AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ನಿರಾಕರಿಸಿದಕ್ಕೆ 15 ವರ್ಷದ ಅಪ್ರಾಪ್ತೆಯನ್ನೇ ಕಿಡ್ನಾಪ್ ಮಾಡಿದ್ರಾ ಯುವಕನ ಪೋಷಕರು?

3 ತಿಂಗಳ ಹಿಂದೆ ಮದುವೆ ಮಾಡಿಕೊಡುವಂತೆ ಯುವಕನೊಬ್ಬನ ಪೋಷಕರು ಅಪ್ರಾಪ್ತೆಯ ಮನೆಗೆ ಬಂದಿದ್ದರು. ಈ ವೇಳೆ ನಮ್ಮ ಮಗಳಿಗೆ ಕೇವಲ 15 ವರ್ಷ ವಯಸ್ಸು ಎಂದು ಅಪ್ರಾಪ್ತೆಯಾಗಿದ್ದ ಹಿನ್ನೆಲೆ ಮದುವೆಗೆ ಪೋಷಕರು ನಿರಾಕರಿಸಿದ್ದರು. ಆದ್ರೆ ಯುವಕನ ಪೋಷಕರು ಮದುವೆ ಮಾಡಿಕೊಡದಿದ್ದರೆ ಪರಿಣಾಮವನ್ನು ಎದುರಿಸುತ್ತೀರಿ ಎಂದು ಅಪ್ರಾಪ್ತೆ ಪೋಷಕರಿಗೆ ಎಚ್ಚರಿಕೆ ನೀಡಿ ಹೋಗಿದ್ದರು.

ಮದುವೆ ನಿರಾಕರಿಸಿದಕ್ಕೆ 15 ವರ್ಷದ ಅಪ್ರಾಪ್ತೆಯನ್ನೇ ಕಿಡ್ನಾಪ್ ಮಾಡಿದ್ರಾ ಯುವಕನ ಪೋಷಕರು?
ಸಂಗ್ರಹ ಚಿತ್ರ
ಆಯೇಷಾ ಬಾನು
|

Updated on: Feb 28, 2021 | 10:51 AM

Share

ಮೈಸೂರು: ಮದುವೆಗೆ ಪೋಷಕರು ನಿರಾಕರಿಸಿದ್ದಕ್ಕೆ ಅಪ್ರಾಪ್ತೆಯನ್ನು ಕಿಡ್ನ್ಯಾಪ್ ಮಾಡಿರುವ ಘಟನೆ ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ. ಈ ಬಗ್ಗೆ ಕಿಡ್ನ್ಯಾಪ್ ಆಗಿರುವ ಅಪ್ರಾಪ್ತೆಯ ಪೋಷಕರು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

3 ತಿಂಗಳ ಹಿಂದೆ ಮದುವೆ ಮಾಡಿಕೊಡುವಂತೆ ಯುವಕನೊಬ್ಬನ ಪೋಷಕರು ಅಪ್ರಾಪ್ತೆಯ ಮನೆಗೆ ಬಂದಿದ್ದರು. ಈ ವೇಳೆ ನಮ್ಮ ಮಗಳಿಗೆ ಕೇವಲ 15 ವರ್ಷ ವಯಸ್ಸು ಎಂದು ಅಪ್ರಾಪ್ತೆಯಾಗಿದ್ದ ಹಿನ್ನೆಲೆ ಮದುವೆಗೆ ಪೋಷಕರು ನಿರಾಕರಿಸಿದ್ದರು. ಆದ್ರೆ ಯುವಕನ ಪೋಷಕರು ಮದುವೆ ಮಾಡಿಕೊಡದಿದ್ದರೆ ಪರಿಣಾಮವನ್ನು ಎದುರಿಸುತ್ತೀರಿ ಎಂದು ಅಪ್ರಾಪ್ತೆ ಪೋಷಕರಿಗೆ ಎಚ್ಚರಿಕೆ ನೀಡಿ ಹೋಗಿದ್ದರು.

ಇದಾದ ಕಲವು ದಿನಗಳ ನಂತರ ಅಂದ್ರೆ ಫೆಬ್ರವರಿ 17ರಂದು ಅಪ್ರಾಪ್ತೆ ನಾಪತ್ತೆಯಾಗಿದ್ದಾಳೆ. ಬಾಲಕಿಗಾಗಿ ಪೋಷಕರು ತೀವ್ರ ಹುಡುಕಾಟ ನಡೆಸಿದ್ದಾರೆ. ಆದ್ರೆ ಪೋಷಕರು ಎಷ್ಟೇ ಹುಡುಕಿದರೂ ಬಾಲಕಿ ಮಾತ್ರ ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಿದ್ದ ಯುವಕನ ಪೋಷಕರ ಮೇಲೆ ಅನುಮಾನ ವ್ಯಕ್ತವಾಗಿದೆ. ಯುವಕನ ಮನೆಯಲ್ಲಿ ಯುವತಿಯನ್ನು ಇಟ್ಟುಕೊಂಡಿದ್ದಾರೆ ಎಂದು ಪೋಷಕರು ಶಂಕಿಸಿದ್ದಾರೆ. ಸದ್ಯ 15 ವರ್ಷದ ಅಪ್ರಾಪ್ತೆಯನ್ನ ಅಪಹರಿಸಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತೆಯ ಪೋಷಕರು ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Nigeria Plane Crash | ನೈಜೀರಿಯಾದಲ್ಲಿ ಕಿಡ್ನ್ಯಾಪ್ ಆಗಿದ್ದ ವಿದ್ಯಾರ್ಥಿಗಳ ರಕ್ಷಣೆಗೆ ಹೋಗ್ತಿದ್ದ ಮಿಲಿಟರಿ ವಿಮಾನ ಪತನ, 7 ಮಂದಿ ಸಾವು

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ