AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಡಿಗೆ ರೂಮ್‌ನಲ್ಲಿ ಅಪ್ರಾಪ್ತೆ, ಯುವಕ ನೇಣಿಗೆ ಶರಣು! ಎಲ್ಲಿ?

ಬಾಗಲಕೋಟೆ: ಬಾಡಿಗೆ ರೂಮ್‌ನಲ್ಲಿ ಅಪ್ರಾಪ್ತೆ, ಯುವಕ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಮುಧೋಳ ನಗರದ ಬಸವ ನಗರದಲ್ಲಿ ನಡೆದಿದೆ. 23 ವರ್ಷದ ಆನಂದ್, 15 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡವರು. ಆನಂದ್ ಮುಧೋಳ‌ ನಗರದ ರನ್ನ ವೃತ್ತದ ಬಳಿಯ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ. ಅಪ್ರಾಪ್ತೆ ಮತ್ತು ಯುವಕ ಇಬ್ಬರೂ ಒಂದೇ ಗ್ರಾಮದವರು. ಬಸವ ನಗರದ ಬಾಡಿಗೆ ರೂಮ್ ನಲ್ಲಿ ಅಪ್ರಾಪ್ತೆ ಮತ್ತು ಯುವಕ ಇಬ್ಬರೂ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವಕ ಸಾಯುವ ಮುನ್ನ ವಾಟ್ಸಾಪ್​ನಲ್ಲಿ […]

ಬಾಡಿಗೆ ರೂಮ್‌ನಲ್ಲಿ ಅಪ್ರಾಪ್ತೆ, ಯುವಕ ನೇಣಿಗೆ ಶರಣು! ಎಲ್ಲಿ?
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on:Oct 04, 2020 | 3:02 PM

Share

ಬಾಗಲಕೋಟೆ: ಬಾಡಿಗೆ ರೂಮ್‌ನಲ್ಲಿ ಅಪ್ರಾಪ್ತೆ, ಯುವಕ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಮುಧೋಳ ನಗರದ ಬಸವ ನಗರದಲ್ಲಿ ನಡೆದಿದೆ. 23 ವರ್ಷದ ಆನಂದ್, 15 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡವರು.

ಆನಂದ್ ಮುಧೋಳ‌ ನಗರದ ರನ್ನ ವೃತ್ತದ ಬಳಿಯ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ. ಅಪ್ರಾಪ್ತೆ ಮತ್ತು ಯುವಕ ಇಬ್ಬರೂ ಒಂದೇ ಗ್ರಾಮದವರು. ಬಸವ ನಗರದ ಬಾಡಿಗೆ ರೂಮ್ ನಲ್ಲಿ ಅಪ್ರಾಪ್ತೆ ಮತ್ತು ಯುವಕ ಇಬ್ಬರೂ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವಕ ಸಾಯುವ ಮುನ್ನ ವಾಟ್ಸಾಪ್​ನಲ್ಲಿ ಆಲ್ ಪ್ರೆಂಡ್ಸ್ ಮಿಸ್ ಯು, ಅವ್ವ ಅಪ್ಪ ಮಿಸ್ ಯು ಎಂದು ಸ್ಟೇಟಸ್ ಹಾಕಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ಮುಧೋಳ‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 1:00 pm, Sun, 4 October 20

ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ