AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎಫೆಕ್ಟ್​! HMT ಲೇಔಟ್​ನಲ್ಲಿ.. ಮನೆ ಮಾಲೀಕ-ಬಾಡಿಗೆದಾರನ ನಡುವೆ ಡಿಶುಂ ಡಿಶುಂ

ಬೆಂಗಳೂರು: ಮನೆ ಖಾಲಿ ಮಾಡುವ ವಿಚಾರಕ್ಕೆ ಮನೆ ಮಾಲೀಕ ಮತ್ತು ಬಾಡಿಗೆದಾರನ ನಡುವೆ ಮಾತಿನ ಚಕಮಕಿ ನಡೆದು ಅದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಪ್ರಸಂಗ ಆರ್​.ಟಿ.ನಗರದ ಹೆಚ್​ಎಂಟಿ ಲೇಔಟ್​ನಲ್ಲಿ ನಡೆದಿದೆ. ಸೈಯದ್ ಇಲಿಯಾಸ್ ಮನೆಯಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ಮೊಹಮ್ಮದ್ ನದ್ವಿ ಬಾಡಿಗೆಗಿದ್ದಾರೆ. ದೇಶದಲ್ಲಿ ಕೊರೊನಾ ಹಾವಳಿ ಶುರುವಾದಾಗಿನಿಂದ ಕೆಲಸಕ್ಕೆ ಹೋಗಲಾಗದೆ ಹಣವಿಲ್ಲದೆ ಮನೆ ಬಾಡಿಗೆ ನೀಡಲು ಸತಾಯಿಸಿದ್ದ. ಹೀಗಾಗಿ ಮನೆ ಮಾಲೀಕ ಸೈಯದ್, ಬಾಡಿಗೆ ಹಣ ಕೊಡು ಇಲ್ಲ ಅಂದ್ರೆ ಮನೆ ಖಾಲಿ […]

ಕೊರೊನಾ ಎಫೆಕ್ಟ್​! HMT ಲೇಔಟ್​ನಲ್ಲಿ.. ಮನೆ ಮಾಲೀಕ-ಬಾಡಿಗೆದಾರನ ನಡುವೆ ಡಿಶುಂ ಡಿಶುಂ
ಆಯೇಷಾ ಬಾನು
| Edited By: |

Updated on: Nov 09, 2020 | 2:43 PM

Share

ಬೆಂಗಳೂರು: ಮನೆ ಖಾಲಿ ಮಾಡುವ ವಿಚಾರಕ್ಕೆ ಮನೆ ಮಾಲೀಕ ಮತ್ತು ಬಾಡಿಗೆದಾರನ ನಡುವೆ ಮಾತಿನ ಚಕಮಕಿ ನಡೆದು ಅದು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಪ್ರಸಂಗ ಆರ್​.ಟಿ.ನಗರದ ಹೆಚ್​ಎಂಟಿ ಲೇಔಟ್​ನಲ್ಲಿ ನಡೆದಿದೆ.

ಸೈಯದ್ ಇಲಿಯಾಸ್ ಮನೆಯಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ಮೊಹಮ್ಮದ್ ನದ್ವಿ ಬಾಡಿಗೆಗಿದ್ದಾರೆ. ದೇಶದಲ್ಲಿ ಕೊರೊನಾ ಹಾವಳಿ ಶುರುವಾದಾಗಿನಿಂದ ಕೆಲಸಕ್ಕೆ ಹೋಗಲಾಗದೆ ಹಣವಿಲ್ಲದೆ ಮನೆ ಬಾಡಿಗೆ ನೀಡಲು ಸತಾಯಿಸಿದ್ದ. ಹೀಗಾಗಿ ಮನೆ ಮಾಲೀಕ ಸೈಯದ್, ಬಾಡಿಗೆ ಹಣ ಕೊಡು ಇಲ್ಲ ಅಂದ್ರೆ ಮನೆ ಖಾಲಿ ಮಾಡು ಅಂತ ಖಡಕ್ ಆಗಿ ವಾರ್ನಿಂಗ್ ಕೊಟ್ಟಿದ್ದ. ಆದರೆ ನದ್ವಿ ನಾನು ಬಾಡಿಗೆ ಹಣ ಕೊಡಲ್ಲ ಎಂದಿದ್ದಾನೆ.

ಇದಕ್ಕೆ ರೊಚ್ಚಿಗೆದ್ದ ಮಾಲೀಕ ಬಾಡಿಗೆದಾರ ನದ್ವಿ ಜೊತೆ ಗಲಾಟೆಗೆ ಮುಂದಾಗಿದ್ದಾನೆ. ಈ ವೇಳೆ ಇಬ್ಬರೂ ಪರಸ್ಪರ ಹಲ್ಲೆ ಮಾಡಿಕೊಂಡಿದ್ದಾರೆ. ಗಲಾಟೆ ಬಳಿಕ ಆರ್​.ಟಿ.ನಗರ ಠಾಣೆಯಲ್ಲಿ ಪರಸ್ಪರ ದೂರು ದಾಖಲಿಸಿದ್ದಾರೆ. ಸದ್ಯ ಇಬ್ಬರ ವಿರುದ್ಧವೂ ಕೇಸ್ ದಾಖಲಿಸಿಕೊಂಡು ಪೊಲೀಸರು ತನಿಖೆ ಮಾಡ್ತಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ