AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಚ್ಚಿನ ವಾನರನ ಸಾವಿನಿಂದ ಪರಿತಪಿಸುತ್ತಿದ್ದ ಸಾರಾ, ಚಿಂಟು ಮಂದಿರ ನಿರ್ಮಿಸಿಯೇ ಬಿಟ್ಟರು!

ಮೈಸೂರು: ಮಾಜಿ ಸಚಿವ ಸಾರಾ ಮಹೇಶ್ ಫಾರಿನ್ ಟ್ರಿಪ್​ನಲ್ಲಿದ್ದಾಗ ಅವರ ಅಚ್ಚು ಮೆಚ್ಚಿನ ಕೋತಿ ಸಾವಿಗೀಡಾಗಿತ್ತು. ಕೋತಿಯ ನೆನಪಿಗಾಗಿ ಸಾರಾ ಮಹೇಶ್ ದೇಗುಲ ಕಟ್ಟಲು ನಿರ್ಧರಿಸಿದ್ದರು. ಈಗ ಆ ದೇವಾಲಯ ಶೇಕಡ 80ರಷ್ಟು ಪೂರ್ಣಗೊಂಡಿದ್ದು, ನೆಚ್ಚಿನ ಕೋತಿಯ ವಿಗ್ರಹ ಸಿದ್ಧವಾಗಿದೆ. ಮೈಸೂರಿನ ದಟ್ಟಗಳ್ಳಿಯ ಸಾ.ರಾ ಫಾರಂನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯಕ್ಕೆ ಸಾರಾ ಮಹೇಶ್ ಭಾರಿ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಕುರಿಯ ಮೇಲೆ ಕುಳಿತ ಕೋತಿ ಚಿಂಟುವಿನ ವಿಗ್ರಹ ತಯಾರಾಗಿದೆ. 20 ಲಕ್ಷ ವೆಚ್ಚದಲ್ಲಿ ಈ ದೇವಾಲಯ ನಿರ್ಮಾಣವಾಗುತ್ತಿದ್ದು, ಖ್ಯಾತ […]

ನೆಚ್ಚಿನ ವಾನರನ ಸಾವಿನಿಂದ ಪರಿತಪಿಸುತ್ತಿದ್ದ ಸಾರಾ, ಚಿಂಟು ಮಂದಿರ ನಿರ್ಮಿಸಿಯೇ ಬಿಟ್ಟರು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 07, 2020 | 1:26 PM

Share

ಮೈಸೂರು: ಮಾಜಿ ಸಚಿವ ಸಾರಾ ಮಹೇಶ್ ಫಾರಿನ್ ಟ್ರಿಪ್​ನಲ್ಲಿದ್ದಾಗ ಅವರ ಅಚ್ಚು ಮೆಚ್ಚಿನ ಕೋತಿ ಸಾವಿಗೀಡಾಗಿತ್ತು. ಕೋತಿಯ ನೆನಪಿಗಾಗಿ ಸಾರಾ ಮಹೇಶ್ ದೇಗುಲ ಕಟ್ಟಲು ನಿರ್ಧರಿಸಿದ್ದರು. ಈಗ ಆ ದೇವಾಲಯ ಶೇಕಡ 80ರಷ್ಟು ಪೂರ್ಣಗೊಂಡಿದ್ದು, ನೆಚ್ಚಿನ ಕೋತಿಯ ವಿಗ್ರಹ ಸಿದ್ಧವಾಗಿದೆ.

ಮೈಸೂರಿನ ದಟ್ಟಗಳ್ಳಿಯ ಸಾ.ರಾ ಫಾರಂನಲ್ಲಿ ನಿರ್ಮಾಣವಾಗುತ್ತಿರುವ ದೇವಾಲಯಕ್ಕೆ ಸಾರಾ ಮಹೇಶ್ ಭಾರಿ ತಯಾರಿ ಮಾಡಿಕೊಂಡಿದ್ದಾರೆ. ಈಗಾಗಲೇ ಕುರಿಯ ಮೇಲೆ ಕುಳಿತ ಕೋತಿ ಚಿಂಟುವಿನ ವಿಗ್ರಹ ತಯಾರಾಗಿದೆ. 20 ಲಕ್ಷ ವೆಚ್ಚದಲ್ಲಿ ಈ ದೇವಾಲಯ ನಿರ್ಮಾಣವಾಗುತ್ತಿದ್ದು, ಖ್ಯಾತ ಶಿಲ್ಪ ಕಲಾವಿದ ಅರುಣ್ ವಿಗ್ರಹ ಕೆತ್ತನೆ ಕಾರ್ಯ ನಿರ್ವಹಿಸಿಕೊಂಡಿದ್ದಾರೆ. ಕೃಷ್ಣಶಿಲೆಯಲ್ಲಿ ವಿಗ್ರಹ ನಿರ್ಮಾಣವಾಗಿದೆ. ಶೇಕಡ 80ರಷ್ಟು ಕೆಲಸ ಮುಕ್ತಾಯಗೊಂಡಿದ್ದು, ಅಂತಿಮ ಹಂತದ ರೂಪ ಕೊಡುವ ಕೆಲಸ ಮಾತ್ರ ಬಾಕಿ ಇದೆ.

Published On - 12:41 pm, Fri, 7 February 20

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!