AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಸಿಕೆ ಹಾಕಿಸಿಕೊಂಡ್ರೂ ಕೊರೊನಾ ಬಿಡಲಿಲ್ಲ; ಒಂದೇ ವಾರಕ್ಕೆ 56 ವರ್ಷದ ಮಹಿಳೆ ಸಾವು

ಕಳೆದ ಗುರುವಾರ ವ್ಯಾಕ್ಸಿನ್ ಹಾಕಿಸಿಕೊಂಡಿದ್ದ ಮಹಿಳೆ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ವ್ಯಾಕ್ಸಿನ್ ಹಾಕಿಸಿಕೊಂಡ ಕೆಲ ದಿನಗಳ ನಂತರ ಮಹಿಳೆಗೆ ಕೆಮ್ಮು ಜ್ವರ ಬಂದಿತ್ತು, ಹುಷಾರಿರಲಿಲ್ಲ ಹೀಗಾಗಿ ಆಸ್ಪತ್ರೆಗೆ ಹೋಗಿ ಚೆಕ್ ಮಾಡಿಸಿದ್ದಾರೆ. ಆಗ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಲಸಿಕೆ ಹಾಕಿಸಿಕೊಂಡ್ರೂ ಕೊರೊನಾ ಬಿಡಲಿಲ್ಲ; ಒಂದೇ ವಾರಕ್ಕೆ 56 ವರ್ಷದ ಮಹಿಳೆ ಸಾವು
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
| Edited By: |

Updated on:Apr 22, 2021 | 4:05 PM

Share

ಬೆಂಗಳೂರು: ಕೊರೊನಾ ಬರಬಾರದು ಎಂದು ಕೊರೊನಾ ಲಸಿಕೆ ಹಾಕಿಸಿಕೊಂಡ್ರು. ಆದ್ರೆ ಲಸಿಕೆ ಪಡೆದ ಒಂದು ವಾರಕ್ಕೆ ಮಹಿಳೆ ಮೃತಪಟ್ಟಿದ್ದಾರೆ. 56 ವರ್ಷದ ಮಹಿಳೆ ಕೊರೊನಾಗೆ ಬಲಿಯಾಗಿರುವ ಘಟನೆ ನಡೆದಿದೆ.

ಕಳೆದ ಗುರುವಾರ ವ್ಯಾಕ್ಸಿನ್ ಹಾಕಿಸಿಕೊಂಡಿದ್ದ ಮಹಿಳೆ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ವ್ಯಾಕ್ಸಿನ್ ಹಾಕಿಸಿಕೊಂಡ ಕೆಲ ದಿನಗಳ ನಂತರ ಮಹಿಳೆಗೆ ಕೆಮ್ಮು ಜ್ವರ ಬಂದಿತ್ತು, ಹುಷಾರಿರಲಿಲ್ಲ ಹೀಗಾಗಿ ಆಸ್ಪತ್ರೆಗೆ ಹೋಗಿ ಚೆಕ್ ಮಾಡಿಸಿದ್ದಾರೆ. ಆಗ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಬಳಿಕ ಆಸ್ಪತ್ರೆಗೆ ಸೇರಿಸೋದಕ್ಕೆ ಸಾಕಷ್ಟು ಪ್ರಯತ್ನ ಪಟ್ವಿದ್ದಾರೆ. ಆದ್ರೆ ಬಿಬಿಎಂಪಿ ಯಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಕೊನೆಗೆ ಮಹಿಳೆ ಮನೆಯಲ್ಲೇ ಇದ್ದು ನಿನ್ನೆ ಮಧ್ಯಾಹ್ನ ಸಾವನ್ನಪ್ಪಿದ್ದಾರೆ. ಸತ್ತ ಮೇಲೆ ಕೊರೊನಾ ಮೃತರಿಗೆ ಯಾವ ರೀತಿ ಅಂತ್ಯಕ್ರಿಯೆ ಮಾಡಬೇಕು ಎಂಬುವುದೂ ತಿಳಿಯದೆ ಕುಟುಂಬಸ್ಥರು ಪರದಾಡಿದ್ದಾರೆ. ಆಸ್ಪತ್ರೆಯಲ್ಲಿ ಬೆಡ್ ಸಿಕ್ಕಿದಿದ್ದರೆ ಮಹಿಳೆ ಬದುಕುಳಿತಿದ್ರು ಎಂದು ಸುಮನಹಳ್ಳಿ ಚಿತಾಗಾರ ಮುಂದೆ ಮೃತಳ ಸಂಬಂಧಿ ಅಳಲು ತೋಡಿಕೊಂಡಿದ್ದಾರೆ.

ಇನ್ನು ಮತ್ತೊಂದು ಕಡೆ ಐಸಿಯುನಲ್ಲಿ ಅಡ್ಮಿಟ್ ಮಾಡಿರುವ ಪೇಷಂಟ್ ಸ್ಥಿತಿ ಕಂಡು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಜೊತೆಗೆ ಆಸ್ಪತ್ರೆ ಬಳಿ ತಮ್ಮ ಸಂಬಂಧಿಗಳನ್ನ ಕಳೆದುಕೊಂಡಿರೋರು ಕಣ್ಣೀರು ಹಾಕುತ್ತಿದ್ದಾರೆ. ಸರಿಯಾದ ಸಮಯಕ್ಕೆ ಬೆಡ್ ಸಿಕ್ಕಿದ್ರೆ ಬದುಕುಳಿಯುತ್ತಿದ್ರು ಅಂತ ಅಳಲು ತೋಡಿಕೊಳ್ತಿದ್ದಾರೆ. ಆಸ್ಪತ್ರೆ ಮುಂಭಾಗದಲ್ಲಿ ರೋಗಿ ಕುಟುಂಬದವರ ಗೋಳು ಕೇಳೋರಿಲ್ಲ. ಅಪ್ಪನಿಗೆ ಸೀರಿಯಸ್ ಆಗಿರೋದನ್ನ ಕಂಡು ದುಖಿಸುತ್ತಿರೋ ಮಗ ಹಾಗೂ ತಾಯಿ. ಐಸಿಯು ಮುಂದೆ ಕೆಮ್ಮುತ್ತ ಕಣ್ಣೀರಿಡ್ತಿರೋ ವ್ಯಕ್ತಿ. ಇಂತಹ ದೃಶ್ಯಗಳು ಬೆಂಗಳೂರಿನಲ್ಲಿ ಸಾಮಾನವಾಗಿದೆ. ನಗರದ ಪ್ರತಿ ಆಸ್ಪತ್ರೆ ಮುಂದೆ ಇಂತಹ ದೃಶ್ಯಗಳು ನಡೆಯುತ್ತಿವೆ. ಬೆಂಗಳೂರಿನ ಸ್ಥಿತಿ ತುಂಬಾ ಹೀನಾಯವಾಗಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಪಡೆದರೂ ಅನಾರೋಗ್ಯ.. ಗಂಟಲು ದ್ರವ ಪರೀಕ್ಷೆಗೆ ಕೊಟ್ಟು ಮನೆಗೆ ಬಂದ ವೃದ್ಧ ಕುಸಿದು ಬಿದ್ದು ಸಾವು

Published On - 3:20 pm, Thu, 22 April 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ