AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರ ಪೊಲೀಸರ ಕಾರ್ಯಾಚರಣೆ; ಸಿನಿಮೀಯ ರೀತಿ ಚೇಸ್ ಮಾಡಿ 6 ಆರೋಪಿಗಳ ಬಂಧನ

ಕೋಲಾರ: ಅಕ್ರಮವಾಗಿ ರಕ್ತಚಂದನ ಮರದ ತುಂಡು ಸಾಗಿಸ್ತಿದ್ದ ಕಾರಿನ ಮೇಲೆ ಆಂಧ್ರ ಪೊಲೀಸರು ಫೈರಿಂಗ್ ಮಾಡಿ ಆರೋಪಿಗಳನ್ನು ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ಬೆಳಗಾನಹಳ್ಳಿ ಗೇಟ್ ಬಳಿ ನಡೆದಿದೆ. ಆಂಧ್ರ ಪ್ರದೇಶದಿಂದ ಬೆಂಗಳೂರು ಕಡೆ ಹೊರಟಿದ್ದ ಇನ್ನೋವಾ ಹಾಗೂ ಮಾರುತಿ ಕಾರುಗಳನ್ನು ಆಂಧ್ರ ಪೊಲೀಸರು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿಕೊಂಡು ಬಂದು ಬೆಳಗಾನಹಳ್ಳಿ ಗೇಟ್ ಬಳಿ ಕಾರಿನ ಚಕ್ರಕ್ಕೆ ಗುಂಡು ಹೊಡೆಯುವ ಮೂಲಕ ಅಕ್ರಮವನ್ನು ತಡೆದಿದ್ದಾರೆ. ಈ ಸಂಬಂಧ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಹಾಗೂ ಬಂಧಿತರಿಂದ ಲಕ್ಷಾಂತರ […]

ಆಂಧ್ರ ಪೊಲೀಸರ ಕಾರ್ಯಾಚರಣೆ; ಸಿನಿಮೀಯ ರೀತಿ ಚೇಸ್ ಮಾಡಿ 6 ಆರೋಪಿಗಳ ಬಂಧನ
ರಕ್ತಚಂದನ ಸಾಗಿಸುತ್ತಿದ್ದ ಕಾರಿನ ಮೇಲೆ ಫೈರಿಂಗ್
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Feb 01, 2021 | 11:50 AM

Share

ಕೋಲಾರ: ಅಕ್ರಮವಾಗಿ ರಕ್ತಚಂದನ ಮರದ ತುಂಡು ಸಾಗಿಸ್ತಿದ್ದ ಕಾರಿನ ಮೇಲೆ ಆಂಧ್ರ ಪೊಲೀಸರು ಫೈರಿಂಗ್ ಮಾಡಿ ಆರೋಪಿಗಳನ್ನು ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ಬೆಳಗಾನಹಳ್ಳಿ ಗೇಟ್ ಬಳಿ ನಡೆದಿದೆ.

ಆಂಧ್ರ ಪ್ರದೇಶದಿಂದ ಬೆಂಗಳೂರು ಕಡೆ ಹೊರಟಿದ್ದ ಇನ್ನೋವಾ ಹಾಗೂ ಮಾರುತಿ ಕಾರುಗಳನ್ನು ಆಂಧ್ರ ಪೊಲೀಸರು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿಕೊಂಡು ಬಂದು ಬೆಳಗಾನಹಳ್ಳಿ ಗೇಟ್ ಬಳಿ ಕಾರಿನ ಚಕ್ರಕ್ಕೆ ಗುಂಡು ಹೊಡೆಯುವ ಮೂಲಕ ಅಕ್ರಮವನ್ನು ತಡೆದಿದ್ದಾರೆ.

ಈ ಸಂಬಂಧ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಹಾಗೂ ಬಂಧಿತರಿಂದ ಲಕ್ಷಾಂತರ ಮೌಲ್ಯದ ರಕ್ತಚಂದನ ವಶಕ್ಕೆ ಪಡೆಯಲಾಗಿದೆ. ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಿನಿಮೀಯ ರೀತಿಯಲ್ಲಿ ಪೊಲೀಸ್ ಜೀಪ್ ಗುದ್ದಿ, ರಕ್ತಚಂದನ ಮರಗಳ್ಳರನ್ನ ಸೆರೆ ಹಿಡಿದ ಖಾಕಿ ಪಡೆ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್