AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಚ್ಚಿನ ವಾನರನ ಸಾವಿನಿಂದ ಪರಿತಪಿಸುತ್ತಿದ್ದ ಸಾರಾ, ಚಿಂಟು ಮಂದಿರ ನಿರ್ಮಿಸಿಯೇ ಬಿಟ್ಟರು!

ಮೈಸೂರು: ಮಾಜಿ ಸಚಿವ ಸಾರಾ ಮಹೇಶ್ ಫಾರಿನ್ ಟ್ರಿಪ್​ನಲ್ಲಿದ್ದಾಗ ಅವರ ಅಚ್ಚು ಮೆಚ್ಚಿನ ಕೋತಿ ಸಾವಿಗೀಡಾಗಿತ್ತು. ಕೋತಿಯ ನೆನಪಿಗಾಗಿ ಸಾರಾ ಮಹೇಶ್ ದೇಗುಲ ಕಟ್ಟಲು ನಿರ್ಧರಿಸಿದ್ದರು. ಈಗ ಆ ದೇವಾಲಯ ಶೇಕಡ 80ರಷ್ಟು ಪೂರ್ಣಗೊಂಡಿದ್ದು, ನೆಚ್ಚಿನ ಕೋತಿಯ ವಿಗ್ರಹ ಸಿದ್ಧವಾಗಿದೆ. ಮೈಸೂರಿನ ದಟ್ಟಗಳ್ಳಿಯ ಸಾ.ರಾ ಫಾರಂನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯಕ್ಕೆ ಸಾರಾ ಮಹೇಶ್ ಭಾರಿ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಕುರಿಯ ಮೇಲೆ ಕುಳಿತ ಕೋತಿ ಚಿಂಟುವಿನ ವಿಗ್ರಹ ತಯಾರಾಗಿದೆ. 20 ಲಕ್ಷ ವೆಚ್ಚದಲ್ಲಿ ಈ ದೇವಾಲಯ ನಿರ್ಮಾಣವಾಗುತ್ತಿದ್ದು, ಖ್ಯಾತ […]

ನೆಚ್ಚಿನ ವಾನರನ ಸಾವಿನಿಂದ ಪರಿತಪಿಸುತ್ತಿದ್ದ ಸಾರಾ, ಚಿಂಟು ಮಂದಿರ ನಿರ್ಮಿಸಿಯೇ ಬಿಟ್ಟರು!
ಸಾಧು ಶ್ರೀನಾಥ್​
|

Updated on:Feb 07, 2020 | 1:26 PM

Share

ಮೈಸೂರು: ಮಾಜಿ ಸಚಿವ ಸಾರಾ ಮಹೇಶ್ ಫಾರಿನ್ ಟ್ರಿಪ್​ನಲ್ಲಿದ್ದಾಗ ಅವರ ಅಚ್ಚು ಮೆಚ್ಚಿನ ಕೋತಿ ಸಾವಿಗೀಡಾಗಿತ್ತು. ಕೋತಿಯ ನೆನಪಿಗಾಗಿ ಸಾರಾ ಮಹೇಶ್ ದೇಗುಲ ಕಟ್ಟಲು ನಿರ್ಧರಿಸಿದ್ದರು. ಈಗ ಆ ದೇವಾಲಯ ಶೇಕಡ 80ರಷ್ಟು ಪೂರ್ಣಗೊಂಡಿದ್ದು, ನೆಚ್ಚಿನ ಕೋತಿಯ ವಿಗ್ರಹ ಸಿದ್ಧವಾಗಿದೆ.

ಮೈಸೂರಿನ ದಟ್ಟಗಳ್ಳಿಯ ಸಾ.ರಾ ಫಾರಂನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯಕ್ಕೆ ಸಾರಾ ಮಹೇಶ್ ಭಾರಿ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಕುರಿಯ ಮೇಲೆ ಕುಳಿತ ಕೋತಿ ಚಿಂಟುವಿನ ವಿಗ್ರಹ ತಯಾರಾಗಿದೆ. 20 ಲಕ್ಷ ವೆಚ್ಚದಲ್ಲಿ ಈ ದೇವಾಲಯ ನಿರ್ಮಾಣವಾಗುತ್ತಿದ್ದು, ಖ್ಯಾತ ಶಿಲ್ಪ ಕಲಾವಿದ ಅರುಣ್ ವಿಗ್ರಹ ಕೆತ್ತನೆ ಕಾರ್ಯ ನಿರ್ವಹಿಸಿಕೊಂಡಿದ್ದಾರೆ. ಕೃಷ್ಣಶಿಲೆಯಲ್ಲಿ ವಿಗ್ರಹ ನಿರ್ಮಾಣವಾಗಿದೆ. ಶೇಕಡ 80ರಷ್ಟು ಕೆಲಸ ಮುಕ್ತಾಯಗೊಂಡಿದ್ದು, ಅಂತಿಮ ಹಂತದ ರೂಪ ಕೊಡುವ ಕೆಲಸ ಮಾತ್ರ ಬಾಕಿ ಇದೆ.

Published On - 12:41 pm, Fri, 7 February 20

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್