AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಡಿದ ಮತ್ತಿನಲ್ಲಿ ಮರದ ತುಂಡುಗಳಿಂದ ಮಾರಾಮಾರಿ, ಒಬ್ಬ ಸಾವು

ಚಿಕ್ಕಬಳ್ಳಾಪುರ: ಕುಡಿದ ಮತ್ತಿನಲ್ಲಿ ಮರದ ತುಂಡುಗಳಿಂದ ಸ್ನೇಹಿತರು ಮತ್ತು ಮಹಿಳೆ ಹೊಡೆದಾಡಿಕೊಂಡು ಒಬ್ಬ ಮೃತಪಟ್ಟಿರುವ ಘಟನೆ ಚಿಂತಾಮಣಿ ನಗರದಲ್ಲಿ ನಡೆದಿದೆ. ಪರಸ್ಪರ ನಡೆದ ಮಾರಾಮಾರಿಯಲ್ಲಿ ನಟರಾಜ್(40) ದಾರುಣವಾಗಿ ಹತ್ಯೆಗೀಡಾಗಿದ್ದಾನೆ. ಮಾರಾಮಾರಿಯಲ್ಲಿ ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ನಟರಾಜ್ ಪತ್ನಿ ಮುನಿಲಕ್ಷ್ಮಮ್ಮ ಹಾಗೂ ರಾಮಾಂಜಿ ಎಂಬುವರು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸ್ಥಳಕ್ಕೆ ಪ್ರಭಾರಿ ಎಸ್​ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪ್ರಕರಣ ಸಂಬಂಧ ಆರೋಪಿ ಪ್ರಶಾಂತ್​ನನ್ನು ಪೊಲೀಸರು […]

ಕುಡಿದ ಮತ್ತಿನಲ್ಲಿ ಮರದ ತುಂಡುಗಳಿಂದ ಮಾರಾಮಾರಿ, ಒಬ್ಬ ಸಾವು
ಸಾಧು ಶ್ರೀನಾಥ್​
|

Updated on: Feb 23, 2020 | 4:11 PM

Share

ಚಿಕ್ಕಬಳ್ಳಾಪುರ: ಕುಡಿದ ಮತ್ತಿನಲ್ಲಿ ಮರದ ತುಂಡುಗಳಿಂದ ಸ್ನೇಹಿತರು ಮತ್ತು ಮಹಿಳೆ ಹೊಡೆದಾಡಿಕೊಂಡು ಒಬ್ಬ ಮೃತಪಟ್ಟಿರುವ ಘಟನೆ ಚಿಂತಾಮಣಿ ನಗರದಲ್ಲಿ ನಡೆದಿದೆ. ಪರಸ್ಪರ ನಡೆದ ಮಾರಾಮಾರಿಯಲ್ಲಿ ನಟರಾಜ್(40) ದಾರುಣವಾಗಿ ಹತ್ಯೆಗೀಡಾಗಿದ್ದಾನೆ.

ಮಾರಾಮಾರಿಯಲ್ಲಿ ಮತ್ತಿಬ್ಬರ ಸ್ಥಿತಿ ಗಂಭೀರವಾಗಿದ್ದು, ನಟರಾಜ್ ಪತ್ನಿ ಮುನಿಲಕ್ಷ್ಮಮ್ಮ ಹಾಗೂ ರಾಮಾಂಜಿ ಎಂಬುವರು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸ್ಥಳಕ್ಕೆ ಪ್ರಭಾರಿ ಎಸ್​ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಂತಾಮಣಿ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪ್ರಕರಣ ಸಂಬಂಧ ಆರೋಪಿ ಪ್ರಶಾಂತ್​ನನ್ನು ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಇಂಟರ್​ನ್ಯಾಷನಲ್​ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ಬರೆದ ಆಂಡ್ರೀಸ್ ಗೌಸ್
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ