AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷುಲಕ ಕಾರಣಕ್ಕೆ ಮಾರಾಮಾರಿ: ಒಬ್ಬನ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ

ಹಾಸನ: ಕ್ಷುಲಕ ಕಾರಣಕ್ಕೆ ಯುವಕರ ಎರಡು ಗುಂಪುಗಳ ನಡುವೆ ನೆಡೆದ ಮಾರಮಾರಿಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಹಾಸನದ ರಿಂಗ್ ರಸ್ತೆಯಲ್ಲಿರುವ ಉಲ್ಲಾಸ್ ಬಾರ್ ಬಳಿ ನೆಡೆದಿದೆ. ಆಗಿದ್ದಾದರು ಏನು? ನಗರದ ರಿಂಗ್ ರಸ್ತೆಯಲ್ಲಿರುವ ಉಲ್ಲಾಸ್ ಬಾರ್ ಬಳಿ ತನ್ನ ಸ್ನೇಹಿತರೊಂದಿಗೆ ನಿಂತಿದ್ದ ಮನು ಎಂಬ ಯುವಕನೆಡೆಗೆ ಕುಡಿದ ಮತ್ತಿನಲ್ಲಿದ್ದ ಪುನೀತ್ ಹಾಗೂ ಚಂದನ್ ಎಂಬಿಬ್ಬರು ಬಾಟಲ್ ಬಿಸಾಡಿದ್ದಾರೆ. ಇದನ್ನು ಪ್ರಶ್ನಿಸಿದ ಮನುವಿನ ಮೇಲೆ ಪುನೀತ್ ಹಾಗೂ ಚಂದನ್ ಹಲ್ಲೆ ಮಾಡಿದ್ದಾರೆ. […]

ಕ್ಷುಲಕ ಕಾರಣಕ್ಕೆ ಮಾರಾಮಾರಿ: ಒಬ್ಬನ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ
ಸಾಧು ಶ್ರೀನಾಥ್​
|

Updated on:Jul 17, 2020 | 12:37 PM

Share

ಹಾಸನ: ಕ್ಷುಲಕ ಕಾರಣಕ್ಕೆ ಯುವಕರ ಎರಡು ಗುಂಪುಗಳ ನಡುವೆ ನೆಡೆದ ಮಾರಮಾರಿಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಹಾಸನದ ರಿಂಗ್ ರಸ್ತೆಯಲ್ಲಿರುವ ಉಲ್ಲಾಸ್ ಬಾರ್ ಬಳಿ ನೆಡೆದಿದೆ.

ಆಗಿದ್ದಾದರು ಏನು? ನಗರದ ರಿಂಗ್ ರಸ್ತೆಯಲ್ಲಿರುವ ಉಲ್ಲಾಸ್ ಬಾರ್ ಬಳಿ ತನ್ನ ಸ್ನೇಹಿತರೊಂದಿಗೆ ನಿಂತಿದ್ದ ಮನು ಎಂಬ ಯುವಕನೆಡೆಗೆ ಕುಡಿದ ಮತ್ತಿನಲ್ಲಿದ್ದ ಪುನೀತ್ ಹಾಗೂ ಚಂದನ್ ಎಂಬಿಬ್ಬರು ಬಾಟಲ್ ಬಿಸಾಡಿದ್ದಾರೆ. ಇದನ್ನು ಪ್ರಶ್ನಿಸಿದ ಮನುವಿನ ಮೇಲೆ ಪುನೀತ್ ಹಾಗೂ ಚಂದನ್ ಹಲ್ಲೆ ಮಾಡಿದ್ದಾರೆ.

ನಂತರ ಘಟನಾ ಸ್ಥಳಕ್ಕೆ ಬಂದ ಮನುವಿನ ಸ್ನೇಹಿತರು ಪುನೀತ್ ಹಾಗೂ ಚಂದನ್ ಮೇಲೆ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಪುನೀತ್(28) ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೆ ಸಾವನ್ನಪ್ಪಿದ್ದು, ಚಂದನ್ ಗೆ ಗಂಭೀರ ಗಾಯಗಳಾಗಿವೆ. ಹಾಸನ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Published On - 12:34 pm, Fri, 17 July 20

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ