AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಚ್ಚಿನ ವಾನರನ ಸಾವಿನಿಂದ ಪರಿತಪಿಸುತ್ತಿದ್ದ ಸಾರಾ, ಚಿಂಟು ಮಂದಿರ ನಿರ್ಮಿಸಿಯೇ ಬಿಟ್ಟರು!

ಮೈಸೂರು: ಮಾಜಿ ಸಚಿವ ಸಾರಾ ಮಹೇಶ್ ಫಾರಿನ್ ಟ್ರಿಪ್​ನಲ್ಲಿದ್ದಾಗ ಅವರ ಅಚ್ಚು ಮೆಚ್ಚಿನ ಕೋತಿ ಸಾವಿಗೀಡಾಗಿತ್ತು. ಕೋತಿಯ ನೆನಪಿಗಾಗಿ ಸಾರಾ ಮಹೇಶ್ ದೇಗುಲ ಕಟ್ಟಲು ನಿರ್ಧರಿಸಿದ್ದರು. ಈಗ ಆ ದೇವಾಲಯ ಶೇಕಡ 80ರಷ್ಟು ಪೂರ್ಣಗೊಂಡಿದ್ದು, ನೆಚ್ಚಿನ ಕೋತಿಯ ವಿಗ್ರಹ ಸಿದ್ಧವಾಗಿದೆ. ಮೈಸೂರಿನ ದಟ್ಟಗಳ್ಳಿಯ ಸಾ.ರಾ ಫಾರಂನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯಕ್ಕೆ ಸಾರಾ ಮಹೇಶ್ ಭಾರಿ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಕುರಿಯ ಮೇಲೆ ಕುಳಿತ ಕೋತಿ ಚಿಂಟುವಿನ ವಿಗ್ರಹ ತಯಾರಾಗಿದೆ. 20 ಲಕ್ಷ ವೆಚ್ಚದಲ್ಲಿ ಈ ದೇವಾಲಯ ನಿರ್ಮಾಣವಾಗುತ್ತಿದ್ದು, ಖ್ಯಾತ […]

ನೆಚ್ಚಿನ ವಾನರನ ಸಾವಿನಿಂದ ಪರಿತಪಿಸುತ್ತಿದ್ದ ಸಾರಾ, ಚಿಂಟು ಮಂದಿರ ನಿರ್ಮಿಸಿಯೇ ಬಿಟ್ಟರು!
ಸಾಧು ಶ್ರೀನಾಥ್​
|

Updated on:Feb 07, 2020 | 1:26 PM

Share

ಮೈಸೂರು: ಮಾಜಿ ಸಚಿವ ಸಾರಾ ಮಹೇಶ್ ಫಾರಿನ್ ಟ್ರಿಪ್​ನಲ್ಲಿದ್ದಾಗ ಅವರ ಅಚ್ಚು ಮೆಚ್ಚಿನ ಕೋತಿ ಸಾವಿಗೀಡಾಗಿತ್ತು. ಕೋತಿಯ ನೆನಪಿಗಾಗಿ ಸಾರಾ ಮಹೇಶ್ ದೇಗುಲ ಕಟ್ಟಲು ನಿರ್ಧರಿಸಿದ್ದರು. ಈಗ ಆ ದೇವಾಲಯ ಶೇಕಡ 80ರಷ್ಟು ಪೂರ್ಣಗೊಂಡಿದ್ದು, ನೆಚ್ಚಿನ ಕೋತಿಯ ವಿಗ್ರಹ ಸಿದ್ಧವಾಗಿದೆ.

ಮೈಸೂರಿನ ದಟ್ಟಗಳ್ಳಿಯ ಸಾ.ರಾ ಫಾರಂನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯಕ್ಕೆ ಸಾರಾ ಮಹೇಶ್ ಭಾರಿ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಕುರಿಯ ಮೇಲೆ ಕುಳಿತ ಕೋತಿ ಚಿಂಟುವಿನ ವಿಗ್ರಹ ತಯಾರಾಗಿದೆ. 20 ಲಕ್ಷ ವೆಚ್ಚದಲ್ಲಿ ಈ ದೇವಾಲಯ ನಿರ್ಮಾಣವಾಗುತ್ತಿದ್ದು, ಖ್ಯಾತ ಶಿಲ್ಪ ಕಲಾವಿದ ಅರುಣ್ ವಿಗ್ರಹ ಕೆತ್ತನೆ ಕಾರ್ಯ ನಿರ್ವಹಿಸಿಕೊಂಡಿದ್ದಾರೆ. ಕೃಷ್ಣಶಿಲೆಯಲ್ಲಿ ವಿಗ್ರಹ ನಿರ್ಮಾಣವಾಗಿದೆ. ಶೇಕಡ 80ರಷ್ಟು ಕೆಲಸ ಮುಕ್ತಾಯಗೊಂಡಿದ್ದು, ಅಂತಿಮ ಹಂತದ ರೂಪ ಕೊಡುವ ಕೆಲಸ ಮಾತ್ರ ಬಾಕಿ ಇದೆ.

Published On - 12:41 pm, Fri, 7 February 20

Follow Us
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ