AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೀಸ್​ ಕಟ್ಟದ ಮಕ್ಕಳ ಆನ್​ಲೈನ್ ಕ್ಲಾಸ್​ಗೆ ಬ್ರೇಕ್.. ಐಡಿ ಬ್ಲಾಕ್​ ಮಾಡಿದ ಶಾಲಾ ಆಡಳಿತ ಮಂಡಳಿ!

ಶಾಲೆ ತಿಳಿಸಿದಂತೆ ಪೊಷಕರು ಮೊದಲ ಹಂತದ ಶುಲ್ಕ ಪಾವತಿಸಿದ್ದು, ಎರಡನೇ ಹಂತದ ಶುಲ್ಕ ಕಟ್ಟುವಂತೆ ಶಾಲಾ ಇಲಾಖೆ ಒತ್ತಡ ಹೇರಿದೆ ಈ ಹಿನ್ನೆಲೆಯಲ್ಲಿ ಶೇ.50ರಷ್ಟು ಫೀಸ್​ ತೆಗೆದುಕೊಳ್ಳುವಂತೆ ಪೋಷಕರು ಮನವಿ ಮಾಡಿಕೊಂಡಿದ್ದು, ಇದಕ್ಕೆ ಒಪ್ಪದ ಶಾಲಾ ಇಲಾಖೆ ಆನ್​ಲೈನ್ ಕ್ಲಾಸ್ ಸ್ಥಗಿತಗೊಳಿಸಿದೆ.

ಫೀಸ್​ ಕಟ್ಟದ ಮಕ್ಕಳ ಆನ್​ಲೈನ್ ಕ್ಲಾಸ್​ಗೆ ಬ್ರೇಕ್.. ಐಡಿ ಬ್ಲಾಕ್​ ಮಾಡಿದ ಶಾಲಾ ಆಡಳಿತ ಮಂಡಳಿ!
ಯಶವಂತಪುರದ ನ್ಯಾಷನಲ್ ಪಬ್ಲಿಕ್ ಸ್ಕೂಲ್​ನ ಚಿತ್ರಣ
preethi shettigar
| Edited By: ಸಾಧು ಶ್ರೀನಾಥ್​|

Updated on: Jan 04, 2021 | 5:14 PM

Share

ಬೆಂಗಳೂರು: ಶುಲ್ಕ ಪಾವತಿ ಮಾಡದ ಕಾರಣಕ್ಕೆ 500 ಮಕ್ಕಳ ಆನ್​ ಲೈನ್ ತರಗತಿ​​ ಐಡಿ ಬ್ಲಾಕ್​ ಮಾಡಿರುವ ಪ್ರಕರಣ ಬೆಂಗಳೂರಿನ ಯಶವಂತಪುರದ ನ್ಯಾಷನಲ್ ಪಬ್ಲಿಕ್ ಸ್ಕೂಲ್​ನಲ್ಲಿ ನಡೆದಿದೆ.

​​ಈಗಾಗಲೇ ಶಾಲೆ ತಿಳಿಸಿದಂತೆ ಪೊಷಕರು ಮೊದಲ ಹಂತದ ಶುಲ್ಕ ಪಾವತಿಸಿದ್ದು, ಎರಡನೇ ಹಂತದ ಶುಲ್ಕ ಕಟ್ಟುವಂತೆ ಶಾಲಾ ಆಡಳಿತ ಮಂಡಳಿ ಒತ್ತಡ ಹೇರಿದೆ. ಈ ಹಿನ್ನೆಲೆಯಲ್ಲಿ ಶೇ. 50ರಷ್ಟು ಫೀಸ್​ ತೆಗೆದುಕೊಳ್ಳುವಂತೆ ಪೋಷಕರು ಮನವಿ ಮಾಡಿಕೊಂಡಿದ್ದು, ಇದಕ್ಕೆ ಒಪ್ಪದ ಶಾಲಾ ಆಡಳಿತ ಮಂಡಳಿ, ಆನ್​ಲೈನ್ ಕ್ಲಾಸ್ ಸ್ಥಗಿತಗೊಳಿಸಿದೆ. ಈ ನಿಟ್ಟಿನಲ್ಲಿ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಮುಂದೆ ಇಂದು ಬೆಳಗ್ಗೆಯಿಂದ ನೂರಾರು ಪೋಷಕರು ಕಾಯುತ್ತಿದ್ದಾರೆ. ಸದ್ಯ ಎಲ್​ಕೆಜಿಯಿಂದ 12 ನೇ ತರಗತಿವರೆಗೆ ಈ ಶಾಲೆಯಲ್ಲಿ ಮಕ್ಕಳು ವ್ಯಾಸಾಂಗ ಮಾಡುತ್ತಿದ್ದಾರೆ.

ಶಾಲೆ ಮುಂದೆ ಜಮಾಯಿಸಿರುವ ಪೋಷಕರು

ನ್ಯಾಷನಲ್ ಪಬ್ಲಿಕ್ ಸ್ಕೂಲ್​ನ ಚಿತ್ರಣ

ವಾರ್ಷಿಕ ಶಾಲಾ ಶುಲ್ಕ ಸಂಗ್ರಹಕ್ಕೆ ಸುರೇಶ್ ಕಡಿವಾಣ: ದಿಡ್ಡಿ ಬಾಗಿಲು ತಡವಾಗಿ ಹಾಕುವ ಯತ್ನ!

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು