AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚರಂಡಿ ವಿಚಾರಕ್ಕೆ ಎರಡು ಕುಂಟುಂಬಗಳ ನಡುವೆ ಕಲ್ಲು, ದೊಣ್ಣೆ ಮತ್ತು ಚಾಕುವಿನಿಂದ ಬಿಗ್ ಫೈಟ್.. ಮಹಿಳೆ ಕೈ‌ ಬೆರಳು ಕಟ್

ಗುಂಡುಮಗೆರೆ ಹೊಸಹಳ್ಳಿ ಗ್ರಾಮದಲ್ಲಿ ಚರಂಡಿ ವಿಚಾರಕ್ಕೆ ಎರಡು ಕುಟುಂಬಗಳು ಹೊಡೆದಾಡಿಕೊಂಡಿದ್ದು ಘಟನೆಯಲ್ಲಿ ಮಹಿಳೆಯ ಕೈ‌ ಬೆರಳು ಕಟ್ ಆಗಿದೆ.

ಚರಂಡಿ ವಿಚಾರಕ್ಕೆ ಎರಡು ಕುಂಟುಂಬಗಳ ನಡುವೆ ಕಲ್ಲು, ದೊಣ್ಣೆ ಮತ್ತು ಚಾಕುವಿನಿಂದ ಬಿಗ್ ಫೈಟ್.. ಮಹಿಳೆ ಕೈ‌ ಬೆರಳು ಕಟ್
ಕುಂಟುಂಬಗಳ ನಡುವೆ ಮಾರಾಮಾರಿ
ಆಯೇಷಾ ಬಾನು
|

Updated on:Nov 26, 2020 | 10:21 AM

Share

ದೊಡ್ಡಬಳ್ಳಾಪುರ: ಚರಂಡಿ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಗುಂಡುಮಗೆರೆ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕೋಪದ ಕೈಗೆ ಬುದ್ದಿ ಕೊಡಬಾರದು ಎಂಬ ಮಾತಿದೆ. ಆದ್ರೆ ಇಲ್ಲಿ ಆಗಿದ್ದೂ ಅದೇ. ಕೇವಲ ಮಾತಿನಿಂದ ಬಗೆ ಹರಿಯುತ್ತಿದ್ದ ಸಮಸ್ಯೆಯನ್ನು ಬೀದಿ ರಂಪಾಟವನ್ನಾಗಿ ಮಾಡಿಕೊಂಡಿದ್ದಾರೆ. ಎರಡೂ ಕುಟುಂಬಗಳು ಪರಸ್ಪರ ಕಲ್ಲು, ದೊಣ್ಣೆ ಮತ್ತು ಚಾಕುವಿನಿಂದ ಹೊಡೆದಾಡಿಕೊಂಡಿವೆ.

ಚರಂಡಿ ವಿಚಾರಕ್ಕೆ ಮೊದಲಿಗೆ ಸಿದ್ದಮ್ಮ ಮತ್ತು ಗಂಗಾದರ್ ಎಂಬುವರ ನಡುವೆ ಗಲಾಟೆ ಶುರುವಾಗಿ ಅದು ಭೀಕರ ಘಟನೆಗೆ ಕಾರಣವಾಗಿದೆ. ಕುಟುಂಬಗಳು ರಕ್ತ ಬರುವಂತೆ ಹೊಡೆದಾಡಿಕೊಂಡಿದ್ದು ಗಲಾಟೆಯಲ್ಲಿ ಸಿದ್ದಮ್ಮ ಎಂಬುವವರ ಕೈ‌ ಬೆರಳು ಕಟ್ ಆಗಿ ಆಸ್ವತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡು ಕುಟುಂಬಗಳ ಹೊಡೆದಾಟದ ದೃಶ್ಯ ಮೊಬೈಲ್​ನಲ್ಲಿ ಸೆರೆ ಹಿಡಿಯಲಾಗಿದೆ. ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‌ಘಟನೆ ನಡೆದಿದೆ.

Published On - 8:51 am, Thu, 26 November 20

Follow Us
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!
ಕತ್ತಲಲ್ಲಿ ಬಂದ್ರು,ಕಾರಲ್ಲಿ ಬಂದು ಹಸು ಕದ್ಕೊಂಡು ಹೋದ್ರು!