AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರಂಡಿ ವಿಚಾರಕ್ಕೆ ಎರಡು ಕುಂಟುಂಬಗಳ ನಡುವೆ ಕಲ್ಲು, ದೊಣ್ಣೆ ಮತ್ತು ಚಾಕುವಿನಿಂದ ಬಿಗ್ ಫೈಟ್.. ಮಹಿಳೆ ಕೈ‌ ಬೆರಳು ಕಟ್

ಗುಂಡುಮಗೆರೆ ಹೊಸಹಳ್ಳಿ ಗ್ರಾಮದಲ್ಲಿ ಚರಂಡಿ ವಿಚಾರಕ್ಕೆ ಎರಡು ಕುಟುಂಬಗಳು ಹೊಡೆದಾಡಿಕೊಂಡಿದ್ದು ಘಟನೆಯಲ್ಲಿ ಮಹಿಳೆಯ ಕೈ‌ ಬೆರಳು ಕಟ್ ಆಗಿದೆ.

ಚರಂಡಿ ವಿಚಾರಕ್ಕೆ ಎರಡು ಕುಂಟುಂಬಗಳ ನಡುವೆ ಕಲ್ಲು, ದೊಣ್ಣೆ ಮತ್ತು ಚಾಕುವಿನಿಂದ ಬಿಗ್ ಫೈಟ್.. ಮಹಿಳೆ ಕೈ‌ ಬೆರಳು ಕಟ್
ಕುಂಟುಂಬಗಳ ನಡುವೆ ಮಾರಾಮಾರಿ
ಆಯೇಷಾ ಬಾನು
ಆಯೇಷಾ ಬಾನು|

Updated on:Nov 26, 2020 | 10:21 AM

Share

ದೊಡ್ಡಬಳ್ಳಾಪುರ: ಚರಂಡಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಗುಂಡುಮಗೆರೆ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೋಪದ ಕೈಗೆ ಬುದ್ದಿ ಕೊಡಬಾರದು ಎಂಬ ಮಾತಿದೆ. ಆದ್ರೆ ಇಲ್ಲಿ ಆಗಿದ್ದೂ ಅದೇ. ಕೇವಲ ಮಾತಿನಿಂದ ಬಗೆ ಹರಿಯುತ್ತಿದ್ದ ಸಮಸ್ಯೆಯನ್ನು ಬೀದಿ ರಂಪಾಟವನ್ನಾಗಿ ಮಾಡಿಕೊಂಡಿದ್ದಾರೆ. ಎರಡೂ ಕುಟುಂಬಗಳು ಪರಸ್ಪರ ಕಲ್ಲು, ದೊಣ್ಣೆ ಮತ್ತು ಚಾಕುವಿನಿಂದ ಹೊಡೆದಾಡಿಕೊಂಡಿವೆ.

ಚರಂಡಿ ವಿಚಾರಕ್ಕೆ ಮೊದಲಿಗೆ ಸಿದ್ದಮ್ಮ ಮತ್ತು ಗಂಗಾದರ್ ಎಂಬುವರ ನಡುವೆ ಗಲಾಟೆ ಶುರುವಾಗಿ ಅದು ಭೀಕರ ಘಟನೆಗೆ ಕಾರಣವಾಗಿದೆ. ಕುಟುಂಬಗಳು ರಕ್ತ ಬರುವಂತೆ ಹೊಡೆದಾಡಿಕೊಂಡಿದ್ದು ಗಲಾಟೆಯಲ್ಲಿ ಸಿದ್ದಮ್ಮ ಎಂಬುವವರ ಕೈ‌ ಬೆರಳು ಕಟ್ ಆಗಿ ಆಸ್ವತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡು ಕುಟುಂಬಗಳ ಹೊಡೆದಾಟದ ದೃಶ್ಯ ಮೊಬೈಲ್​ನಲ್ಲಿ ಸೆರೆ ಹಿಡಿಯಲಾಗಿದೆ. ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‌ಘಟನೆ ನಡೆದಿದೆ.

Published On - 8:51 am, Thu, 26 November 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!