಣೆ