AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೀಸ್​ ಕಟ್ಟದ ಮಕ್ಕಳ ಆನ್​ಲೈನ್ ಕ್ಲಾಸ್​ಗೆ ಬ್ರೇಕ್.. ಐಡಿ ಬ್ಲಾಕ್​ ಮಾಡಿದ ಶಾಲಾ ಆಡಳಿತ ಮಂಡಳಿ!

ಶಾಲೆ ತಿಳಿಸಿದಂತೆ ಪೊಷಕರು ಮೊದಲ ಹಂತದ ಶುಲ್ಕ ಪಾವತಿಸಿದ್ದು, ಎರಡನೇ ಹಂತದ ಶುಲ್ಕ ಕಟ್ಟುವಂತೆ ಶಾಲಾ ಇಲಾಖೆ ಒತ್ತಡ ಹೇರಿದೆ ಈ ಹಿನ್ನೆಲೆಯಲ್ಲಿ ಶೇ.50ರಷ್ಟು ಫೀಸ್​ ತೆಗೆದುಕೊಳ್ಳುವಂತೆ ಪೋಷಕರು ಮನವಿ ಮಾಡಿಕೊಂಡಿದ್ದು, ಇದಕ್ಕೆ ಒಪ್ಪದ ಶಾಲಾ ಇಲಾಖೆ ಆನ್​ಲೈನ್ ಕ್ಲಾಸ್ ಸ್ಥಗಿತಗೊಳಿಸಿದೆ.

ಫೀಸ್​ ಕಟ್ಟದ ಮಕ್ಕಳ ಆನ್​ಲೈನ್ ಕ್ಲಾಸ್​ಗೆ ಬ್ರೇಕ್.. ಐಡಿ ಬ್ಲಾಕ್​ ಮಾಡಿದ ಶಾಲಾ ಆಡಳಿತ ಮಂಡಳಿ!
ಯಶವಂತಪುರದ ನ್ಯಾಷನಲ್ ಪಬ್ಲಿಕ್ ಸ್ಕೂಲ್​ನ ಚಿತ್ರಣ
preethi shettigar
| Edited By: ಸಾಧು ಶ್ರೀನಾಥ್​|

Updated on: Jan 04, 2021 | 5:14 PM

Share

ಬೆಂಗಳೂರು: ಶುಲ್ಕ ಪಾವತಿ ಮಾಡದ ಕಾರಣಕ್ಕೆ 500 ಮಕ್ಕಳ ಆನ್​ ಲೈನ್ ತರಗತಿ​​ ಐಡಿ ಬ್ಲಾಕ್​ ಮಾಡಿರುವ ಪ್ರಕರಣ ಬೆಂಗಳೂರಿನ ಯಶವಂತಪುರದ ನ್ಯಾಷನಲ್ ಪಬ್ಲಿಕ್ ಸ್ಕೂಲ್​ನಲ್ಲಿ ನಡೆದಿದೆ.

​​ಈಗಾಗಲೇ ಶಾಲೆ ತಿಳಿಸಿದಂತೆ ಪೊಷಕರು ಮೊದಲ ಹಂತದ ಶುಲ್ಕ ಪಾವತಿಸಿದ್ದು, ಎರಡನೇ ಹಂತದ ಶುಲ್ಕ ಕಟ್ಟುವಂತೆ ಶಾಲಾ ಆಡಳಿತ ಮಂಡಳಿ ಒತ್ತಡ ಹೇರಿದೆ. ಈ ಹಿನ್ನೆಲೆಯಲ್ಲಿ ಶೇ. 50ರಷ್ಟು ಫೀಸ್​ ತೆಗೆದುಕೊಳ್ಳುವಂತೆ ಪೋಷಕರು ಮನವಿ ಮಾಡಿಕೊಂಡಿದ್ದು, ಇದಕ್ಕೆ ಒಪ್ಪದ ಶಾಲಾ ಆಡಳಿತ ಮಂಡಳಿ, ಆನ್​ಲೈನ್ ಕ್ಲಾಸ್ ಸ್ಥಗಿತಗೊಳಿಸಿದೆ. ಈ ನಿಟ್ಟಿನಲ್ಲಿ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಮುಂದೆ ಇಂದು ಬೆಳಗ್ಗೆಯಿಂದ ನೂರಾರು ಪೋಷಕರು ಕಾಯುತ್ತಿದ್ದಾರೆ. ಸದ್ಯ ಎಲ್​ಕೆಜಿಯಿಂದ 12 ನೇ ತರಗತಿವರೆಗೆ ಈ ಶಾಲೆಯಲ್ಲಿ ಮಕ್ಕಳು ವ್ಯಾಸಾಂಗ ಮಾಡುತ್ತಿದ್ದಾರೆ.

ಶಾಲೆ ಮುಂದೆ ಜಮಾಯಿಸಿರುವ ಪೋಷಕರು

ನ್ಯಾಷನಲ್ ಪಬ್ಲಿಕ್ ಸ್ಕೂಲ್​ನ ಚಿತ್ರಣ

ವಾರ್ಷಿಕ ಶಾಲಾ ಶುಲ್ಕ ಸಂಗ್ರಹಕ್ಕೆ ಸುರೇಶ್ ಕಡಿವಾಣ: ದಿಡ್ಡಿ ಬಾಗಿಲು ತಡವಾಗಿ ಹಾಕುವ ಯತ್ನ!

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?