AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಡಿಗೆ ರೂಮ್‌ನಲ್ಲಿ ಅಪ್ರಾಪ್ತೆ, ಯುವಕ ನೇಣಿಗೆ ಶರಣು! ಎಲ್ಲಿ?

ಬಾಗಲಕೋಟೆ: ಬಾಡಿಗೆ ರೂಮ್‌ನಲ್ಲಿ ಅಪ್ರಾಪ್ತೆ, ಯುವಕ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಮುಧೋಳ ನಗರದ ಬಸವ ನಗರದಲ್ಲಿ ನಡೆದಿದೆ. 23 ವರ್ಷದ ಆನಂದ್, 15 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡವರು. ಆನಂದ್ ಮುಧೋಳ‌ ನಗರದ ರನ್ನ ವೃತ್ತದ ಬಳಿಯ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ. ಅಪ್ರಾಪ್ತೆ ಮತ್ತು ಯುವಕ ಇಬ್ಬರೂ ಒಂದೇ ಗ್ರಾಮದವರು. ಬಸವ ನಗರದ ಬಾಡಿಗೆ ರೂಮ್ ನಲ್ಲಿ ಅಪ್ರಾಪ್ತೆ ಮತ್ತು ಯುವಕ ಇಬ್ಬರೂ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವಕ ಸಾಯುವ ಮುನ್ನ ವಾಟ್ಸಾಪ್​ನಲ್ಲಿ […]

ಬಾಡಿಗೆ ರೂಮ್‌ನಲ್ಲಿ ಅಪ್ರಾಪ್ತೆ, ಯುವಕ ನೇಣಿಗೆ ಶರಣು! ಎಲ್ಲಿ?
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
ಆಯೇಷಾ ಬಾನು|

Updated on:Oct 04, 2020 | 3:02 PM

Share

ಬಾಗಲಕೋಟೆ: ಬಾಡಿಗೆ ರೂಮ್‌ನಲ್ಲಿ ಅಪ್ರಾಪ್ತೆ, ಯುವಕ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಮುಧೋಳ ನಗರದ ಬಸವ ನಗರದಲ್ಲಿ ನಡೆದಿದೆ. 23 ವರ್ಷದ ಆನಂದ್, 15 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡವರು.

ಆನಂದ್ ಮುಧೋಳ‌ ನಗರದ ರನ್ನ ವೃತ್ತದ ಬಳಿಯ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ. ಅಪ್ರಾಪ್ತೆ ಮತ್ತು ಯುವಕ ಇಬ್ಬರೂ ಒಂದೇ ಗ್ರಾಮದವರು. ಬಸವ ನಗರದ ಬಾಡಿಗೆ ರೂಮ್ ನಲ್ಲಿ ಅಪ್ರಾಪ್ತೆ ಮತ್ತು ಯುವಕ ಇಬ್ಬರೂ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವಕ ಸಾಯುವ ಮುನ್ನ ವಾಟ್ಸಾಪ್​ನಲ್ಲಿ ಆಲ್ ಪ್ರೆಂಡ್ಸ್ ಮಿಸ್ ಯು, ಅವ್ವ ಅಪ್ಪ ಮಿಸ್ ಯು ಎಂದು ಸ್ಟೇಟಸ್ ಹಾಕಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ಮುಧೋಳ‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 1:00 pm, Sun, 4 October 20

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ