AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ನಿರಾಕರಿಸಿದಕ್ಕೆ 15 ವರ್ಷದ ಅಪ್ರಾಪ್ತೆಯನ್ನೇ ಕಿಡ್ನಾಪ್ ಮಾಡಿದ್ರಾ ಯುವಕನ ಪೋಷಕರು?

3 ತಿಂಗಳ ಹಿಂದೆ ಮದುವೆ ಮಾಡಿಕೊಡುವಂತೆ ಯುವಕನೊಬ್ಬನ ಪೋಷಕರು ಅಪ್ರಾಪ್ತೆಯ ಮನೆಗೆ ಬಂದಿದ್ದರು. ಈ ವೇಳೆ ನಮ್ಮ ಮಗಳಿಗೆ ಕೇವಲ 15 ವರ್ಷ ವಯಸ್ಸು ಎಂದು ಅಪ್ರಾಪ್ತೆಯಾಗಿದ್ದ ಹಿನ್ನೆಲೆ ಮದುವೆಗೆ ಪೋಷಕರು ನಿರಾಕರಿಸಿದ್ದರು. ಆದ್ರೆ ಯುವಕನ ಪೋಷಕರು ಮದುವೆ ಮಾಡಿಕೊಡದಿದ್ದರೆ ಪರಿಣಾಮವನ್ನು ಎದುರಿಸುತ್ತೀರಿ ಎಂದು ಅಪ್ರಾಪ್ತೆ ಪೋಷಕರಿಗೆ ಎಚ್ಚರಿಕೆ ನೀಡಿ ಹೋಗಿದ್ದರು.

ಮದುವೆ ನಿರಾಕರಿಸಿದಕ್ಕೆ 15 ವರ್ಷದ ಅಪ್ರಾಪ್ತೆಯನ್ನೇ ಕಿಡ್ನಾಪ್ ಮಾಡಿದ್ರಾ ಯುವಕನ ಪೋಷಕರು?
ಸಂಗ್ರಹ ಚಿತ್ರ
ಆಯೇಷಾ ಬಾನು
|

Updated on: Feb 28, 2021 | 10:51 AM

Share

ಮೈಸೂರು: ಮದುವೆಗೆ ಪೋಷಕರು ನಿರಾಕರಿಸಿದ್ದಕ್ಕೆ ಅಪ್ರಾಪ್ತೆಯನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. ಈ ಬಗ್ಗೆ ಕಿಡ್ನ್ಯಾಪ್ ಆಗಿರುವ ಅಪ್ರಾಪ್ತೆಯ ಪೋಷಕರು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

3 ತಿಂಗಳ ಹಿಂದೆ ಮದುವೆ ಮಾಡಿಕೊಡುವಂತೆ ಯುವಕನೊಬ್ಬನ ಪೋಷಕರು ಅಪ್ರಾಪ್ತೆಯ ಮನೆಗೆ ಬಂದಿದ್ದರು. ಈ ವೇಳೆ ನಮ್ಮ ಮಗಳಿಗೆ ಕೇವಲ 15 ವರ್ಷ ವಯಸ್ಸು ಎಂದು ಅಪ್ರಾಪ್ತೆಯಾಗಿದ್ದ ಹಿನ್ನೆಲೆ ಮದುವೆಗೆ ಪೋಷಕರು ನಿರಾಕರಿಸಿದ್ದರು. ಆದ್ರೆ ಯುವಕನ ಪೋಷಕರು ಮದುವೆ ಮಾಡಿಕೊಡದಿದ್ದರೆ ಪರಿಣಾಮವನ್ನು ಎದುರಿಸುತ್ತೀರಿ ಎಂದು ಅಪ್ರಾಪ್ತೆ ಪೋಷಕರಿಗೆ ಎಚ್ಚರಿಕೆ ನೀಡಿ ಹೋಗಿದ್ದರು.

ಇದಾದ ಕಲವು ದಿನಗಳ ನಂತರ ಅಂದ್ರೆ ಫೆಬ್ರವರಿ 17ರಂದು ಅಪ್ರಾಪ್ತೆ ನಾಪತ್ತೆಯಾಗಿದ್ದಾಳೆ. ಬಾಲಕಿಗಾಗಿ ಪೋಷಕರು ತೀವ್ರ ಹುಡುಕಾಟ ನಡೆಸಿದ್ದಾರೆ. ಆದ್ರೆ ಪೋಷಕರು ಎಷ್ಟೇ ಹುಡುಕಿದರೂ ಬಾಲಕಿ ಮಾತ್ರ ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಿದ್ದ ಯುವಕನ ಪೋಷಕರ ಮೇಲೆ ಅನುಮಾನ ವ್ಯಕ್ತವಾಗಿದೆ. ಯುವಕನ ಮನೆಯಲ್ಲಿ ಯುವತಿಯನ್ನು ಇಟ್ಟುಕೊಂಡಿದ್ದಾರೆ ಎಂದು ಪೋಷಕರು ಶಂಕಿಸಿದ್ದಾರೆ. ಸದ್ಯ 15 ವರ್ಷದ ಅಪ್ರಾಪ್ತೆಯನ್ನ ಅಪಹರಿಸಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆಯ ಪೋಷಕರು ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Nigeria Plane Crash | ನೈಜೀರಿಯಾದಲ್ಲಿ ಕಿಡ್ನ್ಯಾಪ್ ಆಗಿದ್ದ ವಿದ್ಯಾರ್ಥಿಗಳ ರಕ್ಷಣೆಗೆ ಹೋಗ್ತಿದ್ದ ಮಿಲಿಟರಿ ವಿಮಾನ ಪತನ, 7 ಮಂದಿ ಸಾವು

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ