AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಚ್ಚಿನ ವಾನರನ ಸಾವಿನಿಂದ ಪರಿತಪಿಸುತ್ತಿದ್ದ ಸಾರಾ, ಚಿಂಟು ಮಂದಿರ ನಿರ್ಮಿಸಿಯೇ ಬಿಟ್ಟರು!

ಮೈಸೂರು: ಮಾಜಿ ಸಚಿವ ಸಾರಾ ಮಹೇಶ್ ಫಾರಿನ್ ಟ್ರಿಪ್​ನಲ್ಲಿದ್ದಾಗ ಅವರ ಅಚ್ಚು ಮೆಚ್ಚಿನ ಕೋತಿ ಸಾವಿಗೀಡಾಗಿತ್ತು. ಕೋತಿಯ ನೆನಪಿಗಾಗಿ ಸಾರಾ ಮಹೇಶ್ ದೇಗುಲ ಕಟ್ಟಲು ನಿರ್ಧರಿಸಿದ್ದರು. ಈಗ ಆ ದೇವಾಲಯ ಶೇಕಡ 80ರಷ್ಟು ಪೂರ್ಣಗೊಂಡಿದ್ದು, ನೆಚ್ಚಿನ ಕೋತಿಯ ವಿಗ್ರಹ ಸಿದ್ಧವಾಗಿದೆ. ಮೈಸೂರಿನ ದಟ್ಟಗಳ್ಳಿಯ ಸಾ.ರಾ ಫಾರಂನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯಕ್ಕೆ ಸಾರಾ ಮಹೇಶ್ ಭಾರಿ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಕುರಿಯ ಮೇಲೆ ಕುಳಿತ ಕೋತಿ ಚಿಂಟುವಿನ ವಿಗ್ರಹ ತಯಾರಾಗಿದೆ. 20 ಲಕ್ಷ ವೆಚ್ಚದಲ್ಲಿ ಈ ದೇವಾಲಯ ನಿರ್ಮಾಣವಾಗುತ್ತಿದ್ದು, ಖ್ಯಾತ […]

ನೆಚ್ಚಿನ ವಾನರನ ಸಾವಿನಿಂದ ಪರಿತಪಿಸುತ್ತಿದ್ದ ಸಾರಾ, ಚಿಂಟು ಮಂದಿರ ನಿರ್ಮಿಸಿಯೇ ಬಿಟ್ಟರು!
ಸಾಧು ಶ್ರೀನಾಥ್​
|

Updated on:Feb 07, 2020 | 1:26 PM

Share

ಮೈಸೂರು: ಮಾಜಿ ಸಚಿವ ಸಾರಾ ಮಹೇಶ್ ಫಾರಿನ್ ಟ್ರಿಪ್​ನಲ್ಲಿದ್ದಾಗ ಅವರ ಅಚ್ಚು ಮೆಚ್ಚಿನ ಕೋತಿ ಸಾವಿಗೀಡಾಗಿತ್ತು. ಕೋತಿಯ ನೆನಪಿಗಾಗಿ ಸಾರಾ ಮಹೇಶ್ ದೇಗುಲ ಕಟ್ಟಲು ನಿರ್ಧರಿಸಿದ್ದರು. ಈಗ ಆ ದೇವಾಲಯ ಶೇಕಡ 80ರಷ್ಟು ಪೂರ್ಣಗೊಂಡಿದ್ದು, ನೆಚ್ಚಿನ ಕೋತಿಯ ವಿಗ್ರಹ ಸಿದ್ಧವಾಗಿದೆ.

ಮೈಸೂರಿನ ದಟ್ಟಗಳ್ಳಿಯ ಸಾ.ರಾ ಫಾರಂನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯಕ್ಕೆ ಸಾರಾ ಮಹೇಶ್ ಭಾರಿ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಕುರಿಯ ಮೇಲೆ ಕುಳಿತ ಕೋತಿ ಚಿಂಟುವಿನ ವಿಗ್ರಹ ತಯಾರಾಗಿದೆ. 20 ಲಕ್ಷ ವೆಚ್ಚದಲ್ಲಿ ಈ ದೇವಾಲಯ ನಿರ್ಮಾಣವಾಗುತ್ತಿದ್ದು, ಖ್ಯಾತ ಶಿಲ್ಪ ಕಲಾವಿದ ಅರುಣ್ ವಿಗ್ರಹ ಕೆತ್ತನೆ ಕಾರ್ಯ ನಿರ್ವಹಿಸಿಕೊಂಡಿದ್ದಾರೆ. ಕೃಷ್ಣಶಿಲೆಯಲ್ಲಿ ವಿಗ್ರಹ ನಿರ್ಮಾಣವಾಗಿದೆ. ಶೇಕಡ 80ರಷ್ಟು ಕೆಲಸ ಮುಕ್ತಾಯಗೊಂಡಿದ್ದು, ಅಂತಿಮ ಹಂತದ ರೂಪ ಕೊಡುವ ಕೆಲಸ ಮಾತ್ರ ಬಾಕಿ ಇದೆ.

Published On - 12:41 pm, Fri, 7 February 20

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?