AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೊರವನಹಳ್ಳಿ ಮಹಾಲಕ್ಷ್ಮಿ ಸನ್ನಿಧಿಗೆ ಹರಿದು ಬಂತು ಜಣ ಜಣ ಕಾಂಚಾಣ..

ಕೊರೊನಾ ಭೀತಿ ನಡುವೆಯೂ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಮಹಾಲಕ್ಷ್ಮಿಗೆ ಕಾಣಿಕೆ ಹಣ ಭರ್ಜರಿಯಾಗಿ ಹರಿದು ಬಂದಿದೆ. ದೇಗುಲದ 8 ಹುಂಡಿಗಳಲ್ಲಿ 49,89,780 ರೂ. ಕಾಣಿಕೆ ಸಂಗ್ರಹವಾಗಿದೆ.

ಗೊರವನಹಳ್ಳಿ ಮಹಾಲಕ್ಷ್ಮಿ ಸನ್ನಿಧಿಗೆ ಹರಿದು ಬಂತು ಜಣ ಜಣ ಕಾಂಚಾಣ..
ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ
ಆಯೇಷಾ ಬಾನು
|

Updated on: Dec 04, 2020 | 1:23 PM

Share

ತುಮಕೂರು: ಕೊರೊನಾದಿಂದ ಹಳ್ಳ ಹಿಡಿದಿದ್ದ ಜನ ಜೀವನ ಈಗ ಮತ್ತೆ ಸಹಜ ಸ್ಥಿತಿಗೆ ಮರಳುತ್ತಿದೆ. ಲಸಿಕೆ ಸಿಗದಿದ್ದರೂ ಕೊರೊನಾ ವಿರುದ್ಧ ಹೋರಾಡುವ ಛಲವನ್ನು ಜನ ಕಲಿತಿದ್ದಾರೆ. ಇದಕ್ಕೆ ಪೂರಕವಾಗಿ ದೇವರ ಕೃಪ ಕಟಾಕ್ಷ ಬಯಸಿ ಜನ ಮತ್ತೆ ದೇವರುದಿಂಡಿರು ಅಂತಾ ದೇವರಿಗೆ ಮೊರೆ ಹೋಗುತ್ತಿದ್ದಾರೆ. ಹೀಗಾಗಿ ಜನ ದೇವರ ಸನ್ನಿಧಿಗೆ ಬರೋದು, ದೇವರಿಗೆ ಕಾಣಿಕೆ ಹಾಕುವುದು ಸಾಮಾನ್ಯವಾಗಿ ಕಂಡುಬರುತ್ತಿದೆ.

ಸುಮಾರು ಅರ್ಧ ಕೋಟಿ ರೂ ಕಾಣಿಕೆ  ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಮಹಾಲಕ್ಷ್ಮಿಗೆ ಕಾಣಿಕೆ ಹಣ ಭರ್ಜರಿಯಾಗಿ ಹರಿದು ಬಂದಿದೆ. ದೇಗುಲದ 8 ಹುಂಡಿಗಳಲ್ಲಿ 49,89,780 ರೂ. ಕಾಣಿಕೆ ಸಂಗ್ರಹವಾಗಿದೆ.

ಜುಲೈ 8 ರಿಂದ ನವೆಂಬರ್ ಅಂತ್ಯದವರೆಗೆ ಬರೊಬ್ಬರಿ 50 ಲಕ್ಷ ರೂ ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾಗಿದೆ. ದೇವಸ್ಥಾನದ ಸಿಬ್ಬಂದಿ, ಅಧಿಕಾರಿಗಳು ಸೇರಿ ಒಟ್ಟು 70 ಜನರಿಂದ ಕಾಣಿಕ ಹಣ ಎಣಿಕೆ ಮಾಡಲಾಗಿದ್ದು ಈ ಕಾರ್ಯ ನಿನ್ನೆ ಪೂರ್ಣಗೊಂಡಿದೆ. ಕೊರೊನಾ ಹಿನ್ನೆಲೆಯಲ್ಲಿ ಮಾರ್ಚ್​ನಿಂದ ಜುಲೈ 8 ರವರೆಗೆ ದೇವಸ್ಥಾನದಲ್ಲಿ ಭಕ್ತರ ದರ್ಶನಕ್ಕೆ ಅವಕಾಶ ಇರಲಿಲ್ಲ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್