AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರಂಡಿ ವಿಚಾರಕ್ಕೆ ಎರಡು ಕುಂಟುಂಬಗಳ ನಡುವೆ ಕಲ್ಲು, ದೊಣ್ಣೆ ಮತ್ತು ಚಾಕುವಿನಿಂದ ಬಿಗ್ ಫೈಟ್.. ಮಹಿಳೆ ಕೈ‌ ಬೆರಳು ಕಟ್

ಗುಂಡುಮಗೆರೆ ಹೊಸಹಳ್ಳಿ ಗ್ರಾಮದಲ್ಲಿ ಚರಂಡಿ ವಿಚಾರಕ್ಕೆ ಎರಡು ಕುಟುಂಬಗಳು ಹೊಡೆದಾಡಿಕೊಂಡಿದ್ದು ಘಟನೆಯಲ್ಲಿ ಮಹಿಳೆಯ ಕೈ‌ ಬೆರಳು ಕಟ್ ಆಗಿದೆ.

ಚರಂಡಿ ವಿಚಾರಕ್ಕೆ ಎರಡು ಕುಂಟುಂಬಗಳ ನಡುವೆ ಕಲ್ಲು, ದೊಣ್ಣೆ ಮತ್ತು ಚಾಕುವಿನಿಂದ ಬಿಗ್ ಫೈಟ್.. ಮಹಿಳೆ ಕೈ‌ ಬೆರಳು ಕಟ್
ಕುಂಟುಂಬಗಳ ನಡುವೆ ಮಾರಾಮಾರಿ
ಆಯೇಷಾ ಬಾನು
|

Updated on:Nov 26, 2020 | 10:21 AM

Share

ದೊಡ್ಡಬಳ್ಳಾಪುರ: ಚರಂಡಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಗುಂಡುಮಗೆರೆ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೋಪದ ಕೈಗೆ ಬುದ್ದಿ ಕೊಡಬಾರದು ಎಂಬ ಮಾತಿದೆ. ಆದ್ರೆ ಇಲ್ಲಿ ಆಗಿದ್ದೂ ಅದೇ. ಕೇವಲ ಮಾತಿನಿಂದ ಬಗೆ ಹರಿಯುತ್ತಿದ್ದ ಸಮಸ್ಯೆಯನ್ನು ಬೀದಿ ರಂಪಾಟವನ್ನಾಗಿ ಮಾಡಿಕೊಂಡಿದ್ದಾರೆ. ಎರಡೂ ಕುಟುಂಬಗಳು ಪರಸ್ಪರ ಕಲ್ಲು, ದೊಣ್ಣೆ ಮತ್ತು ಚಾಕುವಿನಿಂದ ಹೊಡೆದಾಡಿಕೊಂಡಿವೆ.

ಚರಂಡಿ ವಿಚಾರಕ್ಕೆ ಮೊದಲಿಗೆ ಸಿದ್ದಮ್ಮ ಮತ್ತು ಗಂಗಾದರ್ ಎಂಬುವರ ನಡುವೆ ಗಲಾಟೆ ಶುರುವಾಗಿ ಅದು ಭೀಕರ ಘಟನೆಗೆ ಕಾರಣವಾಗಿದೆ. ಕುಟುಂಬಗಳು ರಕ್ತ ಬರುವಂತೆ ಹೊಡೆದಾಡಿಕೊಂಡಿದ್ದು ಗಲಾಟೆಯಲ್ಲಿ ಸಿದ್ದಮ್ಮ ಎಂಬುವವರ ಕೈ‌ ಬೆರಳು ಕಟ್ ಆಗಿ ಆಸ್ವತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡು ಕುಟುಂಬಗಳ ಹೊಡೆದಾಟದ ದೃಶ್ಯ ಮೊಬೈಲ್​ನಲ್ಲಿ ಸೆರೆ ಹಿಡಿಯಲಾಗಿದೆ. ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‌ಘಟನೆ ನಡೆದಿದೆ.

Published On - 8:51 am, Thu, 26 November 20

ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ