AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ನಿರಾಕರಿಸಿದಕ್ಕೆ 15 ವರ್ಷದ ಅಪ್ರಾಪ್ತೆಯನ್ನೇ ಕಿಡ್ನಾಪ್ ಮಾಡಿದ್ರಾ ಯುವಕನ ಪೋಷಕರು?

3 ತಿಂಗಳ ಹಿಂದೆ ಮದುವೆ ಮಾಡಿಕೊಡುವಂತೆ ಯುವಕನೊಬ್ಬನ ಪೋಷಕರು ಅಪ್ರಾಪ್ತೆಯ ಮನೆಗೆ ಬಂದಿದ್ದರು. ಈ ವೇಳೆ ನಮ್ಮ ಮಗಳಿಗೆ ಕೇವಲ 15 ವರ್ಷ ವಯಸ್ಸು ಎಂದು ಅಪ್ರಾಪ್ತೆಯಾಗಿದ್ದ ಹಿನ್ನೆಲೆ ಮದುವೆಗೆ ಪೋಷಕರು ನಿರಾಕರಿಸಿದ್ದರು. ಆದ್ರೆ ಯುವಕನ ಪೋಷಕರು ಮದುವೆ ಮಾಡಿಕೊಡದಿದ್ದರೆ ಪರಿಣಾಮವನ್ನು ಎದುರಿಸುತ್ತೀರಿ ಎಂದು ಅಪ್ರಾಪ್ತೆ ಪೋಷಕರಿಗೆ ಎಚ್ಚರಿಕೆ ನೀಡಿ ಹೋಗಿದ್ದರು.

ಮದುವೆ ನಿರಾಕರಿಸಿದಕ್ಕೆ 15 ವರ್ಷದ ಅಪ್ರಾಪ್ತೆಯನ್ನೇ ಕಿಡ್ನಾಪ್ ಮಾಡಿದ್ರಾ ಯುವಕನ ಪೋಷಕರು?
ಸಂಗ್ರಹ ಚಿತ್ರ
ಆಯೇಷಾ ಬಾನು
|

Updated on: Feb 28, 2021 | 10:51 AM

Share

ಮೈಸೂರು: ಮದುವೆಗೆ ಪೋಷಕರು ನಿರಾಕರಿಸಿದ್ದಕ್ಕೆ ಅಪ್ರಾಪ್ತೆಯನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. ಈ ಬಗ್ಗೆ ಕಿಡ್ನ್ಯಾಪ್ ಆಗಿರುವ ಅಪ್ರಾಪ್ತೆಯ ಪೋಷಕರು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

3 ತಿಂಗಳ ಹಿಂದೆ ಮದುವೆ ಮಾಡಿಕೊಡುವಂತೆ ಯುವಕನೊಬ್ಬನ ಪೋಷಕರು ಅಪ್ರಾಪ್ತೆಯ ಮನೆಗೆ ಬಂದಿದ್ದರು. ಈ ವೇಳೆ ನಮ್ಮ ಮಗಳಿಗೆ ಕೇವಲ 15 ವರ್ಷ ವಯಸ್ಸು ಎಂದು ಅಪ್ರಾಪ್ತೆಯಾಗಿದ್ದ ಹಿನ್ನೆಲೆ ಮದುವೆಗೆ ಪೋಷಕರು ನಿರಾಕರಿಸಿದ್ದರು. ಆದ್ರೆ ಯುವಕನ ಪೋಷಕರು ಮದುವೆ ಮಾಡಿಕೊಡದಿದ್ದರೆ ಪರಿಣಾಮವನ್ನು ಎದುರಿಸುತ್ತೀರಿ ಎಂದು ಅಪ್ರಾಪ್ತೆ ಪೋಷಕರಿಗೆ ಎಚ್ಚರಿಕೆ ನೀಡಿ ಹೋಗಿದ್ದರು.

ಇದಾದ ಕಲವು ದಿನಗಳ ನಂತರ ಅಂದ್ರೆ ಫೆಬ್ರವರಿ 17ರಂದು ಅಪ್ರಾಪ್ತೆ ನಾಪತ್ತೆಯಾಗಿದ್ದಾಳೆ. ಬಾಲಕಿಗಾಗಿ ಪೋಷಕರು ತೀವ್ರ ಹುಡುಕಾಟ ನಡೆಸಿದ್ದಾರೆ. ಆದ್ರೆ ಪೋಷಕರು ಎಷ್ಟೇ ಹುಡುಕಿದರೂ ಬಾಲಕಿ ಮಾತ್ರ ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಿದ್ದ ಯುವಕನ ಪೋಷಕರ ಮೇಲೆ ಅನುಮಾನ ವ್ಯಕ್ತವಾಗಿದೆ. ಯುವಕನ ಮನೆಯಲ್ಲಿ ಯುವತಿಯನ್ನು ಇಟ್ಟುಕೊಂಡಿದ್ದಾರೆ ಎಂದು ಪೋಷಕರು ಶಂಕಿಸಿದ್ದಾರೆ. ಸದ್ಯ 15 ವರ್ಷದ ಅಪ್ರಾಪ್ತೆಯನ್ನ ಅಪಹರಿಸಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆಯ ಪೋಷಕರು ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Nigeria Plane Crash | ನೈಜೀರಿಯಾದಲ್ಲಿ ಕಿಡ್ನ್ಯಾಪ್ ಆಗಿದ್ದ ವಿದ್ಯಾರ್ಥಿಗಳ ರಕ್ಷಣೆಗೆ ಹೋಗ್ತಿದ್ದ ಮಿಲಿಟರಿ ವಿಮಾನ ಪತನ, 7 ಮಂದಿ ಸಾವು

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ