AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಚ್ಚಿನ ವಾನರನ ಸಾವಿನಿಂದ ಪರಿತಪಿಸುತ್ತಿದ್ದ ಸಾರಾ, ಚಿಂಟು ಮಂದಿರ ನಿರ್ಮಿಸಿಯೇ ಬಿಟ್ಟರು!

ಮೈಸೂರು: ಮಾಜಿ ಸಚಿವ ಸಾರಾ ಮಹೇಶ್ ಫಾರಿನ್ ಟ್ರಿಪ್​ನಲ್ಲಿದ್ದಾಗ ಅವರ ಅಚ್ಚು ಮೆಚ್ಚಿನ ಕೋತಿ ಸಾವಿಗೀಡಾಗಿತ್ತು. ಕೋತಿಯ ನೆನಪಿಗಾಗಿ ಸಾರಾ ಮಹೇಶ್ ದೇಗುಲ ಕಟ್ಟಲು ನಿರ್ಧರಿಸಿದ್ದರು. ಈಗ ಆ ದೇವಾಲಯ ಶೇಕಡ 80ರಷ್ಟು ಪೂರ್ಣಗೊಂಡಿದ್ದು, ನೆಚ್ಚಿನ ಕೋತಿಯ ವಿಗ್ರಹ ಸಿದ್ಧವಾಗಿದೆ. ಮೈಸೂರಿನ ದಟ್ಟಗಳ್ಳಿಯ ಸಾ.ರಾ ಫಾರಂನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯಕ್ಕೆ ಸಾರಾ ಮಹೇಶ್ ಭಾರಿ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಕುರಿಯ ಮೇಲೆ ಕುಳಿತ ಕೋತಿ ಚಿಂಟುವಿನ ವಿಗ್ರಹ ತಯಾರಾಗಿದೆ. 20 ಲಕ್ಷ ವೆಚ್ಚದಲ್ಲಿ ಈ ದೇವಾಲಯ ನಿರ್ಮಾಣವಾಗುತ್ತಿದ್ದು, ಖ್ಯಾತ […]

ನೆಚ್ಚಿನ ವಾನರನ ಸಾವಿನಿಂದ ಪರಿತಪಿಸುತ್ತಿದ್ದ ಸಾರಾ, ಚಿಂಟು ಮಂದಿರ ನಿರ್ಮಿಸಿಯೇ ಬಿಟ್ಟರು!
ಸಾಧು ಶ್ರೀನಾಥ್​
|

Updated on:Feb 07, 2020 | 1:26 PM

Share

ಮೈಸೂರು: ಮಾಜಿ ಸಚಿವ ಸಾರಾ ಮಹೇಶ್ ಫಾರಿನ್ ಟ್ರಿಪ್​ನಲ್ಲಿದ್ದಾಗ ಅವರ ಅಚ್ಚು ಮೆಚ್ಚಿನ ಕೋತಿ ಸಾವಿಗೀಡಾಗಿತ್ತು. ಕೋತಿಯ ನೆನಪಿಗಾಗಿ ಸಾರಾ ಮಹೇಶ್ ದೇಗುಲ ಕಟ್ಟಲು ನಿರ್ಧರಿಸಿದ್ದರು. ಈಗ ಆ ದೇವಾಲಯ ಶೇಕಡ 80ರಷ್ಟು ಪೂರ್ಣಗೊಂಡಿದ್ದು, ನೆಚ್ಚಿನ ಕೋತಿಯ ವಿಗ್ರಹ ಸಿದ್ಧವಾಗಿದೆ.

ಮೈಸೂರಿನ ದಟ್ಟಗಳ್ಳಿಯ ಸಾ.ರಾ ಫಾರಂನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯಕ್ಕೆ ಸಾರಾ ಮಹೇಶ್ ಭಾರಿ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಕುರಿಯ ಮೇಲೆ ಕುಳಿತ ಕೋತಿ ಚಿಂಟುವಿನ ವಿಗ್ರಹ ತಯಾರಾಗಿದೆ. 20 ಲಕ್ಷ ವೆಚ್ಚದಲ್ಲಿ ಈ ದೇವಾಲಯ ನಿರ್ಮಾಣವಾಗುತ್ತಿದ್ದು, ಖ್ಯಾತ ಶಿಲ್ಪ ಕಲಾವಿದ ಅರುಣ್ ವಿಗ್ರಹ ಕೆತ್ತನೆ ಕಾರ್ಯ ನಿರ್ವಹಿಸಿಕೊಂಡಿದ್ದಾರೆ. ಕೃಷ್ಣಶಿಲೆಯಲ್ಲಿ ವಿಗ್ರಹ ನಿರ್ಮಾಣವಾಗಿದೆ. ಶೇಕಡ 80ರಷ್ಟು ಕೆಲಸ ಮುಕ್ತಾಯಗೊಂಡಿದ್ದು, ಅಂತಿಮ ಹಂತದ ರೂಪ ಕೊಡುವ ಕೆಲಸ ಮಾತ್ರ ಬಾಕಿ ಇದೆ.

Published On - 12:41 pm, Fri, 7 February 20

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ