AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಪೊಲೀಸರ ಕಾರ್ಯಾಚರಣೆ; ಸಿನಿಮೀಯ ರೀತಿ ಚೇಸ್ ಮಾಡಿ 6 ಆರೋಪಿಗಳ ಬಂಧನ

ಕೋಲಾರ: ಅಕ್ರಮವಾಗಿ ರಕ್ತಚಂದನ ಮರದ ತುಂಡು ಸಾಗಿಸ್ತಿದ್ದ ಕಾರಿನ ಮೇಲೆ ಆಂಧ್ರ ಪೊಲೀಸರು ಫೈರಿಂಗ್ ಮಾಡಿ ಆರೋಪಿಗಳನ್ನು ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ಬೆಳಗಾನಹಳ್ಳಿ ಗೇಟ್ ಬಳಿ ನಡೆದಿದೆ. ಆಂಧ್ರ ಪ್ರದೇಶದಿಂದ ಬೆಂಗಳೂರು ಕಡೆ ಹೊರಟಿದ್ದ ಇನ್ನೋವಾ ಹಾಗೂ ಮಾರುತಿ ಕಾರುಗಳನ್ನು ಆಂಧ್ರ ಪೊಲೀಸರು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿಕೊಂಡು ಬಂದು ಬೆಳಗಾನಹಳ್ಳಿ ಗೇಟ್ ಬಳಿ ಕಾರಿನ ಚಕ್ರಕ್ಕೆ ಗುಂಡು ಹೊಡೆಯುವ ಮೂಲಕ ಅಕ್ರಮವನ್ನು ತಡೆದಿದ್ದಾರೆ. ಈ ಸಂಬಂಧ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಹಾಗೂ ಬಂಧಿತರಿಂದ ಲಕ್ಷಾಂತರ […]

ಆಂಧ್ರ ಪೊಲೀಸರ ಕಾರ್ಯಾಚರಣೆ; ಸಿನಿಮೀಯ ರೀತಿ ಚೇಸ್ ಮಾಡಿ 6 ಆರೋಪಿಗಳ ಬಂಧನ
ರಕ್ತಚಂದನ ಸಾಗಿಸುತ್ತಿದ್ದ ಕಾರಿನ ಮೇಲೆ ಫೈರಿಂಗ್
ಆಯೇಷಾ ಬಾನು
| Edited By: |

Updated on: Feb 01, 2021 | 11:50 AM

Share

ಕೋಲಾರ: ಅಕ್ರಮವಾಗಿ ರಕ್ತಚಂದನ ಮರದ ತುಂಡು ಸಾಗಿಸ್ತಿದ್ದ ಕಾರಿನ ಮೇಲೆ ಆಂಧ್ರ ಪೊಲೀಸರು ಫೈರಿಂಗ್ ಮಾಡಿ ಆರೋಪಿಗಳನ್ನು ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ಬೆಳಗಾನಹಳ್ಳಿ ಗೇಟ್ ಬಳಿ ನಡೆದಿದೆ.

ಆಂಧ್ರ ಪ್ರದೇಶದಿಂದ ಬೆಂಗಳೂರು ಕಡೆ ಹೊರಟಿದ್ದ ಇನ್ನೋವಾ ಹಾಗೂ ಮಾರುತಿ ಕಾರುಗಳನ್ನು ಆಂಧ್ರ ಪೊಲೀಸರು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿಕೊಂಡು ಬಂದು ಬೆಳಗಾನಹಳ್ಳಿ ಗೇಟ್ ಬಳಿ ಕಾರಿನ ಚಕ್ರಕ್ಕೆ ಗುಂಡು ಹೊಡೆಯುವ ಮೂಲಕ ಅಕ್ರಮವನ್ನು ತಡೆದಿದ್ದಾರೆ.

ಈ ಸಂಬಂಧ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಹಾಗೂ ಬಂಧಿತರಿಂದ ಲಕ್ಷಾಂತರ ಮೌಲ್ಯದ ರಕ್ತಚಂದನ ವಶಕ್ಕೆ ಪಡೆಯಲಾಗಿದೆ. ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಿನಿಮೀಯ ರೀತಿಯಲ್ಲಿ ಪೊಲೀಸ್ ಜೀಪ್ ಗುದ್ದಿ, ರಕ್ತಚಂದನ ಮರಗಳ್ಳರನ್ನ ಸೆರೆ ಹಿಡಿದ ಖಾಕಿ ಪಡೆ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ