AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಚ್ಚಿನ ವಾನರನ ಸಾವಿನಿಂದ ಪರಿತಪಿಸುತ್ತಿದ್ದ ಸಾರಾ, ಚಿಂಟು ಮಂದಿರ ನಿರ್ಮಿಸಿಯೇ ಬಿಟ್ಟರು!

ಮೈಸೂರು: ಮಾಜಿ ಸಚಿವ ಸಾರಾ ಮಹೇಶ್ ಫಾರಿನ್ ಟ್ರಿಪ್​ನಲ್ಲಿದ್ದಾಗ ಅವರ ಅಚ್ಚು ಮೆಚ್ಚಿನ ಕೋತಿ ಸಾವಿಗೀಡಾಗಿತ್ತು. ಕೋತಿಯ ನೆನಪಿಗಾಗಿ ಸಾರಾ ಮಹೇಶ್ ದೇಗುಲ ಕಟ್ಟಲು ನಿರ್ಧರಿಸಿದ್ದರು. ಈಗ ಆ ದೇವಾಲಯ ಶೇಕಡ 80ರಷ್ಟು ಪೂರ್ಣಗೊಂಡಿದ್ದು, ನೆಚ್ಚಿನ ಕೋತಿಯ ವಿಗ್ರಹ ಸಿದ್ಧವಾಗಿದೆ. ಮೈಸೂರಿನ ದಟ್ಟಗಳ್ಳಿಯ ಸಾ.ರಾ ಫಾರಂನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯಕ್ಕೆ ಸಾರಾ ಮಹೇಶ್ ಭಾರಿ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಕುರಿಯ ಮೇಲೆ ಕುಳಿತ ಕೋತಿ ಚಿಂಟುವಿನ ವಿಗ್ರಹ ತಯಾರಾಗಿದೆ. 20 ಲಕ್ಷ ವೆಚ್ಚದಲ್ಲಿ ಈ ದೇವಾಲಯ ನಿರ್ಮಾಣವಾಗುತ್ತಿದ್ದು, ಖ್ಯಾತ […]

ನೆಚ್ಚಿನ ವಾನರನ ಸಾವಿನಿಂದ ಪರಿತಪಿಸುತ್ತಿದ್ದ ಸಾರಾ, ಚಿಂಟು ಮಂದಿರ ನಿರ್ಮಿಸಿಯೇ ಬಿಟ್ಟರು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 07, 2020 | 1:26 PM

Share

ಮೈಸೂರು: ಮಾಜಿ ಸಚಿವ ಸಾರಾ ಮಹೇಶ್ ಫಾರಿನ್ ಟ್ರಿಪ್​ನಲ್ಲಿದ್ದಾಗ ಅವರ ಅಚ್ಚು ಮೆಚ್ಚಿನ ಕೋತಿ ಸಾವಿಗೀಡಾಗಿತ್ತು. ಕೋತಿಯ ನೆನಪಿಗಾಗಿ ಸಾರಾ ಮಹೇಶ್ ದೇಗುಲ ಕಟ್ಟಲು ನಿರ್ಧರಿಸಿದ್ದರು. ಈಗ ಆ ದೇವಾಲಯ ಶೇಕಡ 80ರಷ್ಟು ಪೂರ್ಣಗೊಂಡಿದ್ದು, ನೆಚ್ಚಿನ ಕೋತಿಯ ವಿಗ್ರಹ ಸಿದ್ಧವಾಗಿದೆ.

ಮೈಸೂರಿನ ದಟ್ಟಗಳ್ಳಿಯ ಸಾ.ರಾ ಫಾರಂನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯಕ್ಕೆ ಸಾರಾ ಮಹೇಶ್ ಭಾರಿ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಕುರಿಯ ಮೇಲೆ ಕುಳಿತ ಕೋತಿ ಚಿಂಟುವಿನ ವಿಗ್ರಹ ತಯಾರಾಗಿದೆ. 20 ಲಕ್ಷ ವೆಚ್ಚದಲ್ಲಿ ಈ ದೇವಾಲಯ ನಿರ್ಮಾಣವಾಗುತ್ತಿದ್ದು, ಖ್ಯಾತ ಶಿಲ್ಪ ಕಲಾವಿದ ಅರುಣ್ ವಿಗ್ರಹ ಕೆತ್ತನೆ ಕಾರ್ಯ ನಿರ್ವಹಿಸಿಕೊಂಡಿದ್ದಾರೆ. ಕೃಷ್ಣಶಿಲೆಯಲ್ಲಿ ವಿಗ್ರಹ ನಿರ್ಮಾಣವಾಗಿದೆ. ಶೇಕಡ 80ರಷ್ಟು ಕೆಲಸ ಮುಕ್ತಾಯಗೊಂಡಿದ್ದು, ಅಂತಿಮ ಹಂತದ ರೂಪ ಕೊಡುವ ಕೆಲಸ ಮಾತ್ರ ಬಾಕಿ ಇದೆ.

Published On - 12:41 pm, Fri, 7 February 20

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!