AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಡಿಗೆ ರೂಮ್‌ನಲ್ಲಿ ಅಪ್ರಾಪ್ತೆ, ಯುವಕ ನೇಣಿಗೆ ಶರಣು! ಎಲ್ಲಿ?

ಬಾಗಲಕೋಟೆ: ಬಾಡಿಗೆ ರೂಮ್‌ನಲ್ಲಿ ಅಪ್ರಾಪ್ತೆ, ಯುವಕ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಮುಧೋಳ ನಗರದ ಬಸವ ನಗರದಲ್ಲಿ ನಡೆದಿದೆ. 23 ವರ್ಷದ ಆನಂದ್, 15 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡವರು. ಆನಂದ್ ಮುಧೋಳ‌ ನಗರದ ರನ್ನ ವೃತ್ತದ ಬಳಿಯ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ. ಅಪ್ರಾಪ್ತೆ ಮತ್ತು ಯುವಕ ಇಬ್ಬರೂ ಒಂದೇ ಗ್ರಾಮದವರು. ಬಸವ ನಗರದ ಬಾಡಿಗೆ ರೂಮ್ ನಲ್ಲಿ ಅಪ್ರಾಪ್ತೆ ಮತ್ತು ಯುವಕ ಇಬ್ಬರೂ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವಕ ಸಾಯುವ ಮುನ್ನ ವಾಟ್ಸಾಪ್​ನಲ್ಲಿ […]

ಬಾಡಿಗೆ ರೂಮ್‌ನಲ್ಲಿ ಅಪ್ರಾಪ್ತೆ, ಯುವಕ ನೇಣಿಗೆ ಶರಣು! ಎಲ್ಲಿ?
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on:Oct 04, 2020 | 3:02 PM

Share

ಬಾಗಲಕೋಟೆ: ಬಾಡಿಗೆ ರೂಮ್‌ನಲ್ಲಿ ಅಪ್ರಾಪ್ತೆ, ಯುವಕ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಮುಧೋಳ ನಗರದ ಬಸವ ನಗರದಲ್ಲಿ ನಡೆದಿದೆ. 23 ವರ್ಷದ ಆನಂದ್, 15 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡವರು.

ಆನಂದ್ ಮುಧೋಳ‌ ನಗರದ ರನ್ನ ವೃತ್ತದ ಬಳಿಯ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ. ಅಪ್ರಾಪ್ತೆ ಮತ್ತು ಯುವಕ ಇಬ್ಬರೂ ಒಂದೇ ಗ್ರಾಮದವರು. ಬಸವ ನಗರದ ಬಾಡಿಗೆ ರೂಮ್ ನಲ್ಲಿ ಅಪ್ರಾಪ್ತೆ ಮತ್ತು ಯುವಕ ಇಬ್ಬರೂ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯುವಕ ಸಾಯುವ ಮುನ್ನ ವಾಟ್ಸಾಪ್​ನಲ್ಲಿ ಆಲ್ ಪ್ರೆಂಡ್ಸ್ ಮಿಸ್ ಯು, ಅವ್ವ ಅಪ್ಪ ಮಿಸ್ ಯು ಎಂದು ಸ್ಟೇಟಸ್ ಹಾಕಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ಗೊತ್ತಾಗಿಲ್ಲ. ಮುಧೋಳ‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 1:00 pm, Sun, 4 October 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್