AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಪೊಲೀಸರ ಕಾರ್ಯಾಚರಣೆ; ಸಿನಿಮೀಯ ರೀತಿ ಚೇಸ್ ಮಾಡಿ 6 ಆರೋಪಿಗಳ ಬಂಧನ

ಕೋಲಾರ: ಅಕ್ರಮವಾಗಿ ರಕ್ತಚಂದನ ಮರದ ತುಂಡು ಸಾಗಿಸ್ತಿದ್ದ ಕಾರಿನ ಮೇಲೆ ಆಂಧ್ರ ಪೊಲೀಸರು ಫೈರಿಂಗ್ ಮಾಡಿ ಆರೋಪಿಗಳನ್ನು ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ಬೆಳಗಾನಹಳ್ಳಿ ಗೇಟ್ ಬಳಿ ನಡೆದಿದೆ. ಆಂಧ್ರ ಪ್ರದೇಶದಿಂದ ಬೆಂಗಳೂರು ಕಡೆ ಹೊರಟಿದ್ದ ಇನ್ನೋವಾ ಹಾಗೂ ಮಾರುತಿ ಕಾರುಗಳನ್ನು ಆಂಧ್ರ ಪೊಲೀಸರು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿಕೊಂಡು ಬಂದು ಬೆಳಗಾನಹಳ್ಳಿ ಗೇಟ್ ಬಳಿ ಕಾರಿನ ಚಕ್ರಕ್ಕೆ ಗುಂಡು ಹೊಡೆಯುವ ಮೂಲಕ ಅಕ್ರಮವನ್ನು ತಡೆದಿದ್ದಾರೆ. ಈ ಸಂಬಂಧ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಹಾಗೂ ಬಂಧಿತರಿಂದ ಲಕ್ಷಾಂತರ […]

ಆಂಧ್ರ ಪೊಲೀಸರ ಕಾರ್ಯಾಚರಣೆ; ಸಿನಿಮೀಯ ರೀತಿ ಚೇಸ್ ಮಾಡಿ 6 ಆರೋಪಿಗಳ ಬಂಧನ
ರಕ್ತಚಂದನ ಸಾಗಿಸುತ್ತಿದ್ದ ಕಾರಿನ ಮೇಲೆ ಫೈರಿಂಗ್
ಆಯೇಷಾ ಬಾನು
| Edited By: |

Updated on: Feb 01, 2021 | 11:50 AM

Share

ಕೋಲಾರ: ಅಕ್ರಮವಾಗಿ ರಕ್ತಚಂದನ ಮರದ ತುಂಡು ಸಾಗಿಸ್ತಿದ್ದ ಕಾರಿನ ಮೇಲೆ ಆಂಧ್ರ ಪೊಲೀಸರು ಫೈರಿಂಗ್ ಮಾಡಿ ಆರೋಪಿಗಳನ್ನು ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ಬೆಳಗಾನಹಳ್ಳಿ ಗೇಟ್ ಬಳಿ ನಡೆದಿದೆ.

ಆಂಧ್ರ ಪ್ರದೇಶದಿಂದ ಬೆಂಗಳೂರು ಕಡೆ ಹೊರಟಿದ್ದ ಇನ್ನೋವಾ ಹಾಗೂ ಮಾರುತಿ ಕಾರುಗಳನ್ನು ಆಂಧ್ರ ಪೊಲೀಸರು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿಕೊಂಡು ಬಂದು ಬೆಳಗಾನಹಳ್ಳಿ ಗೇಟ್ ಬಳಿ ಕಾರಿನ ಚಕ್ರಕ್ಕೆ ಗುಂಡು ಹೊಡೆಯುವ ಮೂಲಕ ಅಕ್ರಮವನ್ನು ತಡೆದಿದ್ದಾರೆ.

ಈ ಸಂಬಂಧ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಹಾಗೂ ಬಂಧಿತರಿಂದ ಲಕ್ಷಾಂತರ ಮೌಲ್ಯದ ರಕ್ತಚಂದನ ವಶಕ್ಕೆ ಪಡೆಯಲಾಗಿದೆ. ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಿನಿಮೀಯ ರೀತಿಯಲ್ಲಿ ಪೊಲೀಸ್ ಜೀಪ್ ಗುದ್ದಿ, ರಕ್ತಚಂದನ ಮರಗಳ್ಳರನ್ನ ಸೆರೆ ಹಿಡಿದ ಖಾಕಿ ಪಡೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್