AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಷುಲಕ ಕಾರಣಕ್ಕೆ ಮಾರಾಮಾರಿ: ಒಬ್ಬನ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ

ಹಾಸನ: ಕ್ಷುಲಕ ಕಾರಣಕ್ಕೆ ಯುವಕರ ಎರಡು ಗುಂಪುಗಳ ನಡುವೆ ನೆಡೆದ ಮಾರಮಾರಿಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಹಾಸನದ ರಿಂಗ್ ರಸ್ತೆಯಲ್ಲಿರುವ ಉಲ್ಲಾಸ್ ಬಾರ್ ಬಳಿ ನೆಡೆದಿದೆ. ಆಗಿದ್ದಾದರು ಏನು? ನಗರದ ರಿಂಗ್ ರಸ್ತೆಯಲ್ಲಿರುವ ಉಲ್ಲಾಸ್ ಬಾರ್ ಬಳಿ ತನ್ನ ಸ್ನೇಹಿತರೊಂದಿಗೆ ನಿಂತಿದ್ದ ಮನು ಎಂಬ ಯುವಕನೆಡೆಗೆ ಕುಡಿದ ಮತ್ತಿನಲ್ಲಿದ್ದ ಪುನೀತ್ ಹಾಗೂ ಚಂದನ್ ಎಂಬಿಬ್ಬರು ಬಾಟಲ್ ಬಿಸಾಡಿದ್ದಾರೆ. ಇದನ್ನು ಪ್ರಶ್ನಿಸಿದ ಮನುವಿನ ಮೇಲೆ ಪುನೀತ್ ಹಾಗೂ ಚಂದನ್ ಹಲ್ಲೆ ಮಾಡಿದ್ದಾರೆ. […]

ಕ್ಷುಲಕ ಕಾರಣಕ್ಕೆ ಮಾರಾಮಾರಿ: ಒಬ್ಬನ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ
ಸಾಧು ಶ್ರೀನಾಥ್​
|

Updated on:Jul 17, 2020 | 12:37 PM

Share

ಹಾಸನ: ಕ್ಷುಲಕ ಕಾರಣಕ್ಕೆ ಯುವಕರ ಎರಡು ಗುಂಪುಗಳ ನಡುವೆ ನೆಡೆದ ಮಾರಮಾರಿಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಹಾಸನದ ರಿಂಗ್ ರಸ್ತೆಯಲ್ಲಿರುವ ಉಲ್ಲಾಸ್ ಬಾರ್ ಬಳಿ ನೆಡೆದಿದೆ.

ಆಗಿದ್ದಾದರು ಏನು? ನಗರದ ರಿಂಗ್ ರಸ್ತೆಯಲ್ಲಿರುವ ಉಲ್ಲಾಸ್ ಬಾರ್ ಬಳಿ ತನ್ನ ಸ್ನೇಹಿತರೊಂದಿಗೆ ನಿಂತಿದ್ದ ಮನು ಎಂಬ ಯುವಕನೆಡೆಗೆ ಕುಡಿದ ಮತ್ತಿನಲ್ಲಿದ್ದ ಪುನೀತ್ ಹಾಗೂ ಚಂದನ್ ಎಂಬಿಬ್ಬರು ಬಾಟಲ್ ಬಿಸಾಡಿದ್ದಾರೆ. ಇದನ್ನು ಪ್ರಶ್ನಿಸಿದ ಮನುವಿನ ಮೇಲೆ ಪುನೀತ್ ಹಾಗೂ ಚಂದನ್ ಹಲ್ಲೆ ಮಾಡಿದ್ದಾರೆ.

ನಂತರ ಘಟನಾ ಸ್ಥಳಕ್ಕೆ ಬಂದ ಮನುವಿನ ಸ್ನೇಹಿತರು ಪುನೀತ್ ಹಾಗೂ ಚಂದನ್ ಮೇಲೆ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಪುನೀತ್(28) ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲೆ ಸಾವನ್ನಪ್ಪಿದ್ದು, ಚಂದನ್ ಗೆ ಗಂಭೀರ ಗಾಯಗಳಾಗಿವೆ. ಹಾಸನ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Published On - 12:34 pm, Fri, 17 July 20

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ