AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿಮೀಯ ರೀತಿಯಲ್ಲಿ ಪೊಲೀಸ್ ಜೀಪ್ ಗುದ್ದಿ, ರಕ್ತಚಂದನ ಮರಗಳ್ಳರನ್ನ ಸೆರೆ ಹಿಡಿದ ಖಾಕಿ ಪಡೆ

ಚಿಕ್ಕಬಳ್ಳಾಪುರ: ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರು ರಕ್ತಚಂದನ ಮರಗಳ್ಳರನ್ನ ಬಂಧಿಸಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಯಶಸ್ವಿಯಾಗಿದೆ. ಕಾರಿನಲ್ಲಿ ರಕ್ತಚಂದನ ಮರದ ತುಂಡು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಚೇಸ್ ಮಾಡಿ ಕಾರಿಗೆ ಅಧಿಕಾರಿಗಳ ಜೀಪಿಂದ ಡಿಕ್ಕಿ ಹೊಡೆಸಿ ಸೆರೆಹಿಡಿಯಲಾಗಿದೆ. ಆರೋಪಿಗಳು ಕಾರಿನಲ್ಲಿ ಅಕ್ರಮವಾಗಿ ರಕ್ತಚಂದನವನ್ನು ಆಂಧ್ರದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದರು. ಈ ವೇಳೆ ದೊಡ್ಡಪೈಯಲಗುರ್ಕಿಯಿಂದ ಆರೋಪಿಗಳ ಕಾರನ್ನು ಪೊಲೀಸ್ ಜೀಪ್ ಚೇಸ್ ಮಾಡಿದೆ. ಚಿಕ್ಕಬಳ್ಳಾಪುರವರೆಗೂ ಕಾರು ಚೇಸ್ ಮಾಡಿದ್ದ ಅಧಿಕಾರಿಗಳು ಕಾರು ನಿಲ್ಲಿಸುವಂತೆ […]

ಸಿನಿಮೀಯ ರೀತಿಯಲ್ಲಿ ಪೊಲೀಸ್ ಜೀಪ್ ಗುದ್ದಿ, ರಕ್ತಚಂದನ ಮರಗಳ್ಳರನ್ನ ಸೆರೆ ಹಿಡಿದ ಖಾಕಿ ಪಡೆ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Oct 22, 2020 | 3:23 PM

Share

ಚಿಕ್ಕಬಳ್ಳಾಪುರ: ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಇಬ್ಬರು ರಕ್ತಚಂದನ ಮರಗಳ್ಳರನ್ನ ಬಂಧಿಸಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಯಶಸ್ವಿಯಾಗಿದೆ. ಕಾರಿನಲ್ಲಿ ರಕ್ತಚಂದನ ಮರದ ತುಂಡು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಚೇಸ್ ಮಾಡಿ ಕಾರಿಗೆ ಅಧಿಕಾರಿಗಳ ಜೀಪಿಂದ ಡಿಕ್ಕಿ ಹೊಡೆಸಿ ಸೆರೆಹಿಡಿಯಲಾಗಿದೆ.

ಆರೋಪಿಗಳು ಕಾರಿನಲ್ಲಿ ಅಕ್ರಮವಾಗಿ ರಕ್ತಚಂದನವನ್ನು ಆಂಧ್ರದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದರು. ಈ ವೇಳೆ ದೊಡ್ಡಪೈಯಲಗುರ್ಕಿಯಿಂದ ಆರೋಪಿಗಳ ಕಾರನ್ನು ಪೊಲೀಸ್ ಜೀಪ್ ಚೇಸ್ ಮಾಡಿದೆ. ಚಿಕ್ಕಬಳ್ಳಾಪುರವರೆಗೂ ಕಾರು ಚೇಸ್ ಮಾಡಿದ್ದ ಅಧಿಕಾರಿಗಳು ಕಾರು ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಆರೋಪಿಗಳು ಕಾರು ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾರೆ.

ಈ ವೇಳೆ ಆರೋಪಿಗಳ ಕಾರಿಗೆ ಪೊಲೀಸ್ ಜೀಪ್ ಗುದ್ದಿಸಿ ಇಬ್ಬರನ್ನು ಬಂಧಿಸಿಲಾಗಿದೆ. ಪೊಲೀಸರು 20 ಲಕ್ಷ ರೂ. ಮೌಲ್ಯದ ರಕ್ತಚಂದನ ಮರದ ತುಂಡುಗಳನ್ನು ಜಪ್ತಿ ಮಾಡಿದ್ದಾರೆ. ಇನ್ನು ಅಪಘಾತದಲ್ಲಿ ಒಬ್ಬ ಆರೋಪಿಗೆ ಗಾಯಗಳಾಗಿದ್ದು ಆತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಬಚಾವ್ ಆಗಿದ್ದಾರೆ.

Published On - 2:05 pm, Thu, 22 October 20

Follow Us
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ರಾಜಕೀಯ ಸ್ವರೂಪ ಪಡೆದ ಸತೀಶ್​​ ಜಾರಕಿಹೊಳಿ ಮನೆ ಮೇಲಿನ ಇಡಿ ದಾಳಿ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ದೆಹಲಿಯಲ್ಲಿ ಅಕ್ರಮ ಕಟ್ಟಡಗಳ ವಿರುದ್ಧ ಎಂಸಿಡಿ ಸಮರ
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿದ್ದ ರುವಾಂಡಾ ಅಧಿಕಾರಿಗಳು
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
8 ವರ್ಷಗಳಿಂದ ಪರಿಸರ ಸ್ನೇಹಿ ಗಣಪತಿ ತಯಾರಿಸುತ್ತಿರುವ ಬೀದರ್ ಕಲಾವಿದ!
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ