AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮೀಯ ರೀತಿಯಲ್ಲಿ ಪೊಲೀಸ್ ಜೀಪ್ ಗುದ್ದಿ, ರಕ್ತಚಂದನ ಮರಗಳ್ಳರನ್ನ ಸೆರೆ ಹಿಡಿದ ಖಾಕಿ ಪಡೆ

ಚಿಕ್ಕಬಳ್ಳಾಪುರ: ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರು ರಕ್ತಚಂದನ ಮರಗಳ್ಳರನ್ನ ಬಂಧಿಸಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಯಶಸ್ವಿಯಾಗಿದೆ. ಕಾರಿನಲ್ಲಿ ರಕ್ತಚಂದನ ಮರದ ತುಂಡು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಚೇಸ್ ಮಾಡಿ ಕಾರಿಗೆ ಅಧಿಕಾರಿಗಳ ಜೀಪಿಂದ ಡಿಕ್ಕಿ ಹೊಡೆಸಿ ಸೆರೆಹಿಡಿಯಲಾಗಿದೆ. ಆರೋಪಿಗಳು ಕಾರಿನಲ್ಲಿ ಅಕ್ರಮವಾಗಿ ರಕ್ತಚಂದನವನ್ನು ಆಂಧ್ರದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದರು. ಈ ವೇಳೆ ದೊಡ್ಡಪೈಯಲಗುರ್ಕಿಯಿಂದ ಆರೋಪಿಗಳ ಕಾರನ್ನು ಪೊಲೀಸ್ ಜೀಪ್ ಚೇಸ್ ಮಾಡಿದೆ. ಚಿಕ್ಕಬಳ್ಳಾಪುರವರೆಗೂ ಕಾರು ಚೇಸ್ ಮಾಡಿದ್ದ ಅಧಿಕಾರಿಗಳು ಕಾರು ನಿಲ್ಲಿಸುವಂತೆ […]

ಸಿನಿಮೀಯ ರೀತಿಯಲ್ಲಿ ಪೊಲೀಸ್ ಜೀಪ್ ಗುದ್ದಿ, ರಕ್ತಚಂದನ ಮರಗಳ್ಳರನ್ನ ಸೆರೆ ಹಿಡಿದ ಖಾಕಿ ಪಡೆ
ಆಯೇಷಾ ಬಾನು
| Edited By: |

Updated on:Oct 22, 2020 | 3:23 PM

Share

ಚಿಕ್ಕಬಳ್ಳಾಪುರ: ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರು ರಕ್ತಚಂದನ ಮರಗಳ್ಳರನ್ನ ಬಂಧಿಸಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಯಶಸ್ವಿಯಾಗಿದೆ. ಕಾರಿನಲ್ಲಿ ರಕ್ತಚಂದನ ಮರದ ತುಂಡು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಚೇಸ್ ಮಾಡಿ ಕಾರಿಗೆ ಅಧಿಕಾರಿಗಳ ಜೀಪಿಂದ ಡಿಕ್ಕಿ ಹೊಡೆಸಿ ಸೆರೆಹಿಡಿಯಲಾಗಿದೆ.

ಆರೋಪಿಗಳು ಕಾರಿನಲ್ಲಿ ಅಕ್ರಮವಾಗಿ ರಕ್ತಚಂದನವನ್ನು ಆಂಧ್ರದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದರು. ಈ ವೇಳೆ ದೊಡ್ಡಪೈಯಲಗುರ್ಕಿಯಿಂದ ಆರೋಪಿಗಳ ಕಾರನ್ನು ಪೊಲೀಸ್ ಜೀಪ್ ಚೇಸ್ ಮಾಡಿದೆ. ಚಿಕ್ಕಬಳ್ಳಾಪುರವರೆಗೂ ಕಾರು ಚೇಸ್ ಮಾಡಿದ್ದ ಅಧಿಕಾರಿಗಳು ಕಾರು ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಆರೋಪಿಗಳು ಕಾರು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾರೆ.

ಈ ವೇಳೆ ಆರೋಪಿಗಳ ಕಾರಿಗೆ ಪೊಲೀಸ್ ಜೀಪ್ ಗುದ್ದಿಸಿ ಇಬ್ಬರನ್ನು ಬಂಧಿಸಿಲಾಗಿದೆ. ಪೊಲೀಸರು 20 ಲಕ್ಷ ರೂ. ಮೌಲ್ಯದ ರಕ್ತಚಂದನ ಮರದ ತುಂಡುಗಳನ್ನು ಜಪ್ತಿ ಮಾಡಿದ್ದಾರೆ. ಇನ್ನು ಅಪಘಾತದಲ್ಲಿ ಒಬ್ಬ ಆರೋಪಿಗೆ ಗಾಯಗಳಾಗಿದ್ದು ಆತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಬಚಾವ್ ಆಗಿದ್ದಾರೆ.

Published On - 2:05 pm, Thu, 22 October 20

ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ